ರೈತರ ಭೂಮಿಗೆ ಸೂಕ್ತ ಪರಿಹಾರ ನೀಡಿ


Team Udayavani, Oct 22, 2019, 2:35 PM IST

ballary-tdy-2

ಸಂಡೂರು: ಮಳೆ ಇಲ್ಲದೆ ರೈತರು ಧೂಳಿನಿಂದ ಸಂಕಷ್ಟ ಅನುಭವಿಸಿದರೆ, ಈಗ ಮಳೆ ಬಂದು ಗಣಿ ಪ್ರದೇಶದ ಚೆಕ್‌ ಡ್ಯಾಂ ಗಳು ಒಡೆದು ತಾಲೂಕಿನ ಭುಜಂಗನಗರ ಗ್ರಾಮದ ರೈತರ ನೂರಾರು ಎಕರೆ ಭೂಮಿ ಗಣಿ ಮಣ್ಣಿನಿಂದ ಮುಚ್ಚಿದ್ದು ಸೂಕ್ತ ಪರಿಹಾರ ಕೊಡಬೇಕು ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಬಿ.ಎಂ. ಉಜ್ಜಿನಯ್ಯ ಒತ್ತಾಯಿಸಿದರು.

ಅವರು ತಾಲೂಕಿನ ಭುಜಂಗನಗರ ಗ್ರಾಮದಹಿಂಭಾಗದಲ್ಲಿ ನದೀಂ ಗಣಿ ಕಂಪನಿ ಮತ್ತು ಎನ್‌ ಎಂಡಿಸಿ ಗಣಿ ಕಂಪನಿಗಳ ಚೆಕ್‌ ಡ್ಯಾಂ ಮತ್ತು ಸ್ಲರಿ ಸಂಗ್ರಹ ಕೇಂದ್ರಗಳು ಒಡೆದ ಪರಿಣಾಮ ವಿಪರೀತ ನಷ್ಟಕ್ಕೆ ರೈತರು ಒಳಗಾಗಿದ್ದಾರೆ, ಗಣಿ ಕಂಪನಿಗಳಿಗೆ ಈ ಹಿಂದಿನ ವರ್ಷವೂ ಸಹ ಎಚ್ಚರಿಕೆಯನ್ನು ನೀಡಲಾಗಿತ್ತು. ಅದರೆ ಅದನ್ನು ಲೆಕ್ಕಿಸದ ಕಂಪನಿಗಳು ಇಂದು ರೈತರ ಕೈಗೆ ಬಂದ ಬೆಳೆ ಮಣ್ಣು ಪಾಲಾಗುವಂತೆ ಮಾಡಿದ್ದಾರೆ.

ಅಲ್ಲದೆ ಈ ಹಿಂದೆ ಎನ್‌ಎಂಡಿಸಿ ಗಣಿ ಕಂಪನಿಯವರ ಸ್ಲರಿ ಡ್ಯಾಂ ಒಡೆದು ಇಡೀ ಭುಜಂಗನಗರ ರೈತರ ಭೂಮಿಗಳಬೆಳೆ ಮತ್ತು ಬೋರುಗಳೂ ಸಹ ಮುಚ್ಚಿಕೊಂಡು ಹೋಗಿದ್ದವು, ಖುದ್ದು ಕೃಷಿ ಇಲಾಖೆಯೂ ಸಹ ಅಪಾರ ನಷ್ಟದ ವರದಿ ಕೊಟ್ಟರೂ, ಎಸ್‌.ಆರ್‌.ಹಿರೇಮಠ ಅವರು ಹೋರಾಟ ಮಾಡಿದರೂ ಸಹ ಸರಿಯಾದ ಪ್ರತಿಫಲ, ಪರಿಹಾರವನ್ನು ಕೊಡಲಿಲ್ಲ, ಈಗ ಅದೇ ರೀತಿಯಲ್ಲಿ ಮತ್ತೂಮ್ಮೆ ನಷ್ಟಕ್ಕೆ ರೈತರುಸಿಲುಕಿದ್ದಾರೆ. ಅವರಿಗೆ ತಕ್ಷಣ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ಶಿವಕುಮಾರ್‌, ಕೃಷಿ ಅ ಧಿಕಾರಿ ನಾಗರಾಜ ಅವರು ಪ್ರತಿಕ್ರಿಯಿಸಿ ಇಲಾಖೆಯಿಂದ ತಕ್ಷಣ ನಷ್ಟದ ಪ್ರಮಾಣವನ್ನು ಸರ್ವೇ ಮಾಡಿ ಯಾರ ಜಮೀನಿನಲ್ಲಿಯಾವ ಬೆಳೆಗಳು ನಷ್ಟಕ್ಕೆ ಗುರಿಯಾಗಿವೆ, ಎಷ್ಟು ಪ್ರಮಾಣದಲ್ಲಿ ಎಂಬುದನ್ನು ಗುರುತಿಸಿ ಪರಿಹಾರಕ್ಕೆ ಗಣಿ ಕಂಪನಿಗಳ ಮಾಲೀಕರನ್ನು ನೇರವಾಗಿಕರೆದು ಚರ್ಚಿಸಿ ಪರಿಹಾರದ ಸೂಕ್ತ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಭರವಸೆಯನ್ನುನೀಡಿದರು. ಈ ಸಂದರ್ಭದಲ್ಲಿ ಭುಜಂಗನಗರ ಗ್ರಾಮದ ರೈತರು, ರೈತ ಸಂಘದ ಅದ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.