ಹಾಲು ಆಮದು ಒಪ್ಪಂದಕ್ಕೆ ಖಂಡನೆ
Team Udayavani, Oct 25, 2019, 4:19 PM IST
ಮಾಗಡಿ: ವಿದೇಶದಿಂದ ಹಾಲು ಆಮದು ಒಪ್ಪಂದ ನೀತಿ ಖಂಡಿಸಿ ತಾಲೂಕು ರೈತ ಸಂಘದ ವತಿಯಿಂದ ಗುರುವಾರ ರಾಮನಗರ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ತಾಲೂಕಿ ನಿಂದ ನೂರಾರು ರೈತರು ವಾಹನದಲ್ಲಿ ತೆರಳಲು ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್ ಚಾಲನೆ ನೀಡಿದರು.
ಪಟ್ಟಣದಲ್ಲಿ ಕಲ್ಯಾಗೇಟ್ ವೃತ್ತದ ಗಣಪತಿಗೆ ಪೂಜೆ ಸಲ್ಲಿಸಿ, ರಾಮನಗರದಲ್ಲಿ ನಡೆಯಲಿರುವ ಪ್ರತಿಭಟನೆಗೆ ತೆರಳಲು ವಾಹನಗಳಿಗೆ ಚಾಲನೆ ನೀಡಿದ ಅವರು ಮಾತನಾಡಿ, ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಮುಕ್ತ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಭಟನೆ ನಡೆಸಲು ರೈತ ಸಂಘಟನೆ ಜೊತೆಗೆ ವಿವಿಧ ಸಂಘ- ಸಂಸ್ಥೆಗಳು, ಜನಪರ ಹೋರಾಟಗಾರರು ಸಂಪೂರ್ಣ ಸಹಕಾರ ನೀಡಿ ಬೆಂಬಲ ವ್ಯಕ್ತಪಡಿಸಿವೆ ಎಂದು ಹೇಳಿದರು.
ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಧುಗೌಡ, ಟೌನ್ ಅಧ್ಯಕ್ಷ ರಂಗಸ್ವಾಮಯ್ಯ, ಮಂಜುನಾಥ್, ಜಯಣ್ಣ, ಹನುಮಂತರಾಜು, ದೊಡ್ಡರಂಗಯ್ಯ, ಉಮೇಶ್, ಗಿರಿಧರ್, ರಂಗಪ್ಪ, ವೆಂಕಟೇಶ್, ನಟರಾಜ್,ರಾಜಣ್ಣ, ಗಿರೀಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ