ಹೆಚ್ಚಿದ ಒತ್ತಡ, ಪಾಕ್ ಈಗ ಉಗ್ರರ ವಿರುದ್ಧ ಕ್ರಮಕೈಗೊಳ್ಳಲೇಬೇಕು; ಬಿಪಿನ್ ರಾವತ್


Team Udayavani, Oct 19, 2019, 2:48 PM IST

Bipin-Rawat

ಹೊಸದಿಲ್ಲಿ : ಉಗ್ರ ನಿಗ್ರಹಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳದ ಪಾಕಿಸ್ತಾನವನ್ನು ಜಾಗತಿಕ ಹಣಕಾಸು ಕಾರ್ಯಪಡೆ (ಎಫ್ಎಟಿಎಫ್) ಕಟು ಎಚ್ಚರಿಕೆ ರವಾನಿಸಿದ ಬೆನ್ನಲ್ಲೇ, ಪಾಕಿಸ್ತಾನ ಈಗ ಭಯೋತ್ಪಾದನೆ ವಿರುದ್ಧ  ಕ್ರಮ ಕೈಗೊಳ್ಳಲೇಬೇಕಾಗಿದೆ ಭಾರತೀಯ ಸೇನಾ ಮುಖ್ಯಸ್ಥ  ಬಿಪಿನ್‌ ರಾವತ್‌ ತಿಳಿಸಿದ್ದಾರೆ.

ಭಯೋತ್ಪಾದಕರ ವಿರುದ್ಧ  ಪಾಕಿಸ್ತಾನ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವ ಮೂಲಕ ಶಾಂತಿಯನ್ನು ಪುನಃಸ್ಥಾಪಿಸಲು ಕೆಲಸ ಮಾಡಬೇಕು, ಇಲ್ಲವಾದಲ್ಲಿ  ಮುಂದೆ  ಬಿಕ್ಕಟಿನ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವ ರಾವತ್‌, ಸದ್ಯ ಪಾಕಿಸ್ತಾನ “ಗ್ರೇ ಲಿಸ್ಟ್‌’ನಲ್ಲಿ  ಗುರುತಿಸಿಕೊಂಡಿದ್ದು,  ಜಾಗತಿಕ ಮಟ್ಟದಲ್ಲಿಯೂ ಹಿನ್ನಡೆ ಅನುಭವಿಸುತ್ತಿದೆ ಎಂದರು.

ಭಯೋತ್ಪಾದನಾ ನಿಗ್ರಹ ಹಣಕಾಸು ನಿರ್ವಹಣೆ ಕುರಿತು ಮುಂದಿನ ಫೆಬ್ರುವರಿಯೊಳಗೆ ಸೂಕ್ತ ನಿಲುವು ತೆಗೆದುಕೊಳ್ಳಬೇಕು , ಇಲ್ಲದಿದ್ದಲ್ಲಿ ಅಂತರಾಷ್ಟ್ರೀಯ ಮಟ್ಟದ ಕಠಿಣ ಕ್ರಮವನ್ನು ಎದುರಿಸ ಬೇಕಾಗುತ್ತದೆ ಎಂದು ಜಾಗತಿಕ ಹಣಕಾಸು ಕಾವಲು ಸಂಸ್ಥೆ  ಇಸ್ಲಾಮಾಬಾದ್‌ಗೆ ಎಚ್ಚರಿಕೆ ನೀಡಿದೆ.

ಅಲ್ಲದೇ 2018 ರ ಜೂನ್‌ನಲ್ಲಿ  ಪಾಕ್‌ ದೇಶವನ್ನು ಬೂದು ಪಟ್ಟಿಯಲ್ಲಿ  ಸೇರಿಸಿದ ನಂತರ ರಚಿಸಲಾದ ಕ್ರಿಯಾ ಯೋಜನೆಯಲ್ಲಿ  ಹೆಸರಿಸಿದ 27 ಕಾರ್ಯಗಳ ಪೈಕಿ ಪಾಕ್‌ ಕೇವಲ 5 ಕೆಲಸಗಳನ್ನು  ಮಾತ್ರ ಮಾಡಿದ್ದು, ಅಲ್ಲಿಯೂ ವಿಫ‌ಲತೆ ಸಾಧಿಸಿದೆ.

ಇದೀಗ ಪಾಕ್‌ಗೆ ತೀವ್ರ ಬಿಕ್ಕಟಿನ ಪರಿಸ್ಥಿತಿ ಎದುರಾಗಿದ್ದು, ಯುಎನ್‌ ಗೊತ್ತುಪಡಿಸಿದ ಜಾಗತಿಕ ಭಯೋತ್ಪಾದಕರಾದ ಲಷ್ಕರ್‌-ಎ -ತೊಯ್ಬಾ ಸಂಸ್ಥಾಪಕ ಹಫೀಜ್‌ ಸಯೀದ್‌ ಮತ್ತು  ಭಯೋತ್ಪಾದನಾ ಜೈಶ್‌- ಎ -ಮೊಹಮ್ಮದ್‌ ಮುಖ್ಯಸ್ಥ ಮಸೂದ್‌ ಅಝರ್ ವಿರುದ್ಧ  ಸೂಕ್ತ  ಕ್ರಮಗಳನ್ನು ಕೈಗೊಳ್ಳಬೇಕು ಎಂದು ರಾವತ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.