ಪ್ರಯೋಜನಕ್ಕೆ ಬಾರದ ಶತಮಾನದ ಗ್ರಂಥಾಲಯ


Team Udayavani, Oct 22, 2019, 2:44 PM IST

cm-tdy-1

ಎನ್‌.ಆರ್‌.ಪುರ: ಸಮಾಜದ ಎಲ್ಲಾ ವರ್ಗದ ಜನರಿಗೆ ಎಲ್ಲಾ ರೀತಿಯ ಪುಸ್ತಕಗಳು, ಪತ್ರಿಕೆಗಳು ಉಚಿತವಾಗಿ ಓದಲು ಉಭ್ಯವಾಗುವಂತೆ ಮಾಡಲು ಹಾಗೂ ಪುಸ್ತಕಗಳನ್ನು ಓದುವ ಆಸಕ್ತಿ ಮೂಡಿಸುವ ಸಲುವಾಗಿ ಸರ್ಕಾರ ಸ್ಥಾಪಿಸಿದ ಗ್ರಂಥಾಲಯ ಪ್ರಯೋಜನಕ್ಕೆ ಬರುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

1980ರ ದಶಕದಲ್ಲಿ ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಮೀಪದ ಕಟ್ಟಡದಲ್ಲಿ ಗ್ರಂಥಾಲಯ ಪ್ರಾರಂಭಿಸಲಾಗಿತ್ತು. ನಂತರ ತಾಲೂಕು ಪಂಚಾಯಿತಿ ಕಚೇರಿಯ ಮುಂಭಾಗದಲ್ಲಿ ಸ್ವಂತ ಕಟ್ಟಡವನ್ನು ನಿರ್ಮಿಸಿ ಅಲ್ಲಿಗೆ ವರ್ಗಾಯಿಸಲಾಯಿತು. ಇತ್ತೀಚಿನ ವರ್ಷದವರೆಗೂ ಇಲ್ಲಿಯೇ ನಿರ್ವಹಿಸುತ್ತಿತ್ತು. ಆದರೆ, ಇದು ಪಟ್ಟಣ ಹೊರ ಭಾಗದಲ್ಲಿ ಇರುವುದರಿಂದ ಓದುಗರಿಗೆಅನಾನುಕೂಲವಾಗುತ್ತಿದೆ ಎಂದು 1915ರಲ್ಲಿ ಗ್ರಂಥಾಲಯಕ್ಕಾಗಿ ದಿ| ಶಾಂತಪ್ಪ ಶೆಟ್ಟಿ ಅವರು ದಾನವಾಗಿ ನೀಡಿದ್ದ ಪಟ್ಟಣದ ಹೃದಯ ಭಾಗದಲ್ಲಿರುವ ಕಟ್ಟಡಕ್ಕೆ ವರ್ಗಾಯಿಸಲಾಗಿತ್ತು. ಈ ಕಟ್ಟಡದಲ್ಲಿ ಬಹಳ ವರ್ಷಗಳ ಕಾಲ ಎನ್‌. ಆರ್‌.ಪುರ ಪಟ್ಟಣ ಪಂಚಾಯಿತಿಯ ಕಚೇರಿ ಗ್ರಂಥಾಲಯದ ಕಟ್ಟಡದಲ್ಲಿ ಕಾರ್ಯನಿರ್ವಹಿಸಿದೆ.

ನಂತರ ಪಟ್ಟಣ ಪಂಚಾಯಿತಿಗೆ ಅಂದಿನ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಊರಿಗೆ ಭೇಟಿ ನೀಡಿದಾಗ ನೂತನ ಪಟ್ಟಣ ಪಂಚಾಯಿತಿಗೆ ಕಟ್ಟಡ ಮಂಜೂರು ಮಾಡಿದ್ದರಿಂದ ಅದು ಗ್ರಂಥಾಲಯ ಕಟ್ಟಡದ ಮುಭಾಂಗದಲ್ಲಿ ಸ್ಥಳಾಂತರವಾಯಿತು. ಇದು ಪಟ್ಟಣದ ಹೃದಯ ಭಾಗದಲ್ಲಿ ಇರುವುದರಿಂದಮತ್ತು ಸರ್ಕಾರಿ ಕಚೇರಿಗಳು, ಶಾಲಾ- ಕಾಲೇಜುಗಳಿಗೆ ಹತ್ತಿರದಲ್ಲಿರುವುದರಿಂದ ಸಹಜವಾಗಿ ಗ್ರಂಥಾಲಯಕ್ಕೆಬರುವವರ ಸಂಖ್ಯೆ ಹೆಚ್ಚಾಯಿತು.

ಒಂದು ಕಡೆ ಓದುಗರ ಕೊರತೆ, ಗ್ರಂಥಾಲಯದಲ್ಲಿ ಹೊಸ ಪುಸ್ತಕಗಳ ಇಲ್ಲದೇ ಇರುವುದು ಹಾಗೂ ಯುವಜನರಲ್ಲಿ ಓದಿನ ಆಸಕ್ತಿ ಕಡಿಮೆಯಾಗಿರುವುದು, ಶತಮಾನಗಳ ಹಿಂದೆ ನಿರ್ಮಾಣವಾಗಿರುವ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಸೋರುತ್ತಿರುವು ಓದುಗರಿಗೆತೊಂದರೆಯಾಗಿದೆ. ಗ್ರಂಥಾಲಯದಲ್ಲಿ ಗಾಳಿ, ಬೆಳಕು ಸರಿಯಾಗಿಲ್ಲದೆ ಓದುವುದಕ್ಕೆ ಅನಾನುಕೂಲಕರ ವಾತವರಣವಿದೆ. ದೂಳಿನಿಂದ ಕೂಡಿರುತ್ತದೆ.ಶೌಚಲಯದ ವ್ಯವಸ್ಥೆಯಿಲ್ಲ. ದೊಡ್ಡ ಸಮಸ್ಯೆಎಂದರೆ ಗ್ರಂಥಪಾಲಕರು ಒಬ್ಬರೇ ಇರುವುದರಿಂದ ಅವರು ರಜಾ ಹಾಕಿದ ದಿನಗಳಲ್ಲಿ ಗ್ರಂಥಾಲಯದ ಉಪಯೋಗ ಸಾರ್ವಜನಿಕರಿಗೆ ಲಭ್ಯವಾಗುವುದಿಲ್ಲ.ಜಾಸ್ತಿ ಜನರು ಒಟ್ಟಿಗೆ ಬಂದರೆ ಕೂರಲು ಸರಿಯಾದ ಬೆಂಚು, ಕುರ್ಚಿ ವ್ಯವಸ್ಥೆ ಇಲ್ಲದೆ ಸಮಸ್ಯೆಗಳ ಆಗರವಾಗಿದೆ ತಾಲೂಕು ಗ್ರಂಥಾಲಯ.

ಪ್ರಸ್ತುತ ಗ್ರಂಥಾಲಯದಲ್ಲಿ 31560 ಪುಸ್ತಕಗಳಿದ್ದು, ದಿನಪತ್ರಿಕೆ, ಸ್ಥಳೀಯ ಪತ್ರಿಕೆ, ಸರ್ಕಾರಿ ಗೆಜೆಟ್‌ ಸೇರಿದಂತೆ ಓದುಗರಿಗೆ ಗ್ರಂಥಾಲಯದಲ್ಲಿ ಎಲ್ಲವೂ ಲಭ್ಯವಿದೆ. ಅಲ್ಲದೇ, 1546 ಶಾಶ್ವತ ಸದಸ್ಯರಿದ್ದಾರೆ. ಸದಸ್ಯರು 1ರಿಂದ3 ಪುಸ್ತಕ ಮನೆಗೆ ಓದಲು ತೆಗೆದುಕೊಂಡು ಹೋಗಿ 15 ದಿನದಲ್ಲಿ ವಾಪಸ್‌ ತಂದು ಕೊಡಲು ಅವಕಾಶವಿದೆ. -ಸತೀಶ್‌, ಗ್ರಂಥಪಾಲಕರು,

 

-ಪ್ರಶಾಂತ್‌ ಎಲ್‌. ಶೆಟ್ಟಿ

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.