ಒಮ್ಮೆಯಾದರೂ ನನ್ನ ಕಣ್ಮುಂದೆ ಬಂದು ಹೋಗು


Team Udayavani, Oct 22, 2019, 4:06 AM IST

ommeyadaru

ಪ್ರತಿದಿನ ನಾವಿಬ್ಬರೂ ಒಬ್ಬರಿಗೊಬ್ಬರು ಕಾಯುತ್ತಿದ್ದುದರಲ್ಲಿ ಏನೋ ಮಜವಿತ್ತು. ಸತ್ಯವಾಗಿಯೂ ಹೇಳುತಿರುವೆ, ನೀನಿಲ್ಲದೆ ನನಗೆ ಒಂಟಿತನ ಕಾಡುತಿದೆ…

ನಲ್ಮೆಯ ಗೆಳತಿಗೆ,
ನನಗೆ ಗೊತ್ತು ಗೌರಮ್ಮ, ನಾನು ನಿನ್ನಿಂದ ದೂರ ಆದಮೇಲೆ ನೀನು ತುಂಬಾ ಚೆನ್ನಾಗಿರ್ತೀಯಾ ಅಂತ. ಊರಿಗೆ ಹೋದ ಮೇಲೆ ನಿನ್ನಿಂದ ಒಂದೇ ಒಂದು ಮೆಸೇಜ್‌ ಕೂಡ ಬರದೇ ಇದ್ದುದಕ್ಕಾಗಿ ನನ್ನ ಮನಸ್ಸಿಗೆ ತುಂಬಾ ನೋವುಂಟಾಗಿದೆ. ಜ್ಞಾಪಕ ಇದೆಯಾ? ದಿನದಲ್ಲಿ ಸುಮಾರು ಐದರಿಂದ ಆರು ಘಂಟೆಯಾದರೂ ನಾವಿಬ್ಬರೂ ಪುಟ್ಟ ಪುಟ್ಟ ಮಕ್ಕಳ ಥರಾ ಮಾತಾಡಿಕೊಂಡು ಕೂತು ಬಿಡಿದ್ವಿ.ಆದರೆ ಹದಿನೈದು ದಿನಗಳಾದರೂ ನಿನ್ನ ಒಂದು ಮೆಸೇಜ್‌ ಕೂಡ ಕಣ್ಣಿಗೆ ಬೀಳದ ಕಾರಣಕ್ಕೆ, ಚಂದಿರನಿಲ್ಲದ ಆಕಾಶದಂತಾಗಿದೆ ನನ್ನ ಬದುಕು.

ನಿನ್ನ ಸ್ನೇಹವಿಲ್ಲದ ಈ ಬದುಕು ಖಾಲಿ ಖಾಲಿ ಅನಿಸ್ತಿದೆ. ಪ್ರೀತಿ ತುಂಬಿದ ನಿನ್ನ ಮಾತುಗಳನ್ನು, ನೀನು ಕಳಿಸುತ್ತಿದ್ದ ಮುದ್ದಾದ ಮೆಸೇಜ್‌ ಗಳಲ್ಲಿ ನೋಡುತ್ತಾ, ಓದುತ್ತಾ ಇರುತ್ತಿದ್ದೆ. ನೀನು ನನ್ನ ಜೊತೆ ಇಲ್ಲ ಅನ್ನೋ ಶೂನ್ಯವನ್ನು ಹೋಗಲಾಡಿಸುತ್ತಿದ್ದ ನಿನ್ನ ಒಲವಿನ-ಸಾಂತ್ವನದ ಮಾತುಗಳು, ನಿನ್ನ ಪ್ರೀತಿಯ ಸಂದೇಶಗಳು, ನೀನು ಸೊಗಸಾಗಿ ಬಿಡಿಸುತ್ತಿದ್ದ ಚಿತ್ರಗಳನ್ನು ನಾನೆಷ್ಟು ಮಿಸ್‌ ಮಾಡಿಕೊಳ್ಳುತ್ತಿದ್ದೇನೆ ಗೊತ್ತಾ?

ಪ್ರತಿದಿನ ನಾವಿಬ್ಬರೂ ಒಬ್ಬರಿಗೊಬ್ಬರು ಕಾಯುತ್ತಿದ್ದುದರಲ್ಲಿ ಏನೋ ಮಜವಿತ್ತು. ಸತ್ಯವಾಗಿಯೂ ಹೇಳುತಿರುವೆ, ನೀನಿಲ್ಲದೆ ನನಗೆ ಒಂಟಿತನ ಕಾಡುತಿದೆ. ಒಮ್ಮೆಯಾದರೂ ನನ್ನ ಕಣ್ಮುಂದೆ ಬಂದು ಹೋಗು. ನಿನ್ನ ನೆನಪು ತಂದ ಕಣ್ಣೀರನ್ನು ಒತ್ತಿ ಹಿಡಿದಿರುವೆ.. ನೀ ಬಂದು ಹಿಡಿಯುವೆ, ಅಯ್ಯಯ್ಯೋ, ಅಳಬೇಡ ಕಣೋ ಎಂದು ಸಮಾಧಾನ ಹೇಳ್ತೀಯ ಎಂಬ ನಿರೀಕ್ಷೆಯೊಂದಿಗೇ ಕಾಲ ಕಳೆಯುತ್ತಿದ್ದೇನೆ. ಬರುವೆಯಲ್ಲವೆ?
ನಿನ್ನ ಪ್ರೀತಿಯ ಬಿ.ಕೆ

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.