ಕಲ್ಕಿ ಭಗವಾನ್‌ಗೂ ತೆರಿಗೆ ಅಧಿಕಾರಿಗಳ ಕಾಟ

ಕೋಟಿಗಟ್ಟಲೆ ಆಸ್ತಿಗೆ ಲೆಕ್ಕವಿಲ್ಲ?

Team Udayavani, Oct 22, 2019, 7:25 PM IST

kalki-bagavan

ಚೆನ್ನೈ: ತೆರಿಗೆ ಅಧಿಕಾರಿಗಳ ಕಾಟ ಈಗ ದೊಡ್ಡ ದೊಡ್ಡ ಕುಳಗಳಿಗೆ ಮಾತ್ರವಲ್ಲ “ಭಗವಾನ್‌’ಗೂ ಆರಂಭವಾಗಿದೆ. ಅದೂ ಕಲ್ಕಿ ಭಗವಾನ್‌ಗೆ!
ಸ್ವಯಂ ಘೋಷಿತ ದೇವಮಾನವ ಕಲ್ಕಿ ಭಗವಾನ್‌ ಬಳಿ ಲೆಕ್ಕವಿಲ್ಲದ ಆಸ್ತಿ ಪತ್ತೆಯಾಗುವುದರೊಂದಿಗೆ ತೆರಿಗೆ ಸಮಸ್ಯೆ ಶುರುವಾಗಿದೆ.

ಕಳೆದ ವಾರ ಕಲ್ಕಿ ಭಗವಾನ್‌ ನಿವಾಸದ ಮೇಲೆ ತೆರಿಗೆ ಅಧಿಕಾರಿಗಳ ದಾಳಿಯಾಗಿದೆ. ಈ ವೇಳೆ 45 ಕೋಟಿ ರೂ. ನಗದು, 88 ಕೆ.ಜಿ. ಚಿನ್ನ, 1271 ಕ್ಯಾರೆಟ್‌ ವಜ್ರ, ಸುಮಾರು 600 ಕೋಟಿ ರೂ.ಗಳ ನಗದು ರಸೀದಿ ಪತ್ತೆಯಾಗಿದ್ದು, ಆ ಆಸ್ತಿಗಳನ್ನು ಘೋಷಿಸಿರಲಿಲ್ಲ ಎಂದು ಹೇಳಲಾಗಿದೆ.

ಇದರೊಂದಿಗೆ ದೇಶದ ವಿವಿಧ ಕಂಪೆನಿಗಳಲ್ಲಿ, ವಿದೇಶಗಳಲ್ಲಿ ಹೂಡಿಕೆ ಮಾಡಿದ ವಿಚಾರವನ್ನೂ ಘೋಷಿಸಿರಲಿಲ್ಲ. 5 ದಿನಗಳಲ್ಲಿ ಬೆಂಗಳೂರು, ಹೈದರಾಬಾದ್‌, ಚೆನ್ನೈ ಸೇರಿದಂತೆ 40ಕ್ಕೂ ಹೆಚ್ಚು ಕಲ್ಕಿ ಭಗವಾನ್‌ ವಿವಿಧ ಆಶ್ರಮಕ್ಕೆ ದಾಳಿ ನಡೆಸಲಾಗಿದ್ದು ತೆರಿಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ.

ಈ ಬಗ್ಗೆ ವೀಡಿಯೋ ಪ್ರತಿಕ್ರಿಯೆಯನ್ನು ಕಲ್ಕಿ ಭಗವಾನ್‌ ನೀಡಿದ್ದು, “ನಾವು ಭಕ್ತರನ್ನು ಬಿಟ್ಟು ಹೋಗುವುದಿಲ್ಲ. ನಾವೆಲ್ಲೂ ಅಡಗಿಲ್ಲ. ನಾವು ನೆಹಮನ್‌ ಆಶ್ರಮದಲ್ಲೇ ಇದ್ದೇವೆ. ನಿಮ್ಮ ಸಹಾಯಕ್ಕಾಗಿ ನಾವು ತರಗತಿಗಳನ್ನು ನಡೆಸುತ್ತಿದ್ದೇವೆ’ ಎಂದು ಹೇಳಿದ್ದಾರೆ.

ಏತನ್ಮಧ್ಯೆ ತೆರಿಗೆ ಅಧಿಕಾರಿಗಳು ಕಲ್ಕಿ ಭಗವಾನ್‌ ಪುತ್ರ ಕೃಷ್ಣನಿಗೆ ನೋಟಿಸ್‌ ಜಾರಿ ಮಾಡಿದ್ದು ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಮೂಲಗಳ ಪ್ರಕಾರ ಆತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಹವಣಿಸಿದ್ದಾಗಿ ಹೇಳಲಾಗಿದೆ.

ಇದರೊಂದಿಗೆ ಕಲ್ಕಿ ಭಗವಾನ್‌ ಅವರ ಅಮ್ಮಾ ಶ್ರೀ ಭಗವಾನ್‌ ಫೌಂಡೇಶನ್‌ ತೆರಿಗೆ ಅಧಿಕಾರಿಗಳ ದಾಳಿ ಕುರಿತು ಸುದ್ದಿಗಳನ್ನು ತಳ್ಳಿ ಹಾಕಿದೆ. ಈ ಬಗ್ಗೆ ಹೇಳಿಕೆ ನೀಡಿದ್ದು, “ಸರಕಾರ ಯಾವುದೇ ಅಭಿವೃದ್ಧಿಯಾಗುತ್ತಿರುವ ಸಂಘಟನೆಯ ಬಗ್ಗೆ ಕಾನೂನಾತ್ಮಕವಾಗಿ ಪರಿಶೀಲನೆ ನಡೆಸಬಹುದು. ನಾವು ದೇಶದ ಕಾನೂನಿಗೆ ಗೌರವ ನೀಡುತ್ತೇವೆ. ನಾವು ಇದನ್ನು ಕಾನೂನು ಪ್ರಕಾರವೇ ಎದುರಿಸುತ್ತೇವೆ. ನಾವು ಕಾನೂನು ಪ್ರಕಾರ ನಡೆದುಕೊಳ್ಳದಿದ್ದರೆ, ಆ ಕುರಿತ ಸರಕಾರದ ತೀರ್ಮಾನ ಎದುರಿಸಲು ಸಿದ್ಧರಿದ್ದೇವೆ’ ಎಂದು ಹೇಳಿದೆ.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.