ಇಂದು ಅನರ್ಹ ಶಾಸಕರ ಅರ್ಜಿ ವಿಚಾರಣೆ
Team Udayavani, Oct 22, 2019, 3:00 AM IST
ಬೆಂಗಳೂರು: ಸ್ಪೀಕರ್ ಅನರ್ಹತೆ ನಿರ್ಧಾರ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಮಂಗಳವಾರ ನಡೆಯಲಿದೆ. 17 ಶಾಸಕರು ಸಲ್ಲಿಸಿರುವ ಅರ್ಜಿ ಕುರಿತ ವಿಚಾರಣೆ ಒಂದು ವಾರ ಮುಂದೂಡು ವಂತೆ ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಸೋಮವಾರ ಮನವಿ ಮಾಡಿದರಾದರೂ ವಾರ ಸಮಯ ನೀಡಲು ಆಗದು ಒಂದು ದಿನ ಅವಕಾಶ ಕೊಡಬಹುದು ಎಂದು ಬುಧವಾರಕ್ಕೆ ಮುಂದೂಡಿತ್ತು.
ಆದರೆ ಚುನಾವಣಾ ಆಯೋಗದ ಪರ ವಕೀರರು ನ್ಯಾಯಾಲಯಕ್ಕೆ ಮನವಿ ಮಾಡಿ, ಉಪ ಚುನಾವಣೆ ದಿನಾಂಕ ಘೋಷಿಸಿರು ವುದರಿಂದ ಬೇಗನೆ ಇತ್ಯರ್ಥಪಡಿಸಿ ಎಂದು ಮನವಿ ಮಾಡಿದರು. ಹೀಗಾಗಿ, ಮಂಗಳವಾರವೇ ವಿಚಾರಣೆ ಕೈಗೆತ್ತಿಕೊಳ್ಳಲು ನ್ಯಾಯಾಲಯ ತೀರ್ಮಾನಿಸಿತು. ನ್ಯಾ. ಎ.ವಿ.ರಮಣ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಅನರ್ಹತೆಗೊಂಡ ಶಾಸಕರ ಪರ ಮುಕುಲ್ ರೋಹrಗಿ ವಾದ ಮಂಡಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ
Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ
MUST WATCH
ಹೊಸ ಸೇರ್ಪಡೆ
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ
Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ