ಮಹಾನದಿಯಾಗಲಿ ಜೀವನ…


Team Udayavani, Oct 21, 2019, 5:39 AM IST

LIfe

ಬದುಕು ನದಿ ಇದ್ದಂತೆ ಎನ್ನುವ ಮಾತಿದೆ. ಅದಕ್ಕೆ ಇರಬೇಕು, ಮಾನವನಿಗೂ ನದಿಗೂ ಬಿಡಿಸಲಾಗದ ನಂಟು. ಗಮನಿಸಿ ನೋಡಿ ನಾಗರಿಕತೆ ಆರಂಭವಾಗಿದ್ದೇ ನದಿ ದಂಡೆಯಲ್ಲಿ. ಮಾತ್ರವಲ್ಲ ಪ್ರಪಂಚದ ನಗರಗಳು ಹುಟ್ಟಿಕೊಂಡಿರುವುದು ನದಿ ದಡದಲ್ಲೇ.

ಸದಾ ಚಲನಶೀಲ
ನದಿ ಎನ್ನುವುದು ನಿರಂತರ ಚಲನೆ ಉಳ್ಳದ್ದು. ಏನೇ ಅಡೆ ತಡೆ ಎದುರಾದರೂ ಅವುಗಳನ್ನೆಲ್ಲ ದಾಟಿ ತನ್ನ ಗಮ್ಯದತ್ತ ಸಾಗುತ್ತಿರುತ್ತದೆ. ತನ್ನ ದಾರಿಯಲ್ಲಿ ಬಂಡೆ ಇರಲಿ ಪರ್ವತವೇ ಎದುರಾಗಲಿ ಅದನ್ನು ಕೊರೆದು ಚಲಿಸುತ್ತಲೇ ಇರುತ್ತದೆ. ಇದು ನಮ್ಮ ಬದುಕಿಗೆ ಪಾಠವಾಗಬಲ್ಲದು. ಬದುಕಿನ ನಿರಂತರ ಪ್ರಯಾಣದಲ್ಲಿ ಎದುರಾಗುವ ಹತಾಶೆ, ನೋವು, ಅವಮಾನದಂತಹ ಅನೇಕ ತೊಡರು ನಮ್ಮತನವನ್ನು ಇಲ್ಲವಾಗಿಸಲು ಪ್ರಯತ್ನಿಸಬಹುದು. ಇವುಗಳಿಗೆ ತಲೆಬಾಗಿ ಶರಣಾದರೆ ಸೋತಂತೆ. ಗುರಿ ತಲುಪುವ ಹಾದಿಯ ಮಧ್ಯದಲ್ಲೇ ಕುಸಿದು ಬಿದ್ದಂತೆ. ನಿರಂತರ ಪರಿಶ್ರಮಪಟ್ಟರೆ ನದಿ ಬಂಡೆಯನ್ನು ಕೊರೆದು ಮುನ್ನುಗ್ಗುವಂತೆ ನಾವೂ ಗೆಲುವಿನ ಗುರಿ ತಲುಪಬಹುದು.

ವಿವಿಧ ರೂಪ
ನದಿಯದ್ದು ವೈವಿಧ್ಯ ತುಂಬಿದ ರೂಪ. ಆರಂಭದಲ್ಲಿ ಸಣ್ಣ ತೊರೆಯಾಗಿ ಹರಿದು ಕ್ರಮೇಣ ವೇಗ, ಶಕ್ತಿ ಪಡೆದುಕೊಳ್ಳುತ್ತದೆ. ಗುಡ್ಡ ಎದುರಾದರೆ ಜಲಪಾತವಾಗಿ ಧುಮ್ಮಿಕ್ಕುತ್ತದೆ. ಪ್ರಪಾತ ಇದ್ದರೆ ಗುಪ್ತಗಾಮಿನಿಯಾಗಿ ಹರಿಯುತ್ತದೆ. ಮಳೆಗಾಲದಲ್ಲಿ ರೊಚ್ಚಿಗೆದ್ದರೆ ಬೇಸಗೆಯಲ್ಲಿ ನಿಧಾನವಾಗಿ ಸಮುದ್ರದತ್ತ ಸಾಗುತ್ತದೆ. ಒಟ್ಟಿನಲ್ಲಿ ಚಲನೆಯಿಂದ ವಿಮುಖವಾಗುವುದೇ ಇಲ್ಲ.

ನಮ್ಮ ಬದುಕು ನದಿಯಂತಾಗಲಿ
ನದಿಯಂತೆ ನಾವು ಇತರರ ಬಾಳಿಗೆ ನೆರವಾಗಬೇಕು. ಮಳೆಗಾಲದಲ್ಲಿ ನದಿ ತುಂಬಿ ಹರಿಯುವಂತೆ ಕೆಲವೊಮ್ಮೆ ನಮ್ಮ ಬದುಕು ಸಂತೋಷ, ಸಮೃದ್ಧಿಯಿಂದ ಕೂಡಿರುತ್ತದೆ. ಆದರೆ ಕಾಲ ಸರಿದು ಬೇಸಗೆ ಬಂದಾಗ ನದಿ ಬತ್ತುವಂತೆ ನಮಗೂ ನೋವು ಎದುರಾಗಬಹುದು. ಹಾಗಂತ ಕುಗ್ಗಿದರೆ ಜೀವನವೇ ತಟಸ್ಥವಾಗಿ ಬಿಡುತ್ತದೆ. ಬಂಡೆಯಂತೆ ಕಷ್ಟ ಇದ್ದಕ್ಕಿದ್ದಂತೆ ಅಡ್ಡಬರಬಹುದು. ಅದನ್ನು ಒಮ್ಮೆಲೆ ಒಡೆಯಲು ಸಾಧ್ಯವಾಗದಿರಬಹುದು. ಇನ್ನಷ್ಟು ಪರಿಶ್ರಮ ಹಾಕಿ ನಿರಂತರ ಪ್ರಯತ್ನ ನಡೆಸಿದರೆ ಅಸಾಧ್ಯ ಎನ್ನುವುದು ಯಾವುದೂ ಇಲ್ಲ ಎನ್ನುವುದಕ್ಕೆ ಸಾಕಷ್ಟು ಉದಾಹರಣೆ ಕಣ್ಣ ಮುಂದೆಯೇ ಇದೆ.

-ರಮೇಶ್‌ ಬಳ್ಳಮೂಲೆ

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.