ನೀರಿನ ಸಮಸ್ಯೆ ನಿವಾರಿಸಲು ಆಗ್ರಹ


Team Udayavani, Oct 23, 2019, 12:54 PM IST

hasan-tdy-1

ಸಕಲೇಶಪುರ: ಚಿಮ್ಮಿಕೋಲು ಗ್ರಾಮದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಆಗ್ರಹಿಸಿ ಗ್ರಾಮದ ಡಾ.ಬಿ.ಆರ್‌. ಅಂಬೇಡ್ಕರ್‌ ಯುವಕ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ತಾಲೂಕಿನ ಕ್ಯಾಮನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಖಾಲಿ ಕೊಡ ಇಟ್ಟು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಅಂಬೇಡ್ಕರ್‌ ಯುವಕ ಸಂಘದ ವಿಶ್ವನಾಥ್‌, ಚಿಮ್ಮಿಕೋಲು ಗ್ರಾಮದಲ್ಲಿ ತೆರೆದ ಬಾವಿಯೊಂದಿದ್ದು, ಗ್ರಾಮಸ್ಥರು ಹಾಗೂ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಯೋಜನೆ ಗಾಗಿ ಇದೇ ನೀರನ್ನು ಕುಡಿಯಲು ಹಾಗೂ ಇನ್ನಿತರ ಅಗತ್ಯಗಳಿಗಾಗಿ ಉಪಯೋಗಿಸ ಬೇಕಾಗಿದೆ.

ಆದರೆ ಈ ಬಾವಿಗೆ ಯಾವುದೇ ರೀತಿಯ ಸರಿಯಾದ ರಕ್ಷಣೆ ಇಲ್ಲದೇ ಬಾವಿಯಲ್ಲಿ ಮಣ್ಣು ಹಾಗೂ ಕಸ ಕಡ್ಡಿ ತುಂಬಿಕೊಳ್ಳುವುದರಿಂದ ಕೆಸರು ನೀರನ್ನೇ ಗ್ರಾಮಸ್ಥರು ಬಳಸಬೇಕಾಗಿದೆ ಎಂದರು. ಮಳೆಗಾಲದಲ್ಲಿ ಈ ಸಮಸ್ಯೆಯಾದರೆಬೇಸಿಗೆಯಲ್ಲಿ ಜಲ ಉಕ್ಕುವ ಕಡೆ ಮಣ್ಣು ಸೇರಿಕೊಂಡು ನೀರು ಬರಲು ಸಾಧ್ಯವಾಗದೇ ಗ್ರಾಮಸ್ಥರು ಕುಡಿಯುವ ನೀರಿಗೆ ತುಂಬಾ ತೊಂದರೆ ಅನುಭವಿಸಬೇಕಾಗಿದೆ. ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳ ಬಿಸಿಯೂಟಕ್ಕಾಗಿ ಶಾಲಾ ಸಿಬ್ಬಂದಿ ಹಾನುಬಾಳು ಗ್ರಾಮದಿಂದ ಬಾಡಿಗೆ ವಾಹನ ಗಳ ಮೂಲಕ ಪ್ರತಿನಿತ್ಯ ಶಾಲೆಗೆ ನೀರನ್ನು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಗ್ರಾಮದಲ್ಲಿ ಸುಮಾರು 30ಕ್ಕೂ ಹೆಚ್ಚು ದಲಿತ ಕುಟುಂಬಗಳಿದ್ದು ಈ ಬಗ್ಗೆ ಕ್ಯಾಮನಹಳ್ಳಿ ಗ್ರಾಮಪಂಚಾಯಿತಿ ಆಡಳಿತ ಮಂಡಳಿಯ ಗಮನಕ್ಕೆ ಹಲವು ಬಾರಿ ತಂದರೂ ಸಮಸ್ಯೆಯನ್ನು ಬಗೆಹರಿಸಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.

ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಗ್ರಾಪಂ ಕಾರ್ಯದರ್ಶಿ ಧರ್ಮಪ್ಪ ಮಾತನಾಡಿ, ನಾಳೆಯಿಂದಲೇ ಗ್ರಾಮದ ಕುಡಿ ಯುವ ನೀರಿನ ಬಾವಿಯನ್ನು ಸರಿಪಡಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಯುವಕ ಸಂಘದ ಪದಾಧಿಕಾರಿಗಳಾದ ಸುನೀಲ್‌, ಅನಿಲ್, ಲೋಹಿತ್‌, ಹರೀಶ್‌ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

ಟಾಪ್ ನ್ಯೂಸ್

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

Devarajegowda 2 ದಿನ ಎಸ್‌ಐಟಿಗೆ; 5 ದಿನ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

ಜೈಲಿಂದ ಬಿಡುಗಡೆಯಾದ ರೇವಣ್ಣ ತವರು ಜಿಲ್ಲೆ ಭೇಟಿ ದಿಢೀರ್‌ ರದ್ದು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.