ದೀಪಿಕಾ ರಾಗ


Team Udayavani, Oct 25, 2019, 4:13 AM IST

q-67

ಚಿತ್ರರಂಗದಲ್ಲಿ ಸಾಮಾನ್ಯವಾಗಿ ಸ್ಟಾರ್‌ ನಟ-ನಟಿಯರ ಖಾಸಗಿ ಬದುಕಿನ ಬಗ್ಗೆ ಒಂದಷ್ಟು ಗುಸು ಗುಸು ಯಾವಾಗಲೂ ಹರಿದಾಡುತ್ತಲೇ ಇರುತ್ತದೆ. ಅದರಲ್ಲೂ ಸ್ಟಾರ್‌ ಕಲಾವಿದರ ವೈಯಕ್ತಿಕ ಸಂಬಂಧಗಳ ಬಗ್ಗೆ ಅವರ ಅಭಿಮಾನಿಗಳಿಗೆ, ಮಾಧ್ಯಮಗಳಿಗೆ ಕೊಂಚ ಹೆಚ್ಚಾಗಿಯೇ ಕುತೂಹಲವಿರುತ್ತದೆ. ಇನ್ನು ಬಾಲಿವುಡ್‌ನ‌ ಸ್ಟಾರ್ ಬಗ್ಗೆಯಂತೂ ಹೇಳ್ಳೋದೇ ಬೇಡ. ಕೆಲವೊಮ್ಮೆ ಅತಿರೇಕವೆನಿಸುವಷ್ಟು ಅವರ ಖಾಸಗಿ ಬದುಕಿನ ಸಂಗತಿಗಳ ಬಗ್ಗೆ ಚರ್ಚೆಯಾಗುತ್ತದೆ. ಆದರೆ, ಕೆಲವು ಸ್ಟಾರ್‌ಗಳು ಇವೆಲ್ಲ ಗಾಸಿಪ್‌, ರೂಮರ್ ಅನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತಾರೆ. ಅವುಗಳ ಬಗ್ಗೆ ಮುಕ್ತವಾಗಿ ಮಾತನಾಡುತ್ತಾರೆ. ತಮ್ಮ ಬಗ್ಗೆ ಹರಿದಾಡುತ್ತಿರುವ ಎಲ್ಲಾ ಅಂತೆ-ಕಂತೆ, ವದಂತಿಗಳ ಬಗ್ಗೆ ಬಿಚ್ಚು ಮಾತಾಡುತ್ತಾರೆ.

ಈಗ ಬಾಲಿವುಡ್‌ನ‌ ಗುಳಿಕೆನ್ನೆ ಚೆಲುವೆ ದೀಪಿಕಾ ಪಡುಕೋಣೆ ಅಂಥದ್ದೇ ಕೂಡ ಒಂದು ನಿದರ್ಶನಕ್ಕೆ ಕಾರಣರಾಗಿದ್ದಾರೆ. ಅದರಲ್ಲೂ ತಮ್ಮ ಖಾಸಗಿ ಬದುಕಿನ ಬಗ್ಗೆ ಮಾತನಾಡಿರುವ ದೀಪಿಕಾ, ಮದುವೆಗೂ ಮುನ್ನ ರಣವೀರ್‌ ಸಿಂಗ್‌ ಜತೆ ಯಾಕೆ ಲೀವ್‌-ಇನ್‌ ಸಂಬಂಧ ಇಟ್ಟುಕೊಳ್ಳಲಿಲ್ಲ ಎಂಬುದನ್ನು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ದೀಪಿಕಾ, “ಒಂದು ವೇಳೆ ಮದುವೆಗೂ ಮುಂಚೆ ನಾವಿಬ್ಬರೂ ಆ ರೀತಿ ಇದ್ದಿದ್ದರೆ ಒಬ್ಬರ ಬಗ್ಗೆ ಇನ್ನೊಬ್ಬರು ತಿಳಿದುಕೊಳ್ಳಲು ಏನು ಉಳಿದಿರುತ್ತಿತ್ತು’ ಎಂದಿದ್ದಾರೆ. ಈ ಮೂಲಕ ಮದುವೆಗೂ ಮುನ್ನವೇ ಸಹಜೀವನ ನಡೆಸಿದರೆ ಮದುವೆ ಬಳಿಕ ಒಬ್ಬರ ಬಗ್ಗೆ ಇನ್ನೊಬ್ಬರು ತಿಳಿದುಕೊಳ್ಳಲು ಏನೂ ಉಳಿದಿರಲ್ಲ ಎಂದು ದೀಪಿಕಾ ಪಡುಕೋಣೆ ಅಭಿಪ್ರಾಯಪಟ್ಟಿದ್ದಾರೆ.

“ಪ್ರೀತಿಯಲ್ಲಿ ಬಿದ್ದ ಕೂಡಲೆ ಸಹಜೀವನ ನಡೆಸಿದರೆ, ಬಳಿಕ ಒಬ್ಬರ ಬಗ್ಗೆ ಇನ್ನೊಬ್ಬರು ತಿಳಿದುಕೊಳ್ಳಲು ಏನಿರುತ್ತದೆ? ಸಾಮಾನ್ಯವಾಗಿ ಇಷ್ಟಪಟ್ಟವರ ಬಗ್ಗೆ ಮದುವೆಗೂ ಮುನ್ನ ತಿಳಿದುಕೊಳ್ಳಬೇಕೆಂಬ ಉದ್ದೇಶದಿಂದ ಈ ರೀತಿ ಮಾಡುತ್ತಿರುತ್ತಾರೆ. ಆದರೆ ನನಗೆ ಆ ಪದ್ಧತಿ ಇಷ್ಟವಾಗಲಿಲ್ಲ. ನಾವಿಬ್ಬರೂ ಸೂಕ್ತ ನಿರ್ಧಾರ ತೆಗೆದುಕೊಂಡಿರುವುದಾಗಿ ಭಾವಿಸಿದ್ದೇವೆ. ಮದುವೆ ಎಂದರೆ ಇಷ್ಟಪಡದವರು ಬಹಳಷ್ಟು ಮಂದಿ ಇದ್ದಾರೆ. ಆದರೆ, ನಾವು ಆ ರೀತಿಯ ವ್ಯಕ್ತಿಗಳಲ್ಲ. ನಮಗೆ ವಿವಾಹ ವ್ಯವಸ್ಥೆ ಬಗ್ಗೆ ನಂಬಿಕೆ ಇದೆ. ಈಗ ಗಂಡ ಹೆಂಡತಿಯಾಗಿ ಪ್ರತಿ ಕ್ಷಣವನ್ನೂ ಆಸ್ವಾದಿಸುತ್ತಿದ್ದೇವೆ’ ಎಂದಿದ್ದಾರೆ.

ಇನ್ನು ದೀಪಿಕಾ ಅವರ ಮಾತು ಕೇಳಿರುವ ಅವರ ಅಭಿಮಾನಿಗಳು, ತಮ್ಮ ನೆಚ್ಚಿನ ನಟಿಯ ಮಾತಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malayalam Kannada Translated Story

ವಿಲ್ಲನ್ ‌ಗಳು ಮಾತನಾಡುವಾಗ ಏನನ್ನೂ ಬಚ್ಚಿಡುವುದಿಲ್ಲ

k-20

ಸೆರಗು-ಲೋಕದ ಬೆರಗು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ಕಡಿಮೆ ಮಾಡೋಣ ಪ್ಲಾಸ್ಟಿಕ್‌ ಸದ್ದು

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ದಿರಿಸು-ಪುಸ್ತಕಗಳ ನಡುವೆ ಬದುಕು ನವಿಲುಗರಿ

ಎಲ್ಲ ದಿನಗಳೂ ಮಹಿಳಾ ದಿನಗಳೇ!

ಎಲ್ಲ ದಿನಗಳೂ ಮಹಿಳಾ ದಿನಗಳೇ!

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.