ಕುಂದಾಪುರ: ಆಧಾರ್‌ಗೆ ಹೆಚ್ಚುವರಿ ಮೆಶಿನ್‌


Team Udayavani, Oct 24, 2019, 5:54 AM IST

adhar

ಕುಂದಾಪುರ: ಇಲ್ಲಿನ ಮಿನಿ ವಿಧಾನಸೌಧದಲ್ಲಿ ಆಧಾರ್‌ ಪ್ರಕ್ರಿಯೆಗಾಗಿ ಮಂಗಳವಾರದಿಂದ ಹೆಚ್ಚುವರಿ ಉಪಕರಣಗಳನ್ನು ಅಳವಡಿಸಲಾಗಿದೆ. ಈಗ ಎರಡು ಕಂಪ್ಯೂಟರ್‌ಗಳಲ್ಲಿ ಆಧಾರ್‌ ಪ್ರಕ್ರಿಯೆ ನಡೆಸಬಹುದಾಗಿದೆ.

ಈವರೆಗೆ ಒಂದೇ ಕಂಪ್ಯೂಟರ್‌ನಲ್ಲಿ ಆಧಾರ್‌ ನೋಂದಣಿ, ತಿದ್ದುಪಡಿ, ಸೇರ್ಪಡೆ, ತೆಗೆಯುವಿಕೆ ಇತ್ಯಾದಿ ಮಾಡಲಾಗುತ್ತಿತ್ತು. ನೂರಾರು ಜನರ ಸರದಿ ಸಾಲು ಇದ್ದರೂ ಕೇವಲ 50 ಮಂದಿಯ ಪ್ರಕ್ರಿಯೆ ಮಾತ್ರ ಸಾಧ್ಯವಾಗುತ್ತಿತ್ತು.

ಈಗ ಎರಡು ಘಟಕಗಳಲ್ಲಿ ಆಧಾರ್‌ ಪ್ರಕ್ರಿಯೆ ನಡೆಯುವ ಕಾರಣ ಹೆಚ್ಚುವರಿಯಾಗಿ 50-60ರಷ್ಟು ಮಂದಿ ಪ್ರಯೋಜನ ಪಡೆಯಬಹುದು.
ಮಿನಿ ವಿಧಾನಸೌಧದಲ್ಲಿ ಆಧಾರ್‌ಗಾಗಿ ಜನ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ವಿವಿಧೆಡೆಯಿಂದ ಆಗಮಿಸುತ್ತಾರೆ. ಆದರೆ ಬೇರೆ ಬೇರೆ ಕಾರಣಗಳಿಂದ ಸಾಧ್ಯವಾಗದೇ ಮರಳಿ ಹೋಗುತ್ತಾರೆ. ಇಲ್ಲಿನ ಎಸ್‌ಬಿಐ, ಕೆನರಾ ಬ್ಯಾಂಕ್‌ ಹಾಗೂ ಅಂಚೆ ಕಚೇರಿಯಲ್ಲಿ ಈ ಸೌಲಭ್ಯ ಇದ್ದರೂ ಅವರು ದಿನವೊಂದಕ್ಕೆ 10 ಮಂದಿಯ ಪ್ರಕ್ರಿಯೆ ಮಾತ್ರ ನಡೆಸುವ ಕಾರಣ ತೀರಾ ದೊಡ್ಡ ಪ್ರಮಾಣದಲ್ಲಿ ಬೇಡಿಕೆ ಈಡೇರಿಕೆಯಾಗುತ್ತಿಲ್ಲ. ಕೆಲವು ದಿನಗಳ ಹಿಂದೆ ಆಧಾರ್‌ ಕೊಡುವ ಸಿಬಂದಿಯ ಹೆಬ್ಬೆರಳಿನ ಗುರುತು ನವೀಕರಣದ ತಾಂತ್ರಿಕ ದೋಷದಿಂದ ಒಂದು ವಾರ ಆಧಾರ್‌ ಸಂಬಂಧಿ ಕೆಲಸಗಳು ನಡೆಯುತ್ತಿರಲಿಲ್ಲ.

ಇದೇ ರವಿವಾರ ಅಂಚೆ ಇಲಾಖೆಯವರು ಆಧಾರ್‌ ಅದಾಲತ್‌ ನಡೆಸಿದ್ದರು. ಅಲ್ಲಿ ಕೂಡಾ ಸುಮಾರು 300 ಮಂದಿಯ ನಿರೀಕ್ಷೆ ಇಟ್ಟು ಅದಕ್ಕೆ ತಕ್ಕುದಾದ ವ್ಯವಸ್ಥೆಗಳನ್ನು ಸಜ್ಜುಗೊಳಿಸಿದ್ದರು. ಆದರೆ ಬೆಳ್ಳಂಬೆಳಗ್ಗೆಯೇ ಸಾವಿರಾರು ಜನ ಸೇರಿದ್ದ ಕಾರಣ ಇನ್ನೆರಡು ಹೆಚ್ಚುವರಿ ಘಟಕಗಳ ವ್ಯವಸ್ಥೆ ಮಾಡಿದ್ದರು. ಹಾಗಿದ್ದರೂ ಸಾವಿರಾರು ಮಂದಿಗೆ ಆಧಾರ್‌ ಪ್ರಕ್ರಿಯೆ ಲಾಭ ದೊರೆಯದೇ ನಿರಾಶರಾಗಿದ್ದರು. ಇದನ್ನು ತಾಲೂಕು ಆಡಳಿತ ಕೂಡ ಮನಗಂಡಂತಿದೆ.

ಇದೀಗ ಹೆಚ್ಚುವರಿ ಕಂಪ್ಯೂಟರ್‌ ಅಳವಡಿಸಲಾಗಿದೆ. ಆದರೆ ಇದು ಮೂರು ತಿಂಗಳ ಅವಧಿಗೆ ಮಂಜೂರಾಗಿದ್ದು ಶಾಶ್ವತ ಮಂಜೂರಾತಿಗೆ ಜನಪ್ರತಿನಿಧಿಗಳ ಪ್ರಯತ್ನದ ಅಗತ್ಯವಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.