ರಾಣಿ ಚನ್ನಮ್ಮ ಜಯಂತಿ ಆಚರಣೆಗೆ ನಿರ್ಧಾರ


Team Udayavani, Oct 20, 2019, 3:35 PM IST

20-October-14

ಸುರಪುರ: ತಾಲೂಕು ಆಡಳಿತದಿಂದ ಅ. 23ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಹಶೀಲ್ದಾರ್‌ ನಿಂಗಪ್ಪ ಬಿರೇದಾರ ತಿಳಿಸಿದರು.

ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವಾಹದ ಹಿನ್ನೆಲೆಯಲ್ಲಿ ಜಯಂತಿ ಸರಳವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಅಂದು ಬೆಳಗ್ಗೆ ಶಾಲಾ ಕಾಲೇಜು, ಆರೋಗ್ಯ ಇಲಾಖೆ, ಗ್ರಾಪಂ ಕಚೇರಿ, ಅಂಗನವಾಡಿ ಸೇರಿದಂತೆ ಸರಕಾರಿ, ಅರೇ ಸರಕಾರಿ ಸ್ವಾಮ್ಯಕ್ಕೆ ಒಳಪಟ್ಟ ಎಲ್ಲಾ ಕಚೇರಿಗಳಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಡ್ಡಾಯವಾಗಿ ಆಚರಿಸಬೇಕು.  ನಿರ್ಲಕ್ಷ್ಯ ತೋರಿದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಾಕೀತು ಮಾಡಿದರು.

ನಂತರ ತಾಲೂಕು ಆಡಳಿತದಿಂದ ನಡೆಯುವ ಜಯಂತ್ಯುತ್ಸವದಲ್ಲಿ ಎಲ್ಲಾ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಹಿಂದಿನಂತೆ ಗೈರಾದರೆ ಸಹಿಸಲಾಗುವುದಿಲ್ಲ. ಗೈರಾಗುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸೂಚಿಸಿದರು.

ಪೂರ್ವಭಾವಿ ಸಭೆಗೆ ಬಹುತೇಕ ಇಲಾಖೆ ಅಧಿಕಾರಿಗಳು ಗೈರಾಗಿದ್ದು, ತಹಶೀಲ್ದಾರ್‌ ಅವರನ್ನು ಕೆರಳುವಂತೆ ಮಾಡಿತು. ಮುಂಚಿತವಾಗಿಯೇ ನೋಟಿಸ್‌ ಜಾರಿಮಾಡಿದರೂ ಕೂಡ ಗೈರಾಗಿರುವುದು ಸರಿಯಲ್ಲ. ಇದು ತಾಲೂಕು ಆಡಳಿತದ ಆದೇಶವನ್ನು ಅವಮಾನಿಸಿದಂತೆ, ಕಾರಣ ಗೈರಾದ ಅಧಿಕಾರಿಗಳಿಗೆ ತಕ್ಷಣವೇ ಶೋಕಾಸ್‌ ನೋಟಿಸ್‌ ಜಾರಿ ಮಾಡುವಂತೆ ಶಿರಸ್ತೇದಾರ್‌ ಕೊಂಡಲ ನಾಯಕ ಅವರಿಗೆ ಸೂಚಿಸಿದರು.

ತಾಲೂಕು ಆರೋಗ್ಯಾ ಧಿಕಾರಿ ಡಾ| ಆರ್‌.ವಿ. ನಾಯಕ, ಉಪಖಜಾನೆ ಅಧಿಕಾರಿ ಡಾ| ಮೋನಪ್ಪ ಶಿರವಾಳ, ಉಪನೋಂದಣಿ ಅಧಿಕಾರಿ ಕಿಶನ್‌ ಚವ್ಹಾಣ, ಸಿಡಿಪಿಒ ಲಾಲಸಾಬ ಪಿರಾಪುರ, ಸಮಾಜ ಕಲ್ಯಾಣಾಧಿಕಾರಿ ಸತ್ಯನಾರಾಯಣ ದರಬಾರಿ, ಬಿಇಒ ಕಚೇರಿ ವ್ಯವಸ್ಥಾಪಕ ಜಗದೇವಪ್ಪ, ನಗರಸಭೆ ನೈರ್ಮಲ್ಯಾಧಿ ಕಾರಿ ಲಕ್ಷ್ಮಣ ಕಟ್ಟಿಮನಿ, ವಿಶ್ವನಾಥ ಯಾದಗಿರಿಕರ್‌ ಇದ್ದರು.

ಟಾಪ್ ನ್ಯೂಸ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.