ಆರ್ಸಿಇಪಿ ವಿರೋಧಿಸಿ ಧರಣಿ
Team Udayavani, Oct 25, 2019, 3:15 PM IST
ಕೊಳ್ಳೇಗಾಲ: ಕೇಂದ್ರ ಸರ್ಕಾರ ಆರ್ ಸಿಇಪಿ (ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ) ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಬಾರ ದೆಂದು ಒತ್ತಾಯಿಸಿ ಮುಡಿಗುಂಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.ಪಟ್ಟಣದ ಮುಡಿಗುಂಡ ಬಡಾವಣೆಯಿಂದ ಮುಖ್ಯ ರಸ್ತೆಗಳ ಮೂಲಕ ತಾಲೂಕು ಪಂಚಾಯಿತಿ ಕಚೇರಿಗೆ ಆಗಮಿಸಿದ ಪ್ರತಿಭ ಟನಾಕಾರರು ತಾಪಂ ವ್ಯವಸ್ಥಾಪಕ ಶಂಕರ್ ಅವರಿಗೆ ಮನವಿ ಸಲ್ಲಿಸಿದರು. ಮುಡಿಗುಂಡ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರಾಜಮ್ಮ, ಕಾರ್ಯದರ್ಶಿ ಲೀಲಾವತಿ, ಸದಸ್ಯರಾದ ಶಿವಕುಮಾರ್, ನಾಗಸುಂಧ್ರ, ಚೆನ್ನಯ್ಯ, ಬಸವರಾಜು, ವನಜಾಕ್ಷಿ, ಶಿವಸ್ವಾಮಿ, ಹುಚ್ಚೇಗೌಡ, ಕಾಂತರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್