ಮುಂದುವರೆದ ಮಳೆ, ಹಲವು ಪ್ರದೇಶಗಳು ಜಲಾವೃತ


Team Udayavani, Oct 22, 2019, 7:50 AM IST

chitradurga

ಚಿತ್ರದುರ್ಗ: ಕೋಟೆನಾಡಲ್ಲಿ ಮಳೆಯ ಆರ್ಭಟ‌ ಮುಂದುವರೆದಿದ್ದು, ಕೆಲ ಗ್ರಾಮಗಳು ಮುಳುಗಡೆ ಭೀತಿ ಎದುರಿಸುತ್ತಿವೆ.

ಸೋಮವಾರ ರಾತ್ರಿ ಪೂರ್ತಿ ಸುರಿದ ವರ್ಷಧಾರೆಗೆ ಈಗಾಗಲೇ ತುಂಬಿದ್ದ ಕೆರೆ ಕಟ್ಟೆಗಳು ಮತ್ತಷ್ಟು ಮೈದುಂಬಿ‌ಕೊಂಡಿವೆ.

ಹೊಸದುರ್ಗ ತಾಲೂಕಿನ ಕಂಠಾಪುರ ಗ್ರಾಮದಲ್ಲಿ ಪೂರ್ತಿ ನೀರು ನಿಂತಿದ್ದು ಹಲವು ಮನೆಗಳು ಜಲಾವೃತವಾಗಿವೆ. ಜಾನಕಲ್ ಕೆರೆ ಕೋಡಿ‌ ಬಿದ್ದ ಪರಿಣಾಮ ಕಂಠಾಪುರ ಸಂಕಷ್ಟಕ್ಕೆ ಸಿಲುಕಿದೆ.

ಜಾನಕಲ್ ಹೊಸದುರ್ಗ ಸಂಪರ್ಕಿಸುವ ರಸ್ತೆಯಲ್ಲಿ ಕೂಡಾ ಭಾರೀ‌ ನೀರು ಹರಿಯುತ್ತಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ.

ಮತ್ತೊಂದೆಡೆ ವಾಣಿ ವಿಲಾಸ ಸಾಗರಕ್ಕೆ ಒಂದೇ ದಿನ ಹತ್ತು ಅಡಿ ನೀರು ಹೆಚ್ಚಾಗಿದೆ. ನಿನ್ನೆ ಬೆಳಗ್ಗೆ 70 ಅಡಿಯಿದ್ದ ವಿವಿ ಸಾಗರದ ನೀರಿನ ಮಟ್ಟ, ಇಂದು 79 ಅಡಿಗೆ ತಲುಪಿದೆ. ವೇದಾವತಿ ನದಿ‌ ಮೈದುಂಬಿ ಹರಿಯುತ್ತಿದೆ.

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್‌-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.