ಪ್ರವಾಹಕ್ಕೆ ಸಿಲುಕಿದ ಮೂವರು ಕುರಿಗಾಹಿಗಳ ರಕ್ಷಣೆ
Team Udayavani, Oct 22, 2019, 2:33 PM IST
ರಾಯಚೂರು: ನಾರಾಯಣಪುರ ಜಲಾಶಯದಿಂದ ಹೆಚ್ಚುವರಿ ನೀರು ಕೃಷ್ಣ ನದಿಗೆ ಹರಿಸಿದ್ದು ಪ್ರವಾಹಕ್ಕೆ ಸಿಲುಕಿದ್ದ ಮೂವರು ಕುರಿಗಾಹಿಗಳನ್ನು ರಕ್ಷಣಾ ಪಡೆ ಸುರಕ್ಷಿತ ಸ್ಥಳಕ್ಕೆ ರವಾನಿಸಿದೆ.
ಸೋಮವಾರ ರಾತ್ರಿ ನದಿಗೆ 2.50 ಲಕ್ಷ ಕ್ಯೂಸೆಕ್ ಹರಿಸಲಾಗಿದೆ. ಅಲ್ಲದೇ ಜಿಲ್ಲೆಯಲ್ಲೂ ಮಳೆ ಸುರಿದ ಪರಿಣಾಮ ಪ್ರವಾವ ಭೀತಿ ಹೆಚ್ಚಾಗಿತ್ತು. ದೇವದುರ್ಗ ತಾಲೂಕು ಚಿಂಚೋಡಿ ಗ್ರಾಮದ ನದಿ ನಡುಗಡ್ಡೆಯಲ್ಲಿ ಕುರಿಗಾಹಿಗಳು ಸಿಲುಕಿಕೊಂಡಿದ್ದರು.
ಅವರ ಜತೆಗೆ 89 ಕುರಿಗಳನ್ನು ಕೂಡ ಬೋಟ್ ಗಳ ಮೂಲಕ ದಡಕ್ಕೆ ಕರೆ ತರಲಾಗಿದೆ.
ಹೀಗಾಗಿ ಜಿಲ್ಲಾಡಳಿತ ನದಿಗೆ ಇಳಿಯದಂತೆ ನದಿ ಪಾತ್ರದ ಹಳ್ಳಿಗಳಲ್ಲಿ ಡಂಗೂರ ಸಾರಿ ಎಚ್ಚರಿಕೆ ನೀಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್ ಇದ್ದಂತೆ…
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ