ಆರೋಗ್ಯವೃದ್ಧಿಗೆ ಪಪ್ಪಾಯಿ ಹಣ್ಣು


Team Udayavani, Oct 22, 2019, 4:28 AM IST

e-7

ಇತ್ತೀಚಿನ ಫಾಸ್ಟ್‌ ಫ‌ುಡ್‌ ಕಾಲಘಟ್ಟದಲ್ಲಿ ದೇಹಕ್ಕೆ ಬೇಕಾದ ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ತೀರ ವಿರಳವೆಂಬಂತಾಗಿದೆ. ಮುಂದೆ ಬರಬಹುದಾದ ಸಮಸ್ಯೆಗಳಿಗೆ ಆಹ್ವಾನ ನೀಡುವ ಬದಲು ಈಗಿಂದಲೇ ಅಗತ್ಯ ಆಹಾರವನ್ನು ಆಯ್ಕೆ ಮಾಡಿ ಸೇವಿಸುವುದು ಒಳಿತಲ್ಲವೇ. ಈ ನಿಟ್ಟಿನಲ್ಲಿ ದೇಹದ ಆರೋಗ್ಯವೃದ್ಧಿಗೆ ಉಪಯುಕ್ತವಾಗುವ ಪಪ್ಪಾಯಿ ಸೇವನೆಯನ್ನು ಮಾಡುವುದರಿಂದ ಏನೆಲ್ಲಾ ಒಳಿತಿದೆ ಎಂದು ಇಲ್ಲಿ ನೀವು ಕಾಣಬಹುದಾಗಿದೆ.

ಜೀರ್ಣಕ್ರಿಯೆ ಸುಗಮ
ಜೀರ್ಣಕ್ರಿಯೆಗೆ ಉಪಯುಕ್ತವಾಗುವ ಪಪ್ಪಾಯಿಯಲ್ಲಿ ನಾರಿನಾಂಶವಿದೆ. ಮೊಸರಿನೊಂದಿಗೆ ಪಪ್ಪಾಯಿ ಬೆರೆಸಿ ಸೇವಿಸುವುದರಿಂದ ಹೆಚ್ಚಿನ ಪ್ರೋಟಿನ್‌ ಅಂಶವನ್ನು ಪಡೆಯಬಹುದಾಗಿದೆ. ಪಪ್ಪಾಯಿಯಲ್ಲಿರುವ ಲಾಟೆಕ್ಸ್‌ ಮತ್ತು ಎನ್ನಮ್‌ ಜೀರ್ಣಕ್ರಿಯೆಯ ಸ್ನಾಯುಗಳನ್ನು ಸಡಿಲಗೊಳಿಸಿ ದೇಹದಲ್ಲಿರುವ ಅನುಪಯುಕ್ತ ಮತ್ತು ಹಾನಿಕಾರಕ ಅಂಶಗಳನ್ನು ದೇಹದಿಂದ ಹೊರಹಾಕುತ್ತದೆ.

ಮಲಬದ್ಧತೆ ಸಮಸ್ಯೆ ನಿವಾರಕ
ಹಸಿ ಪಪ್ಪಾಯಿನಲ್ಲಿರುವ ಅಧಿಕ ನಾರಿನಾಂಶ ಕರುಳನ್ನು ಅತ್ಯಂತ ಕ್ರಿಯಾಶೀಲವಾಗಿಸುವಲ್ಲಿ ಉಪಯುಕ್ತ. ಪಪ್ಪಾಯಿ ಕಾಯಿಯನ್ನು ಸಣ್ಣಗೆ ತುಂಡರಿಸಿ ಅದಕ್ಕೆ ಉಪ್ಪು, ನಿಂಬೆರಸ, ಜೀರಿಗೆ ಪುಡಿ ಬೆರೆಸಿ ತಿನ್ನಬೇಕು. ಇದರಿಂದಾಗಿ ಮಲಬದ್ಧತೆ ಸಮಸ್ಯೆ ನಿವಾರಿಸಬಹುದಾಗಿದೆ.

ನರದೌರ್ಬಲ್ಯ ನಿವಾರಕ
ಕಬ್ಬಿಣ ಹಾಗೂ ಕ್ಯಾಲ್ಸಿಯಂ ಹೇರಳವಾಗಿ ಲಭ್ಯವಾಗುವ ಪಪ್ಪಾಯಿ ಸೇವನೆಯೂ ನರದೌರ್ಬಲ್ಯ ಸಮಸ್ಯೆಯ ನಿವಾರಕವಾಗಿದೆ. ಹಾಲು, ಜೇನುತುಪ್ಪದೊಂದಿಗೆ ಪಪ್ಪಾಯಿ ಸೇವಿಸಬೇಕು. ಇದು ನರದೌರ್ಬಲ್ಯದೊಂದಿಗೆ ಮಧುಮೇಹದ ಸಮಸ್ಯೆಯನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿದೆ.

ಸೌಂದರ್ಯ ವೃದ್ಧಿಗೆ ಸಹಕಾರಿ
ಸೌಂದರ್ಯಕ್ಕಾಗಿ ನಾವಿಂದು ಕೆಮಿಕಲ್‌ಗ‌ಳಿಗೆ ಮೊರೆಹೋಗುತ್ತಿರುವುದು ವಿಪರ್ಯಾಸವೆನ್ನಬಹುದು. ನಿಯಾಸಿಸ್‌ ಮತ್ತು ಕ್ಯಾರೋಟಿನ್‌ ಅಂಶಗಳು ದೇಹದ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಹಣ್ಣನ್ನು ಪೇಸ್ಟ್‌ ಮಾಡಿ ಮುಖಕ್ಕೆ ಹಚ್ಚಿಕೊಳ್ಳುವುದರಿಂದಾಗಿ ಮೊಡವೆ ಸಮಸ್ಯೆ ನಿವಾರಿಸುತ್ತದೆ.

ಜಂತುಹುಳು ನಿವಾರಕ
ಮಕ್ಕಳಲ್ಲಿ ಹೆಚ್ಚಾಗಿ ಕಾಣಸಿಗುವ ಜಂತುಹುಳು ಸಮಸ್ಯೆ ಅಧಿಕ ಸಿಹಿತಿನಿಸನ್ನು ತಿನ್ನುವುದರಿಂದಾಗಿ ಉದ್ಭವಿಸುವ ಸಮಸ್ಯೆಯಾಗಿದೆ. ಪಪ್ಪಾಯಿ ಬೀಜವನ್ನು ಊಟಕ್ಕೆ ಮೊದಲು ಸೇವಿಸಬಹುದು ಇಲ್ಲವೆ ಹಣ್ಣಿನ ತಿರುಳನ್ನು ನಿಯಮಿತವಾಗಿ ಮಕ್ಕಳಿಗೆ ನೀಡುವುದರಿಂದ ಜಂತುಹುಳು ಸಮಸ್ಯೆ ನಿವಾರಣೆ ಮಾಡಲು ಉಪಯುಕ್ತವಾಗಿದೆ.

-  ರಾಧಿಕಾ, ಕುಂದಾಪುರ

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.