ಸಮುದಾಯ ಭವನ ಕಾಮಗಾರಿಗೆ ಚಾಲನೆ


Team Udayavani, Oct 20, 2019, 4:09 PM IST

kopala–tdy-2

ದೋಟಿಹಾಳ: ಗ್ರಾಮದ ದೇವಲ ಮಹರ್ಷಿ ಸಾಂಸ್ಕೃತಿಕ ಸಮುದಾಯ ಭವನದ ಕಟ್ಟಡದ ಮುಂದುವರಿದ ಕಾಮಗಾರಿಗೆ ಶನಿವಾರ ಸಂಸದ ಕರಡಿ ಸಂಗಣ್ಣ ಅವರು ಭೂಮಿಪೂಜೆ ಮಾಡಿ ಚಾಲನೆ ನೀಡಿದರು.

ಈ ವೇಳೆ ಗ್ರಾಮದ ದೇವಾಂಗ ಸಮಾಜದ ಗುರು-ಹಿರಿಯರು ನಮ್ಮ ಸಮಾಜ ಬಡಕುಟುಂಬಗಳ ಸಮಾಜವಾಗಿದೆ. ನೇಕಾರಿಕೆ ನಮ್ಮ ಕಸುಬುವಾಗಿದೆ. ಸಮಾಜದ ಸಮುದಾಯ ಭವನದ ಕಟ್ಟಡದ ಅರ್ಧಕ್ಕೆ ನಿಂತಿದೆ. ಸಮಾಜದವರು ಮದುವೆ ಸಮಾರಂಭ ಮಾಡಲು ತೊಂದರೆ ಆಗುತ್ತಿದೆ. ಹೀಗಾಗಿ ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಹಣ ನೀಡಬೇಕು ಎಂದು ಸಮಾಜದ ಗುರು-ಹಿರಿಯರು ಸಂಸದ ಕರಡಿ ಸಂಗಣ್ಣ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿ ಮಾತನಾಡಿದ ಸಂಸದರು, ಈ ಸಮುದಾಯ ಭವನಕ್ಕೆ ಐದು ಲಕ್ಷ ರೂ. ಅನುದಾನ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಆದರೆ ಯಾವುದೇ ತೊಂದರೆಗಳಿಂದ ಸದ್ಯ ಮೂರು ಲಕ್ಷ ರೂ. ಹಣ ಬಿಡುಗಡೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹಣ ನೀಡುತ್ತೇನೆ ಎಂದು ಸಮಾಜದ ಹಿರಿಯರಿಗೆ ಭರವಸೆ ನೀಡಿದರು.

ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್‌, ಜಿಪಂ ಸದಸ್ಯರಾದ ಕೆ. ಮಹೇಶ, ವಿಜಯ ನಾಯ್ಕ, ನೇಮಣ್ಣ ಮೆಲಸಕ್ರಿ, ತಾಪಂ ಸದಸ್ಯ ಮಹಾಂತೇಶ ಬಾದವಿ, ವೇದಮೂರ್ತಿ ಶ್ರೀ ವಿವೇಕಾನಂದ ಸ್ವಾಮಿಗಳು, ಸಮಾಜದ ಮುಖಂಡರಾದ ಬಾಳಪ್ಪ ಅರಳಿಕಟ್ಟಿ, ಶಿವಪ್ಪ ಮಾಳಗಿ, ನಾರಾಯಣಪ್ಪ ಕೊಳ್ಳಿ, ರಾಮನಗೌಡ ಬಿಜ್ಜಲ್‌, ಅಮರೇಗೌಡ ಬಿಜ್ಜಲ್‌, ಮಲ್ಲಪ್ಪ ಮೆದಿಕೇರಿ, ಮಹೇಶ ಕಾಳಗಿ, ಚನ್ನಪ್ಪ ಸಕ್ರಿ, ಹಿರಣಯ್ಯ ಸಕ್ರಿ, ಮಾರುತಿ ಹುಬ್ಬಳ್ಳಿ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.