ಇಂದು ದೇವಿರಮ್ಮ ದರ್ಶನ: ಬೆಟ್ಟ ಹತ್ತಿದ ಸಿ ಟಿ ರವಿ
Team Udayavani, Oct 27, 2019, 10:07 AM IST
ಚಿಕ್ಕಮಗಳೂರು :ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ದೇವಿರಮ್ಮ ಪುಣ್ಯ ಕ್ಷೇತ್ರಕ್ಕೆ ಜನ ಸಾಗರ ಹರಿದು ಬರುತ್ತಿದ್ದಾರೆ. ಸಮುದ್ರ ಮಟ್ಟದಿಂದ 4 ಸಾವಿರ ಎತ್ತರದಲ್ಲಿರೋ ಬೆಟ್ಟಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದು ಹಬ್ಬದ ವಾತಾವರಣ ಮನೆ ಮಾಡಿದೆ.
ಚಿಕ್ಕಮಗಳೂರು ತಾಲೂಕಿನ ಮಲ್ಲೆನಹಳ್ಳಿ ಗ್ರಾಮದ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಜಾರುವ ಕಾಲುದಾರಿಯಲ್ಲೇ ಭಕ್ತರು ಬೆಟ್ಟ ಹತ್ತಿ ದೇವಿ ದರ್ಶನ ಪಡೆಯುತ್ತಾರೆ.
ಸಚಿವ ಸಿ ಟಿ ರವಿ ಅವರು ಬರಿ ಕಾಲಿನಲ್ಲಿ ಬೆಟ್ಟ ಹತ್ತಿ ದೇವಿ ದರ್ಶನ ಪಡೆದರು. ಸಿ ಟಿ ರವಿಯವರು ಪ್ರತಿವರ್ಷ ದೇವಿ ದರ್ಶನ ಪಡೆಯುತ್ತಿದ್ದು, ಸಂಪ್ರದಾಯ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
Bengaluru rain: ಮಧ್ಯಾಹ್ನದ ವರುಣಾರ್ಭಟಕ್ಕೆ ನಗರ ಕೂಲ್
Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು