ಸಾವಯವ ಕೃಷಿಯಿಂದ ಉತ್ತಮ ಭತ್ತ ಬೆಳೆಯಲು ಸಾಧ್ಯ: ಡಾ| ಪಾಟೀಲ್‌


Team Udayavani, Oct 24, 2019, 5:38 AM IST

savayava

ಹೆಬ್ರಿ: ಯಾವುದೇ ರಾಸಾಯನಿಕ ಬಳಸದೇ ಶೂನ್ಯ ಬಂಡವಾಳದೊಂದಿಗೆ ಸಾವಯವ ಕೃಷಿಯ ಮೂಲಕ ಉತ್ತಮ ಭತ್ತ ಬೆಳೆ ಬೆಳೆಯಲು ಸಾಧ್ಯ.ಅದಕ್ಕೆ ಉತ್ತಮ ಉದಾಹರಣೆ ಪ್ರಗತಿಪರ ಕೃಷಿಕ ಸಾಧು ಶೆಟ್ಟಿ ಅವರು ಎಂದು ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಎಸ್‌.ವಿ. ಪಾಟೀಲ್‌ ಹೇಳಿದರು.

ಅವರು ಅ.23ರಂದು ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ , ಬ್ರಹ್ಮಾವರ ವಲಯ ಕೃಷಿ ಮತ್ತು ತೋಟ ಗಾರಿಕೆ ಸಂಶೋಧನಾ ಕೇಂದ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ ಚಾರ ಸಾಧು ಶೆಟ್ಟಿ
ಅವರ ಮನೆಯ ವಠಾರದಲ್ಲಿ ಅ.23ರಂದು ನಡೆದ ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆಯ ಭತ್ತದ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಲವಾರು ವರ್ಷಗಳಿಂದ ಕೃಷಿಯಲ್ಲಿ ರೈತರು ವಿಭಿನ್ನ ಸಂಶೋಧನೆಯನ್ನು ಅಳವಡಿಸಿಕೊಂಡು ಕೃಷಿಕರೇ ವಿಜ್ಞಾನಿಗಳಾಗಿ ದ್ದಾರೆ. ಪ್ರಾಯೋಗಿಕವಾಗಿ ಅಳವಡಿಸಿ ಉತ್ತಮ ಫಲಿತಾಂಶ ಕೊಟ್ಟಾಗ ಇತರರಿಗೆ ಮಾದರಿಯಾಗುತ್ತಾರೆ ಎಂದರು.

3,200 ರೈತರಿಂದ ಅಳವಡಿಕೆ
ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಯೋಜನೆಯಡಿಯಲ್ಲಿ 3,200 ರೈತರು ಸಾವಯವ ಗೊಬ್ಬರ ಬಳಸಿ ಭತ್ತದ ಕೃಷಿ ಹಾಗೂ ಇತರ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದು ಉತ್ತಮ ಫಲಿತಾಂಶ ಬಂದಿದೆ. 10 ಕೃಷಿ ವಲಯ 20 ಸಾವಿರ ರೈತರು ಸೇರಿದಂತೆ ಕರ್ನಾಟಕದಲ್ಲಿ 35 ಸಾವಿರ ರೈತರು ಶೂನ್ಯ ಬಂಡವಾಳ ಸಾವಯುವ ಕೃಷಿ ಯೋಜನೆಯನ್ನು ಅಳವಡಿಸಿಕೊಂಡಿದ್ದಾರೆ ಎಂದು ಬ್ರಹ್ಮಾವರದ ಹಿರಿಯ ಕೃಷಿ ವಿಜ್ಞಾನಿ ಸುಧೀರ್‌ ಕಾಮತ್‌ ಹೇಳಿದರು.

ಚಾರ ಗ್ರಾ.ಪಂ. ಉಪಾಧ್ಯಕ್ಷೆ ರೇಷ್ಮಾ ಅಧ್ಯಕ್ಷತೆ ವಹಿಸಿದ್ದರು. ವಿವೇಕಾನಂದ ವೇದಿಕೆಯ ಸಂಸ್ಥಾಪಕ ರವೀಂದ್ರನಾಥ ಶೆಟ್ಟಿ, ಅಧ್ಯಕ್ಷೆ ಸುಮತಿ ಚಾರ, ಡಾ| ಬಸಮ್ಮ ಮೊದಲಾದವರು ಉಪಸ್ಥಿತರಿದ್ದರು. ಯುವ ಕೃಷಿಕ ರಾಜೇಶ್‌ ಸ್ವಾಗತಿಸಿ, ಗಣೇಶ್‌ ಸೇಡಿಮನೆ ಕಾರ್ಯಕ್ರಮ ನಿರೂಪಿಸಿ, ಚಾರ ಮಿಥುನ್‌ ಶೆಟ್ಟಿ ವಂದಿಸಿದರು. ಬಳಿಕ ಸಾವಯವ ಭತ್ತದ ಕೃಷಿ ಪರಿಸರ ಭೇಟಿ ಮಾಹಿತಿ ಹಾಗೂ ಸಾವಯವ ತರಕಾರಿ ಪ್ರದರ್ಶನ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.