ಬಲೀಂದ್ರನೊಂದಿಗೆ ಗೋಪೂಜೆ


Team Udayavani, Nov 14, 2020, 11:05 AM IST

cow-pooja

ಕಾಪು : ತುಳುವರ ಕೃಷಿ ಪ್ರಧಾನವಾದ ಜೀವನ ಪದ್ಧತಿಯಲ್ಲಿ ದೀಪಾವಳಿ ನಿಜ ಅರ್ಥದ ಹಬ್ಬ ಅಥವಾ ಪರ್ಬ. ಕೃಷಿ – ಪಶು – ಧಾನ್ಯ ಅತಿಶಯ ಆಶಯದ ಸೊಡರ ಹಬ್ಬ. ದೀಪಾವಳಿ ಹಬ್ಬಕ್ಕೂ ಪ್ರಕೃತಿಗೂ ಅವಿನಾಭಾವವಾದ ಸಂಬಂಧವಿದೆ. ಪ್ರಕೃತಿಗೂ ಗೋವಿಗೂ ನಿಕಟ ಸಮಪರ್ಕವಿದೆ. ಈ ಕಾರಣದಿಂದಾಗಿ ದೀಪಾವಳಿಯ ಪಾಡ್ಯದಂದು ನಡೆಸುವ ಗೋಪೂಜೆ ಅತ್ಯಂತ ವಿಶೇಷ ಮಹತ್ವವನ್ನು ಪಡೆಯುತ್ತದೆ.

“ಸರ್ವೆà ದೇವಾಃ ಸ್ಥಿತಾ ದೇಹೇ’ ಎಂಬಂತೆ ಗೋವಿನ ದೇಹದಲ್ಲಿ ಸರ್ವ ದೇವಾನು ದೇವತೆಗಳು ಸನ್ನಿಹಿತರಾಗಿದ್ದಾರೆ ಎಂದು ಭಾವಿಸುತ್ತದೆ ನಮ್ಮ ದೇಶದ ಸಂಸ್ಕೃತಿ. ದೀಪಾವಳಿಯ ಪಾಡ್ಯದಂದು ಬೆಳಗ್ಗೆ ಗೋಪೂಜೆ ಎಂದೇ ವಿಶೇಷ ಪೂಜೆ ಮಾಡುವುದು ಸಂಪ್ರದಾಯ. ಮನೆ ದೇವರ ಪೂಜೆ ಮುಗಿಸಿದ ಬಳಿಕ ಸ್ನಾನ ಮಾಡಿಸಿ ಹೂಮಾಲೆ ಹಾಕಿ, ಮೈಮೇಲೆ ಜೇಡಿಮಣ್ಣಿನ ಮುದ್ರೆಗಳನ್ನು ಇರಿಸಿ ಶೃಂಗರಿಸಿ ತಿನ್ನಲು ಗೋಗ್ರಾಸವಿಟ್ಟು ಪೂಜೆ ಮಾಡುವುದು ರೂಢಿಯಲ್ಲಿದೆ. ಇದು ಒಂದು ವಿಧಾನದ ಗೋಪೂಜೆ. ಈಗ ಇದೇ ಕ್ರಮದ ಪೂಜೆಯನ್ನು ನಾವು ಸರ್ವತ್ರ ಕಾಣುತ್ತಿದ್ದೇವೆ.

ಕೃಷಿ ಸಹಾಯಿ ಪ್ರಾಣಿಗಳಲ್ಲಿ ದನವೂ ಬರುತ್ತದೆ, ಅದೂ ಹಟ್ಟಿಯಲ್ಲೇ ಇರುತ್ತದೆ. ದೀಪಾವಳಿಗೆ ಮಾಡಿದ ವಿಶೇಷ ಗಟ್ಟಿ ಮುಂತಾದ ತಿಂಡಿಗಳನ್ನು ಇರಿಸಿ ಅವುಗಳು ತಿನ್ನುತ್ತಿರುವಾಗದ ಸಂತೃಪ್ತ ಭಾವದ ವೇಳೆ ಹಟ್ಟಿ ತುಂಬ ಸೊಡರ ತೋರಿಸಿ ಬಲೀಂದ್ರನ ಕರೆದು ಪೊಲಿ ಯಾಚಿಸುವುದೇ ನಮ್ಮ ತುಳುನಾಡಿನ ಪೂರ್ವ ಪರಂಪರೆಯ ಗೋಪೂಜೆ. ಹಟ್ಟಿಯಲ್ಲಿ ದನ, ಕರು, ಎತ್ತು, ಕೋಣ , ಎಮ್ಮೆ ಎಲ್ಲವೂ ಇರುತ್ತವೆ. ಅವುಗಳೆಲ್ಲವೂ ನಮಗೆ ಜೀವಾನಾಧಾರ, ಕೃಷಿ ಸಹಾಯಿ. ತುಳುವರ ಗೋಪೂಜೆ ಹೀಗೆ ವೈಚಾರಿಕ ವೈಶಾಲ್ಯತೆಯನ್ನು ಪಡೆದಿದೆ. ಧಾನ್ಯವೇ ನಮಗೆ ‘ಧನ ಸಂಪತ್ತು’ ಆದುದರಿಂದ ಪ್ರತ್ಯೇಕ ‘ಧನಲಕ್ಷ್ಮೀ ಪೂಜೆ’ ಎಂದಿಲ್ಲ . ಗೋಪೂಜೆಯೊಂದಿಗೆ ಇದು ಕೂಡಾ ನಡೆಯುತ್ತದೆ.

ನಿರೂಪಣೆ : ರಾಕೇಶ್‌ ಕುಂಜೂರು
ಲೇಖನ : ಕೆ.ಎಲ್‌. ಕುಂಡಂತಾಯ, ಜಾನಪದ ವಿದ್ವಾಂಸರು

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ಲಂಬಾಣಿಗರ ವೈವಿಧ್ಯಮಯ ದೀಪಾವಳಿ ಹಬ್ಬ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

ನಾಗರಿಕತೆಯ ನಡುವೆಯೂ ಗ್ರಾಮೀಣ ಸಂಸ್ಕೃತಿ ಉಳಿವಿಗೆ ಪಾಂಡವರು ಸಾಕ್ಷಿ

tdy-6

ತುಳುನಾಡಿನ ವಿಶಿಷ್ಟ ಆಚರಣೆ ಬಲೀಂದ್ರ ಪೂಜೆ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

ದೀಪಾವಳಿ ಹಣತೆಗಳಿಗೆ ಆಧುನಿಕ ಸ್ಪರ್ಶ

tdy-20

ದೀಪಾವಳಿಯ ಖುಷಿಯಲ್ಲಿ ಈ ಸಂಗತಿ ಮರೆಯದಿರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.