ಬಳ್ಳಾರಿಯ ಕೊಟ್ಟೂರಿನಲ್ಲಿ 12 ಸೆಂ.ಮೀ. ಮಳೆ
Team Udayavani, Oct 20, 2019, 3:00 AM IST
ಬೆಂಗಳೂರು: ಶನಿವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಬಹುತೇಕ ಎಲ್ಲೆಡೆ ಮಳೆಯಾಯಿತು. ಬಳ್ಳಾರಿ ಜಿಲ್ಲೆಯ ಕೊಟ್ಟೂರಿನಲ್ಲಿ ರಾಜ್ಯದಲ್ಲಿಯೇ ಅಧಿಕ, 12 ಸೆಂ.ಮೀ. ಮಳೆ ಸುರಿಯಿತು. ಕಾರವಾರದಲ್ಲಿ ರಾಜ್ಯದಲ್ಲಿಯೇ ಗರಿಷ್ಠ 34 ಡಿ.ಸೆ.ಮತ್ತು ಬೀದರ್ನಲ್ಲಿ ಕನಿಷ್ಠ 19 ಡಿ.ಸೆ.ತಾಪಮಾನ ದಾಖಲಾಯಿತು.
ಇದೇ ಅವಧಿಯಲ್ಲಿ ಹಗರಿಬೊಮ್ಮನಹಳ್ಳಿಯಲ್ಲಿ 10, ಮುನೀರಾಬಾದ್ನಲ್ಲಿ 9, ಇಂಡಿಯಲ್ಲಿ 8, ಗೇರುಸೊಪ್ಪಾ, ಗೋಕರ್ಣ, ಅಂಕೋಲಾ, ಮಂಗಳೂರು, ಹೊನ್ನಾವರ, ಬಸವನ ಬಾಗೇವಾಡಿ, ತ್ಯಾಗರ್ತಿ, ಕಮ್ಮರಡಿಗಳಲ್ಲಿ ತಲಾ 7 ಸೆಂ.ಮೀ.ಮಳೆಯಾದ ವರದಿಯಾಗಿದೆ. ಸೋಮವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದೆಲ್ಲೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ