ಇಂದು ಮತಗಟ್ಟೆಗೆ ಮತದಾರರು

ಮತಯಂತ್ರಗಳ ವಿತರಣೆ: ಚುನಾವಣ ಸಾಮಗ್ರಿ ಮತಗಟ್ಟೆಗೆ

Team Udayavani, Oct 21, 2019, 5:35 AM IST

kasargod-election

ಕಾಸರಗೋಡು : ಮಂಜೇಶ್ವರ ವಿಧಾನ ಸಭಾ ಉಪಚುನಾವಣ ಪ್ರಚಾರಕ್ಕೆ ಅ. 19ರಂದು ಸಂಜೆ ವೈವಿಧ್ಯಮಯ ಅಬ್ಬರದ ಪ್ರಚಾ ರಕ್ಕೆ ತೆರೆ ಬಿದ್ದಿದ್ದು, ಅ. 21ರಂದು ಸೋಮವಾರ ನಡೆಯುವ ಮತದಾನಕ್ಕೆ ಚುನಾವಣ ಸಾಮಗ್ರಿಗಳನ್ನು ಆಯಾಯ ಮತಗಟ್ಟೆಗಳಿಗೆ ಸಾಗಿಸಲಾಯಿತು. ತಮ್ಮ ನೇತಾ ರ ನ‌ನ್ನು ಆಯ್ಕೆ ಮಾಡಲು ಮತದಾರರು ಅ. 21ರಂದು ಮತಗಟ್ಟೆಗೆ ತೆರಳಲಿದ್ದಾರೆ.

ಪೈವಳಿಕೆ ನಗರ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಅ. 20ರಂದು ಬೆಳಗ್ಗೆ ಚುನಾವಣ ಸಾಮಗ್ರಿಗಳನ್ನು ವಿತರಿಸಲಾಯಿತು.

ಈ ಕೇಂದ್ರದಲ್ಲಿ ಸಜ್ಜುಗೊಳಿಸಿದ್ದ ಕೌಂಟರ್‌ಗಳ ಮೂಲಕ ಚುನಾವಣಾಧಿಕಾರಿಗಳ ನೇತೃತ್ವದಲ್ಲಿ ಬೆಳಗ್ಗೆ ವಿತರಣೆ ಆರಂಭಿಸಲಾಗಿತ್ತು.

ಆಯಾಯ ಮತ ಗಟ್ಟೆಗಳಿಗೆ ನೀಡುವ ಇಲೆಕ್ಟ್ರೋನಿಕ್‌ ವೋಟಿಂಗ್‌ ಯಂತ್ರಗಳನ್ನು ಪೈವಳಿಕೆ ನಗರ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯ ಭದ್ರ ಕೊಠಡಿಯಿಂದ ಸಂಬಂಧಿತ ಮತ ಗಟ್ಟೆಯ ಕರ್ತವ್ಯದಲ್ಲಿರುವ ಸಿಬಂದಿ ಪಡೆದುಕೊಂಡರು. ಚುನಾವಣಾ ಸಾಮಗ್ರಿಗಳನ್ನು ಕೊಂಡೊಯ್ಯಲು ಹಾಗೂ ಅಧಿಕಾರಿಗಳ ಸಹಿತ ಸಿಬಂದಿಯನ್ನು ಆಯಾಯ ಮತಗಟ್ಟೆಗಳಿಗೆ ತಲುಪಿಸಲು ಬಸ್‌ ಮೊದಲಾದ ವಾಹನಗಳನ್ನು ಬಳಸಲಾಗಿದೆ.

ಕಣದಲ್ಲಿರುವ ಅಭ್ಯರ್ಥಿಗಳು
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅದೃಷ್ಟ ಪರೀಕ್ಷೆಗಾಗಿ ಏಳು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಐಕ್ಯರಂಗದಿಂದ ಮುಸ್ಲಿಂ ಲೀಗ್‌ ಅಭ್ಯರ್ಥಿ ಎಂ.ಸಿ. ಕಮರುದ್ದೀನ್‌, ಎನ್‌.ಡಿ.ಎ. ಯಿಂದ ಬಿಜೆಪಿ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು, ಎಡರಂಗ ದಿಂದ ಸಿಪಿಎಂನ ಎಂ. ಶಂಕರ ರೈ ಮಾಸ್ತರ್‌, ಸ್ವತಂತ್ರ ಅಭ್ಯರ್ಥಿಗಳಾಗಿ ಗೋವಿಂದನ್‌ ಬಿ. ಆಲಿಂತಾಯ, ಕಮರುದ್ದೀನ್‌ ಎಂ.ಸಿ., ಜೋನ್‌ ಡಿ’ಸೋಜ ಐ., ರಾಜೇಶ್‌ ಬಿ. ಕಣದಲ್ಲಿದ್ದಾರೆ.

ಉಪಚುನಾವಣೆ
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಅಬ್ದುಲ್‌ ರಝಾಕ್‌ ಅವರ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯುತ್ತಿದೆ.

ಮೊಬೈಲ್‌ ನಿಷೇಧ
ಮತಗಟ್ಟೆಗಳ 100 ಮೀ. ವ್ಯಾಪ್ತಿಯಲ್ಲಿ ಪೋಲಿಂಗ್‌ ಏಜೆಂಟರು ಬಳಸುವ ಮೊಬೈಲ್‌ ಫೋನ್‌ ಸಹಿತ ವಿದ್ಯುನ್ಮಾನ ಉಪಕರಣಗಳನ್ನು ತರಬಾರದು ಎಂದು ಜಿಲ್ಲಾ ಚುನಾವಣೆ ಅಧಿ ಕಾರಿಯಾಗಿರುವ ಜಿಲ್ಲಾ ಧಿಕಾರಿ ಡಾ| ಡಿ. ಸಜಿತ್‌ ಬಾಬು ತಿಳಿಸಿದ್ದಾರೆ.

ವೀಡಿಯೋ ಚಿತ್ರೀಕರಣ
ಎಲ್ಲ ಮತಗಟ್ಟೆಗಳಲ್ಲಿ ಮತದಾನದ ವೀಡಿಯೋ ಚಿತ್ರೀಕರಣ ನಡೆಸಲಾಗುವುದು ಎಂದು ಡಿ.ಸಿ. ಡಾ| ಡಿ. ಸಜಿತ್‌ ಬಾಬು ತಿಳಿಸಿದರು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.