ಭಾರೀ ಮಳೆ : ತುಂಬಿ ಹರಿಯುವ ಹಳ್ಳದ ನಡುವೆ ಸಿಲುಕಿದ ಕಾರ್ಮಿಕರು
Team Udayavani, Oct 21, 2019, 11:17 AM IST
ಹುಬ್ಬಳ್ಳಿ: ಭಾರೀ ಮಳೆಯ ಪರಿಣಾಮ ತಾಲೂಕಿನ ಇಂಗಳಹಳ್ಳಿ ಹಾಗೂ ಶಿಶುವಿನಹಳ್ಳಿ ನಡುವಿನ ಸೇತುವೆ ಕಾಮಗಾರಿ ನಿರ್ವಹಿಸುತ್ತಿದ್ದ 9 ಜನ ಕಾರ್ಮಿಕರು ಯರನಹಳ್ಳದ ಮಧ್ಯ ಸಿಲುಕಿ ಕೊಂಡಿದ್ದಾರೆ.
ರವಿವಾರ ಸಂಜೆಯಿಂದ ಸುರಿದ ಮಳೆಯಿಂದಾಗ ಯರನಹಳ್ಳ ಹುಕ್ಕಿ ಹರಿಯುತ್ತಿದ್ದು, ಇದೇ ಹಳ್ಳದ ಸೇತುವೆ ಕಾಮಗಾರಿಗೆ ಆಗಮಿಸಿದ ಕಾರ್ಮಿಕರು ಹಳ್ಳದ ದಂಡೆಯ ಮೇಲೆ ತಾತ್ಕಲಿಕ ಶೆಡ್ ನಿರ್ಮಿಸಿಕೊಂಡು ವಾಸವಾಗಿದ್ದರು. ನಿನ್ನೆ ರಾತ್ರಿಯಿಡಿ ಸುರಿದ ಮಳೆಯಿಂದ ಹಳ್ಳಡ್ಡಿನ ಸುತ್ತಲೂ ಜಲವೃತವಾಗಿರುವುದರಿಂದ ಅಲ್ಲಿಂದ ಬರಲು ಸಾಧ್ಯವಾಗಿಲ್ಲ. ಹೀಗಾಗಿ 9 ಕಾರ್ಮಿಕರು ಹಳ್ಳದ ನಡುವೆ ಸಿಲುಕಿಕೊಂಡಿದ್ದಾರೆ. ಎರಡು ಶೆಡ್ಡಗಳ ನಡುವೆ ಖಾಲಿ ಇರುವ ಸ್ಥಳದಲ್ಲಿ ಆಶ್ರಯ ಪಡೆದಿದ್ದಾರೆ.
ಸ್ಥಳಕ್ಕೆ ಅಧಿಕಾರಿಗಳ ದೌಡು: ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಸಿ ನೇತ್ರತ್ವದಲ್ಲಿ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ