ದೆಹಲಿಯ ಅನಧಿಕೃತ ಕಾಲೋನಿ ಇನ್ನು ಅಧಿಕೃತ, 40 ಲಕ್ಷ ಮಂದಿಗೆ ಲಾಭ; ಕೇಂದ್ರ ನಿರ್ಧಾರ
Team Udayavani, Oct 23, 2019, 5:32 PM IST
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅನಧಿಕೃತ ಕಾಲೋನಿಗಳಲ್ಲಿ ವಾಸಿಸುತ್ತಿದ್ದ 40 ಲಕ್ಷ ಜನರಿಗೆ ಮಾಲೀಕತ್ವದ ಹಕ್ಕು ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಂಪುಟ ಅನುಮತಿ ನೀಡಿದೆ.
ಹಿಂಗಾರು (ರಾಬಿ) ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಕ್ಯಾಬಿನೆಟ್ ಸಭೆ ನಿರ್ಧರಿಸಿದೆ. ಇಂದು ದೆಹಲಿಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಧಾರ ಕೈಗೊಂಡಿದೆ ಎಂದು ವರದಿ ತಿಳಿಸಿದೆ.
ಹಿಂಗಾರು ಮಳೆಯಲ್ಲಿ ಬೆಳೆಯುವ ಗೋಧಿ, ಹಸಿರು ಕಾಳು, ಅವರೆ ಕಾಳು, ಸಾಸಿವೆ ಹೊಸದಾಗಿ ಬೆಳೆಯುವ ಬೆಳೆಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಂಬಲ ಬೆಲೆ ದೊರೆಯಲಿದೆ. ಇದರಿಂದ ರೈತರಿಗೆ ಇನ್ನಷ್ಟು ಅನುಕೂಲವಾಗಲಿದೆ. ಕನಿಷ್ಠ ಬೆಂಬಲ ಬೆಲೆ ಏರಿಕೆಯಿಂದ ಈ ಬೆಳೆ ಶೇ.50ರಿಂದ ಶೇ.109ರಷ್ಟು ಹೆಚ್ಚಾಗಲಿದೆ ಎಂದು ವರದಿ ತಿಳಿಸಿದೆ.
ದೆಹಲಿಯಲ್ಲಿರುವ ಅನಧಿಕೃತ ಕಾಲೋನಿಗಳಲ್ಲಿ ವಾಸಿಸುತ್ತಿರುವವರಿಗೆ ಅಧಿಕೃತ ಮಾನ್ಯತೆ ನೀಡುತ್ತಿರುವುದರಿಂದ ಮುಂದಿನ ವರ್ಷ ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀಳಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಇದು ಚುನಾವಣಾ ಗಿಮಿಕ್ ಅಲ್ಲ, ದೆಹಲಿಯಲ್ಲಿರುವ ಅನಧಿಕೃತ ಕಾಲೋನಿಗಳಿಗೆ ಮಾನ್ಯತೆ ನೀಡಬೇಕೆಂದು ಸಮಿತಿಯ ಶಿಫಾರಸ್ಸಿನ ಮೇರೆಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ಜಾವ್ಡೇಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ