ಅಂಚೆಯಣ್ಣ ತರ್ತಾನೆ ದೀಪಾವಳಿಯ ಹಣತೆ!

ಆನ್‌ಲೈನ್‌ನಲ್ಲಿ ದೀಪ ಖರೀದಿಸಲು ಅವಕಾಶ

Team Udayavani, Oct 22, 2019, 5:09 AM IST

e-13

ಮಹಾನಗರ: ಈ ದೀಪಾವಳಿಗೆ ಮಣ್ಣಿನ ದೀಪ, ಹಣತೆ ಖರೀದಿಸಲು ಮಾರ್ಕೆಟ್‌ಗೆ ಹೋಗ ಬೇಕೆಂದಿಲ್ಲ. ಆನ್‌ಲೈನ್‌ನಲ್ಲಿ ಬುಕ್‌ ಮಾಡಿದರೆ, ಅಂಚೆಯಣ್ಣನೇ ದೀಪ ಹೊತ್ತು ತರುತ್ತಾನೆ!

ಇಂತಹದ್ದೊಂದು ವಿಶಿಷ್ಟ ಪರಿ ಕಲ್ಪನೆಯನ್ನು ಇಕೋ ಫ್ರೆಂಡ್ಸ್‌ ಗ್ರೂಪ್‌ ಮಂಗಳೂರಿಗೆ ಪರಿಚಯಿಸಿದೆ. ಖರೀದಿ ಕೆಲಸಗಳೆಲ್ಲವೂ ಆನ್‌ಲೈನ್‌ನಲ್ಲೇ ನಡೆಯುತ್ತಿರುವ ಈ ಹೊತ್ತಿನಲ್ಲಿ ದೀಪಾವಳಿಗೂ ನಿಸರ್ಗಸ್ನೇಹಿಯಾದ ಹಣತೆ, ದೀಪಗಳನ್ನು ಆನ್‌ಲೈನ್‌ನಲ್ಲಿ ಖರೀದಿಸಲು ಅವಕಾಶ ಒದಗಿಸಿದ್ದು, ಮಂಗಳೂರು ನಗರದೊಳಗೆ ಅಂಚೆ ಯಣ್ಣ ಅದನ್ನು ಮನೆಮನೆಗೆ ತಲುಪಿಸು ವಂತೆ ಜವಾಬ್ದಾರಿ ವಹಿಸಿದೆ.

ಆಕರ್ಷಕ ದೀಪ
ಮೈಸೂರು, ಚನ್ನಪಟ್ಟಣ, ಉತ್ತರ ಪ್ರದೇಶ, ಪುದುಚೇರಿ, ಕೇರಳ, ಗುಜ ರಾತಿನಲ್ಲಿ ಶುದ್ಧ ಮಣ್ಣಿನಿಂದ ತಯಾ ರಾದ ಹಣತೆ ಮತ್ತು ದೀಪಗಳನ್ನು ಇಕೋ ಫ್ರೆಂಡ್ಸ್‌ ಗ್ರೂಪ್‌ ಮಂಗಳೂರಿಗೆ ತರಿಸಿದೆ. ಲೋಪ ಮರಗಳನ್ನು ಬಳಸಿಕೊಂಡು ಈ ದೀಪಗಳನ್ನು ವಿನ್ಯಾಸಗೊಳಿಸಲಾಗಿದ್ದು, ನೋಡಲು ಆಕರ್ಷಕವಾಗಿವೆ. ದೀಪಗಳನ್ನು ಬಲ್ಮಠ ಮ್ಯಾಂಗೋ ರೆಸ್ಟೋರೆಂಟ್‌ ಗ್ಯಾಲರಿಯಲ್ಲಿ ಪ್ರದರ್ಶನಕ್ಕಿಡಲಾಗಿದ್ದು, ಅ. 26ರ ವರೆಗೆ ಗ್ರಾಹಕರಿಗೆ ಇದನ್ನು ನೇರವಾಗಿಯೂ ಕೊಳ್ಳಲು ಅವ ಕಾಶವಿದೆ ಎನ್ನುತ್ತಾರೆ ಇಕೋ ಫ್ರೆಂಡ್ಸ್‌ ಗ್ರೂಪ್‌ನ ರಾಜೇಶ್‌.

ಲ್ಯಾಂಟೀನ್‌ ದೀಪ ಪರಿಚಯ
ಹಳ್ಳಿಗಾಡಿನಲ್ಲಿ ಈಗಲೂ ಉಳಿದು ಕೊಂಡ ಲ್ಯಾಂಟೀನ್‌ ದೀಪಗಳನ್ನು ನಗರಕ್ಕೆ ಪರಿಚಯಿಸಲು ಹೊರಟಿರುವ ಇಕೋ ಫ್ರೆಂಡ್ಸ್‌ ತಂಡವು, ಈ ಲ್ಯಾಂಟೀನ್‌ ದೀಪಗಳನ್ನು ಆನ್‌ಲೈನ್‌ ಬುಕ್‌ ಮಾಡಿದರೆ, ಅಂಚೆಯಣ್ಣನೇ ಮನೆಗೆ ತಂದು ಕೊಡುತ್ತಾನೆ ಎನ್ನುತ್ತಾರೆ ತಂಡದ ಸದಸ್ಯರು. ಗುಜರಾತಿನ ಮರಳುಗಾಡಿನ ಪ್ರಾಂತ್ಯದಲ್ಲಿ ಮಹಿಳಾ ಕಲಾವಿದರು ಸಿದ್ಧಪಡಿಸಿರುವ ಆಕರ್ಷಕ ಟಿ ರಾ ಕೋಟ ಲ್ಯಾಂಟೀನ್‌ಗಳು, ಕರ್ನಾ ಟಕದ ಕಲಾವಿದರು ಸಿದ್ಧಪಡಿಸಿದ ಕೆಂಪು ಮಣ್ಣಿನ ಟೆರಾಕೋಟ ಕಂದಿಲು, ಪಾಂಡಿ ಚೇರಿಯ ತೈಲ ದೀಪಗಳು, ಮಧುರೈಯ ಮಣ್ಣಿನ ದೀಪಗಳು ಆಕರ್ಷಣೆ ಪಡೆಯುತ್ತಿವೆ.

ಮಣ್ಣಿನ ದೀಪಗಳನ್ನು ವೆಬ್‌ಸೈಟ್‌ನಲ್ಲಿ ಆಯ್ಕೆ ಮಾಡಿಕೊಂಡರೆ ಅಂಚೆಯಣ್ಣ ಮನೆಗೆ ತಲುಪಿಸುತ್ತಾರೆ.

ಟಾಪ್ ನ್ಯೂಸ್

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.