ಸಮಾಜಕ್ಕೆ ಬೆಳಕಾಗುವ ಕಾರ್ಯ ಮಾಡಿ


Team Udayavani, Oct 25, 2019, 5:30 PM IST

25-October–28

ಬಸವನಬಾಗೇವಾಡಿ: ಮನುಷ್ಯ ತನ್ನ ನಿತ್ಯ ಕಾರ್ಯ ಚಟುವಟಿಕೆಗಳಲ್ಲಿ ಉತ್ತಮ ಸಂಸ್ಕಾರ, ಇಂದ್ರೀಯಗಳ ನಿಗ್ರಹ, ಮಿತ ಮಾತು ಸೇರಿದಂತೆ ವಿವಿಧ ಗುಣಗಳನ್ನು ಬೆಳೆಸಿಕೊಂಡು ಸಮಾಜಕ್ಕೆ ಬೆಳಕಾಗುವ ಕಾರ್ಯದಲ್ಲಿ ಪ್ರತಿಯೊಬ್ಬರು ತೊಡಗಿಕೊಳ್ಳಬೇಕು ಎಂದು ಮಹಾರಾಷ್ಟ್ರದ ಕೊಲ್ಲಾಪುರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ಗುರುವಾರ ಪಟ್ಟಣದ ಮಹಾರಾಜರ ಮಠದ ಮುಂಭಾಗದಲ್ಲಿ ಸಿದ್ದರಾಮೇಶ್ವರ ಮಹಾರಾಜರ ಸಪ್ತಾಹ ಅಂಗವಾಗಿ ಹಮ್ಮಿಕೊಂಡಿದ್ದ ಧಾರ್ಮಿಕ ಚಿಂತನ ಸಭೆಯಲ್ಲಿ ಅವರು ಮಾತನಾಡಿದರು. 12ನೇ ಶತಮಾನದಲ್ಲಿ ಅಣ್ಣಬಸವಣ್ಣನವರು “ಕಳಬೇಡ ಕೊಲಬೇಡ’ ಎಂಬ ಸಪ್ತ ಸೂತ್ರಗಳ ವಚನ ಪಾಲನೆ ಮಾಡುವವರೆಲ್ಲರೂ ಶರಣರೆ ಬಸವಣ್ಣನವರು ಅನುಭವ ಮಂಟಪದ ಮೂಲಕ ಎಲ್ಲಾ ವರ್ಗದ ಶರಣರನ್ನು ಒಂದೇಡೆ ಸೇರಿಸಿ ಸಮಾನತೆ ಸಂದೇಶವನ್ನು ಇಡೀ ವಿಶ್ವಕ್ಕೆ ಸಾರಿದ್ದಾರೆ. ಬಸವಣ್ಣನವರ ಜನ್ಮಭೂಮಿ ಬಸವನಬಾಗೇವಾಡಿ ಎಲ್ಲರಿಗೂ ಶ್ರದ್ಧಾ ಕೇಂದ್ರವಾಗಿದೆ ಎಂದು ಹೇಳಿದರು.

12 ಹಾಗೂ 15ನೇ ಶತಮಾನದಲ್ಲಿ ಆಗಿಹೋದ ಕಾಡಸಿದ್ದೇಶ್ವರರು ವಚನಗಳನ್ನು ಬರೆದಿದ್ದಾರೆ. ಸೊಲ್ಲಾಪುರ ಸಿದ್ದರಾಮೇಶ್ವರ ದೇವರ ಹರಕೆಯ ಫಲವಾಗಿ ಸಿದ್ದರಾಮೇಶ್ವರ ಮಹಾರಾಜರ ಜನನವಾಯಿತು.

ಕಾಡಸಿದ್ದೇಶ್ವರ ಮಠವು ಶರಣ ಸಂಪ್ರದಾಯ ಮುಂದುವರಿಸಿಕೊಂಡು ಬಂದಿದೆ. ಇಲ್ಲಿನ ಸಿದ್ದರಾಮೇಶ್ವರ ಮಹಾರಾಜರ ಮಠವನ್ನು ಅಂದಾಜು 5 ಕೋಟಿ ರೂ. ವೆಚ್ಚದಲ್ಲಿ ಜಿರ್ಣೋದ್ಧಾರಗೊಳಿಸುವ ಮೂಲಕ ರಾಜ್ಯ ಮತ್ತು ಹೊರ ರಾಜ್ಯವಾದ ಮಹಾರಾಷ್ಟ್ರ ಸೇರಿದಂತೆ ಅನೇಕ ರಾಜ್ಯಗಳ ಭಕ್ತರಿಗೆ ಅನುಕೂಲವಾಗುವಂತೆ ಮೂಲ ಸೌಲಭ್ಯ ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮುಪ್ಪಿನ ಕಾಡಸಿದ್ದೇಶ್ವರ ಸ್ವಾಮೀಜಿ ಮಾತನಾಡಿದರು. ಸೂರಪಾಲಿಯ ಗಿರೀಶನಾಂದ ಸ್ವಾಮೀಜಿ, ತಾರಾಚಂದ್ರ ಸ್ವಾಮೀಜಿ, ಮಹಾಬಳೇಶ್ವರ ಅಭಯಾನಂದ ಸ್ವಾಮೀಜಿ, ಗೋವಾದ ಶಂಕರಾನಂದ ಸ್ವಾಮೀಜಿ, ನಿಪ್ಪಾಣಿಯ ಪ್ರಾಣಲಿಂಗ ಸ್ವಾಮೀಜಿ, ಹಂಸನೂರಿನ ಬಸವರಾಜೇಂದ್ರ ಸ್ವಾಮೀಜಿ ಇದ್ದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.