ಅ. 26-28: ದೀಪಾವಳಿ ಆಚರಣೆ


Team Udayavani, Oct 23, 2019, 4:50 AM IST

t-24

ಉಡುಪಿ/ಮಂಗಳೂರು: ನಾಡಿನಾದ್ಯಂತ ದೀಪಾವಳಿ ಹಬ್ಬದ ಆಚರಣೆಗೆ ಸಿದ್ಧತೆ ನಡೆಯುತ್ತಿದೆ. ಅ. 26ರ ಸಂಜೆ ನೀರು ತುಂಬುವುದು, ಅ. 27ರ ಬೆಳಗ್ಗೆ 5.22ಕ್ಕೆ ಚಂದ್ರೋದಯದ ವೇಳೆ ಎಣ್ಣೆ ಹಚ್ಚಿ ಸ್ನಾನ (ತೈಲಾಭ್ಯಂಗ), ಸಂಜೆ ದೀಪಾವಳಿ ಆಚರಣೆ, ಅ. 28ರ ಬೆಳಗ್ಗೆ 10 ಗಂಟೆ ಬಳಿಕ ಗೋಪೂಜೆ, ಸಂಜೆ ತುಳಸೀಪೂಜೆ ಆರಂಭವಾಗುತ್ತದೆ.

ಶ್ರೀಕೃಷ್ಣ ಮಠದಲ್ಲಿ ಮತ್ತು ಮೂಲ್ಕಿ ಶಾಂಭವೀ ನದಿ ಉತ್ತರ ಭಾಗ, ಉಡುಪಿ ಜಿಲ್ಲೆಯಲ್ಲಿ ಇದೇ ರೀತಿಯ ಆಚರಣೆ ನಡೆಯಲಿದೆ. ಆದರೆ ಶಾಂಭವೀ ನದಿ ದಕ್ಷಿಣ ಭಾಗ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯಲ್ಲಿ ಅ. 28ರ ರಾತ್ರಿ ದೀಪಾವಳಿ ಆಚರಣೆ ನಡೆಯಲಿದೆ. ಉಳಿದಂತೆ ಎಲ್ಲ ಆಚರಣೆಗಳು ಒಂದೇ ತೆರನಾಗಿರುತ್ತವೆ.

ನೀರು ತುಂಬುವ ಹಬ್ಬವನ್ನು ಜಲಪೂರಣ, ಗಂಗಾ ಪೂಜೆ ಎಂದು ಕರೆಯುತ್ತಾರೆ. ಸಂಜೆ ಯಾದ ಬಳಿಕ ಗಂಗೆಯನ್ನು ಸ್ಮರಿಸಿಕೊಂಡು ಸ್ನಾನ ಮಾಡುವ ಹಂಡೆಗೆ ನೀರು ತುಂಬಿಸುವುದು ಕ್ರಮ. ಮರುದಿನ ಬೆಳಗ್ಗೆ ಎಣ್ಣೆ ಹಚ್ಚಿ ಸ್ನಾನವನ್ನು ಮಾಡುವ ಕ್ರಮವಿದೆ. ದೀಪಾವಳಿ ಆಚರಣೆಯಲ್ಲಿ ದೇವಸ್ಥಾನ, ಗದ್ದೆ, ಮನೆಗಳಲ್ಲಿ ಹಣತೆ ದೀಪವನ್ನು ಬೆಳಗಿಸಿ ಪೂಜಿಸಲಾಗುತ್ತದೆ. ಮನೆಯ ಎಲ್ಲ ಭಾಗಗಳಿಗೂ ಹರಿವಾಣದಲ್ಲಿ ದೀಪವನ್ನು ಇರಿಸಿ ತೋರಿಸಲಾಗುತ್ತದೆ. ಇದೇ ಸಂದರ್ಭ ಬಲೀಂದ್ರನನ್ನು ಕರೆದು ಪೂಜಿಸಲಾಗುತ್ತದೆ. ಗೋಪೂಜೆಯಂದು ಗೋವುಗಳಿಗೆ ಪೂಜಿಸಿ ಅವುಗಳಿಗೆ ಆಹಾರವನ್ನು ನೀಡುವುದು ಕ್ರಮ. ವಿವಿಧ ಗೋಶಾಲೆಗಳಲ್ಲಿ ಇದನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ.

ಅ. 28ರಂದು ಆರಂಭವಾಗುವ ತುಳಸೀ ಪೂಜೆ ಕಾರ್ತಿಕ ಮಾಸದ ಉತ್ಥಾನ ದ್ವಾದಶಿ ವರೆಗೆ 12 ದಿನಗಳ ಕಾಲ ನಡೆಯುತ್ತದೆ. ಉತ್ಥಾನ ದ್ವಾದಶಿ ಬಳಿಕ ದೇವಸ್ಥಾನಗಳ ವಾರ್ಷಿಕ ಉತ್ಸವಾದಿಗಳು ಆರಂಭಗೊಳ್ಳುತ್ತದೆ. ಶ್ರೀಕೃಷ್ಣಮಠದಲ್ಲಿ ದ್ವಾದಶಿಯಂದು ಉತ್ಸವ ಮೂರ್ತಿಯನ್ನು ಹೊರಗೆ ತೆಗೆದು ಉತ್ಸವವನ್ನು ಆರಂಭಿಸುತ್ತಾರೆ. ಲಕ್ಷದೀಪೋತ್ಸವ ಆರಂಭವಾಗು ವುದು ಇದೇ ದಿನ (ನ. 9). ನ. 8ರಂದು ಏಕಾದಶಿ. ನ. 7ರಂದು ನಾಲ್ಕು ತಿಂಗಳ ಚಾತುರ್ಮಾಸ್ಯವ್ರತದ ಭಿನ್ನವಾದ ಆಹಾರ ಕ್ರಮ ಮುಕ್ತಾಯಗೊಂಡು ನ. 9ರಿಂದ ಸಾಮಾನ್ಯ ಆಹಾರ ಕ್ರಮ ಆರಂಭವಾಗುತ್ತದೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.