ನಾಡಿನಾದ್ಯಂತ ದೀಪಾವಳಿ ಹಬ್ಬದ ಸಡಗರ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ
Team Udayavani, Oct 27, 2019, 9:29 AM IST
ನವದೆಹಲಿ : ದೇಶದಾದ್ಯಂತ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ದೀಪದಿಂದ ದೀಪವನ್ನು ಹಚ್ಚುವ ಮೂಲಕ ಮನೆಮಂದಿಯೆಲ್ಲಾ ಖುಷಿಯಿಂದ ಕಲೆತು ಬೆರೆತು ಸಂಭ್ರಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ದೇಶದ ಜನತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ದೀಪಾವಳಿ ಹಬ್ಬದ ಶುಭಾಸಯ ತಿಳಿಸಿದ್ದಾರೆ.
ದೀಪಾವಳಿ ಬರೀ ಹಬ್ಬವಲ್ಲ… ನಮ್ಮ ಸಂಸ್ಕೃತಿಯ ಸಾರ… ಭಾರತೀಯರಿಗೆ ದೀಪಾವಳಿ ಎಂದರೆ ಬಹುದೊಡ್ಡ ಹಬ್ಬ. ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು. ಪ್ರೀತಿ, ಕಾಳಜಿ ಹಾಗೂ ಹಂಚಿಕೆಯ ದೀಪವನ್ನು ಬೆಳಗಿಸುವ ಮೂಲಕ ನಿರ್ಗತಿಕರ ಜೀವನದಲ್ಲಿ ಸಂತೋಷವನ್ನು ತರೋಣ ಎಂದು ರಾಷ್ಟ್ರಪತಿಗಳು ಶುಭಾಶಯ ಕೋರಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಶಯ ಹೇಳಿದ್ದು , ದೀಪಾವಳಿಯ ಶುಭ ಸಂದರ್ಭದಲ್ಲಿ ಜನತೆಗೆ ಶುಭಾಶಯಗಳನ್ನು ಕೋರುತ್ತಿದ್ದೇನೆ. ದೀಪಗಳ ಈ ಹಬ್ಬವು ನಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ತರಲಿ ಮತ್ತು ನಮ್ಮ ದೇಶ ಸದಾಕಾಲ ಸಂತೋಷ, ಸಮೃದ್ಧಿ ಹಾಗೂ ಅದೃಷ್ಟದಿಂದ ಬೆಳಗಲಿ ಎಂದು ತಿಳಿಸಿದ್ದಾರೆ.
देशवासियों को दीपावली के पावन अवसर पर बहुत-बहुत शुभकामनाएं। रोशनी का यह उत्सव हम सभी के जीवन में नया प्रकाश लेकर आए और हमारा देश सदा सुख, समृद्धि और सौभाग्य से आलोकित रहे।
Wishing you all a Happy #Diwali. pic.twitter.com/5nhimk58CO
— Narendra Modi (@narendramodi) October 27, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!