ಕ್ಯಾರ್ ಚಂಡಮಾರುತ: ಕಾರವಾರದಲ್ಲಿ ಐವರು ಮೀನುಗಾರರ ರಕ್ಷಣೆ
Team Udayavani, Oct 26, 2019, 3:00 PM IST
ಸುರತ್ಕಲ್: ಮೀನುಗಾರಿಕೆಗೆ ತೆರಳಿ ಕಾರವಾರ ಸಮುದ್ರ ಬಳಿ ಕ್ಯಾರ್ ಚಂಡಮಾರುತಕ್ಕೆ ಸಿಲುಕಿದ್ದ ಐವರು ಮೀನುಗಾರರನ್ನೊಳಗೊಂಡ ಬೋಟ್ ಅನ್ನು ಕರಾವಳಿ ರಕ್ಷಣಾ ಪಡೆಯವರು ರಕ್ಷಣೆ ಮಾಡಿದ ಘಟನೆ ನಡೆದಿದೆ.
ಕರಾವಳಿ ರಕ್ಷಣಾ ಪಡೆಯ ಅಮರ್ತ್ಯಾ ಹಡಗನ್ನು ಬಳಸಿ ಕಾರ್ಯಾಚರಣೆ ನಡೆಸಿದ್ದು, ರಕ್ಷಿಸಿದ ಎಲ್ಲಾ ಮೀನುಗಾರರನ್ನು ಕಾರವಾರ ಬಂದರಿಗೆ ಕರೆತರಲಾಗಿದ್ದು, ಆಹಾರ ಮತ್ತು ವೈದ್ಯಕೀಯ ಸೌಲಭ್ಯ ನೀಡಲಾಗಿದೆ.
ಕ್ಯಾರ್ ಚಂಡಮಾರುತದ ಪರಿಣಾಮವಾಗಿ ಕೇರಳ, ಮಹಾರಾಷ್ಟ್ರ ಮತ್ತು ತಮಿಳುನಾಡಿನ 500ಕ್ಕೂ ಹೆಚ್ಚು ಮೀನುಗಾರಿಕಾ ಬೋಟ್ ಗಳು ಕಾರವಾರ ಬಂದರಿನಲ್ಲಿ ಲಂಗರು ಹಾಕಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ