ರೈತರಿಗೆ-ಭೂಮಿ, ಕೂಲಿಕಾರರಿಗೆ-ಕೆಲಸ ನೀಡಲು ಹಿಂದೇಟು


Team Udayavani, Oct 25, 2019, 5:43 PM IST

25-October–30

ಹುಣಸಗಿ: ಆಡಳಿತ ನಡೆಸಿದ ಎಲ್ಲ ಸರಕಾರಗಳು ಬಂಡವಾಳಶಾಹಿ ಮತ್ತು ಕಾರ್ಪೊರೇಟ್‌ ಕಂಪನಿಗಳಿಗೆ ಉಚಿತ ಭೂಮಿ ನೀಡುವ ಜತೆಗೆ ಎಲ್ಲ ಮೂಲ ಸೌಲಭ್ಯ ನೀಡುತ್ತಿವೆ. ಆದರೆ ಊಳುವ ರೈತನಿಗೆ ಭೂಮಿ ಮತ್ತು ಕೃಷಿ ಕೂಲಿಕಾರರರಿಗೆ ಕೆಲಸ ನೀಡಲು ಕಾನೂನು ತೊಡಕಾಗುತ್ತಿದೆ ನೆಪ ಹೇಳಿ ಜಾರಿಕೊಳ್ಳುತ್ತಿವೆ ಎಂದು ರಾಜ್ಯ ಮುಖಂಡ ನಿತ್ಯಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಯುಕೆಪಿ ಕ್ಯಾಂಪಿನ ನೀಲಕಂಠೇಶ್ವರ ದೇವಸ್ಥಾನ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕೃಷಿ ಕೂಲಿಕಾರರ ತಾಲೂಕು ಮಟ್ಟದ ಸಮ್ಮೇಳನದಲ್ಲಿ ಮಾತನಾಡಿದರು.

ಸಮ ಸಮಾಜ ನಿರ್ಮಾಣಕ್ಕಾಗಿ ದಾಸರು, ಶರಣರು, ಸಂತರು ಸಮಾಜಸೇವೆಯಲ್ಲಿ ತೊಡಿಗಿಸಿಕೊಂಡಿದ್ದರು. ಆದರೆ ಇದುವರೆಗೂ ಅದು ಕೈಗೂಡುತ್ತಿಲ್ಲ. ಇದಕ್ಕೆ ಸರಕಾರದ ನೀತಿ-ನಿಯಮಗಳೇ ಕಾರಣ. ಯಾವುದೇ ಸೌಲಭ್ಯ ನೀಡದೇ
ನೆರೆ ಹಾವಳಿ ಪೀಡಿತ ಪ್ರದೇಶದಲ್ಲಿ ಜನರ ಜೀವನ ಹದೆಗೆಟ್ಟಿದ್ದು, ಅವರ ಬದುಕು ನೀರು ಪಾಲಾಗಿದೆ. ಪುನರ್ವಸತಿ ಕಲ್ಪಿಸುವಲ್ಲಿ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು. ಸುರೇಖಾ ಕುಲಕರ್ಣಿ ಮಾತನಾಡಿ, ಹಕ್ಕುಗಳಿಗಾಗಿ ಹೋರಾಟ ಮಾಡಲು ಹೋದರೆ ಸರಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಆದ್ದರಿಂದ ನಮ್ಮ ಹಕ್ಕು ಪಡೆದುಕೊಳ್ಳಲು ನಾವೇ ಹೋರಾಟ ಮಾಡುವುದು ಅನಿವಾರ್ಯ. ಸಂಘಟಿತರಾಗಿ ಹೋರಾಟ ಮಾಡಿದ್ದಲ್ಲಿ ಯಶಸ್ಸು ಸಿಗಲು ಸಾಧ್ಯ ಎಂದರು.

ಮುಖಂಡ ದಾವಲಸಾಬ ನದಾಫ್‌ ಮಾತನಾಡಿ, ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದಂತೆ ಕೂಲಿಕಾರರು ಕೂಡ ಹೋರಾಟ ಮಾಡಲು ಮುನ್ನುಗ್ಗಬೇಕಿದೆ ಎಂದರು. ಸಮ್ಮೇಳನ ಆರಂಭಕ್ಕೂ ಮುನ್ನ ಪ್ರಾರಂಭವಾದ ಮೆರವಣಿಗೆ ಮಹಾಂತಸ್ವಾಮಿ ವೃತ್ತದಿಂದ ಬಸವೇಶ್ವರ ವೃತ್ತದ ಮೂಲಕ ನೀಲಕಂಠೇಶ್ವರ ದೇವಸ್ಥಾನದವರೆಗೂ ನಡೆಯಿತು.

ಮಲ್ಲಮ್ಮ ಕೋಡ್ಲಿ, ಮಲ್ಲಮ್ಮ ಗಡದ, ಸೋಫಿಸಾಬ ನದಾಫ್‌, ಬಂದಗೀಸಾಬ ಅಗ್ನಿ, ಕಾಶೀನಾಥ ಹಾದಿಮನಿ, ಬಸವರಾಜ ಅನಸೂರ, ಬಸಮ್ಮ ಆಲಾಳ, ಸಿದ್ದಪ್ಪ ಪೂಜಾರಿ, ರಾಜು ದೊಡ್ಡಮನಿ, ಇಮಾಮಬಿ ಇತರರು ಇದ್ದರು. ಬಸವರಾಜ ಕಾಮನಟಗಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.