ಸ್ನಾಯುಗಳಿಗೆ ವ್ಯಾಯಾಮ


Team Udayavani, Oct 29, 2019, 5:10 AM IST

x-24

ಆಕರ್ಷಕವಾಗಿರುವ ಮೈಕಟ್ಟನ್ನು ಪಡೆಯುವುದು ಅಷ್ಟು ಸುಲಭವಲ್ಲ. ಕಾರಣ-ನಮ್ಮ ಹೊಟ್ಟೆ ಮತ್ತು ಸೊಂಟ. ಈ ಭಾಗದಲ್ಲಿ ಅತಿ ಹೆಚ್ಚಾಗಿ ಸಂಗ್ರಹವಾಗಿರುವ ಕೊಬ್ಬು ಕರಗಿದ ಬಳಿಕವೇ ಆಕರ್ಷಕವಾಗಿರುವ ಮೈಕಟ್ಟನ್ನು ಹೊಂದಲು ಸಾಧ್ಯ. ಹಾಗಾಗಿ ಕೊಬ್ಬು ತುಂಬಿರುವ ಸ್ನಾಯುಗಳಿಗೆ ಅತಿ ಹೆಚ್ಚಿನ ಸೆಳೆತ ನೀಡಿ ಹೆಚ್ಚಿನ ಬೆಳವಣಿಗೆಯನ್ನು ಪಡೆಯುವಂತೆ ಮಾಡುವ ಕೆಲವು ಫ‌ಲಪ್ರದವಾದ ವ್ಯಾಯಾಮಗಳು

ಕೈಗಳಿಂದ ದೇಹವನ್ನು (Pull Ups) ಮೇಲೆಳೆದುಕೊಳ್ಳುವುದು
ಸುಮಾರು ಆರಡಿ ಎತ್ತರದಲ್ಲಿ ಅಡ್ಡಲಾಗಿರುವ ಸರಳು ಅಥವಾ ಪೈಪನ್ನು ಹಾರಿ ಹಿಡಿದು ಇಡಿಯ ದೇಹವನ್ನು ಮೇಲಕ್ಕೆತ್ತುವ ಮೂಲಕ ಭುಜ, ಬೆನ್ನು, ರಟ್ಟೆ ಹಾಗೂ ಎದೆಯ ಸ್ನಾಯುಗಳ ಕೊಬ್ಬನ್ನು ಕರಗಿಸುತ್ತದೆ. ಇದರಲ್ಲಿ ಎರಡು ವಿಧಾನಗಳಿವೆ. ಮೊದಲನೆಯದು ಹಸ್ತ ನಮ್ಮ ಕಡೆಗೆ ನೋಡುತ್ತಿರುವಂತೆ ಹಾರಿ ಸರಳನ್ನು ಹಿಡಿದು ದೇಹವನ್ನು ಮೇಲಕ್ಕೆತ್ತಿ ಗದ್ದವನ್ನು ಸರಳಿಗೆ ತಾಕುವಷ್ಟು ಮೇಲಕ್ಕೆತ್ತುವುದು. ಎರಡನೆಯದು ಹಸ್ತದ ಹಿಂಭಾಗ ನಮಗೆ ಕಾಣುವಂತೆ ಹಾರಿ ಸರಳನ್ನು ಹಿಡಿದು ದೇಹವನ್ನು ಮೇಲಕ್ಕೆತ್ತಿ ಕುತ್ತಿಗೆಯ ಹಿಂಭಾಗ ಸರಳಿಗೆ ತಾಕುವಷ್ಟು ಬಳಿ ತರುವುದು. ಈ ಎರಡೂ ತರಹದ ವ್ಯಾಯಾಮಗಳನ್ನು ಒಂದಾದ ಒಂದರಂತೆ ಮಾಡುವುದು ಒಳ್ಳೆಯದು. ಪ್ರಾರಂಭದಲ್ಲಿ ಕೊಂಚ ನೋವುಂಟಾದರೂ ಕ್ರಮೇಣ ದೇಹ ಉತ್ತಮವಾಗಿ ಸ್ಪಂದಿಸಲು ಪ್ರಾರಂಭಿಸುತ್ತದೆ.

ಡಂಬೆಲ್‌ ಪ್ರಸ್‌
ಬೆಂಚ್‌ ಪ್ರಸ್‌ ನಲ್ಲಿದ್ದ ಭಂಗಿಯಲ್ಲಿಯೇ ಸರಳಿನ ಬದಲು ಎರಡೂ ಕೈಗಳಿಗೆ ಸಮತೂಕದ ಡಂಬೆಲ್ಲುಗಳನ್ನು ಉಪಯೋಗಿಸಿ ವ್ಯಾಯಾಮ ನಡೆಸುವುದರಿಂದ ಬೆಂಚ್‌ ಪ್ರಸ್‌ ನಲ್ಲಿ ಉಳಿದು ಹೋದ ಸ್ನಾಯುಗಳಿಗೆ ಸೆಳೆತ ಸಿಗುತ್ತದೆ. ಡಂಬೆಲ್ಲುಗಳನ್ನು ಮೇಲಿನಿಂದ ಕೈಗಳನ್ನು ಮಡಿಚಿ ನೇರ ಎದೆಯ ಪಕ್ಕಕ್ಕೆ ಅಥವಾ ಕೈಗಳನ್ನು ಚಾಚಿ ಎರಡೂ ಕಡೆಗಳಿಗೆ ಇಳಿಸುವ ಮೂಲಕ ಎದೆಯ ಪಕ್ಕದ ಸ್ನಾಯುಗಳು ಹುರಿಗಟ್ಟುತ್ತವೆ.

ಬೆಂಚ್‌ ಪ್ರಸ್‌
ಬೆಂಚಿನ ಮಲಗಿ ಮೊಣಕಾಲನ್ನು ತೊಂಭತ್ತು ಡಿಗ್ರಿಯಲ್ಲಿ ಮಡಚಿರುವ ಭಂಗಿಯಲ್ಲಿ ಸರಳಿನ ಎರಡೂ ಬದಿಗೆ ತೂಕವನ್ನು ಹಾಕಿ ಎರಡೂ ಕೈಗಳ ಮೂಲಕ ಎದೆಮಟ್ಟದಿಂದ ಮೇಲೆತ್ತುವ ಈ ವ್ಯಾಯಾಮದ ಮೂಲಕ ಎದೆ, ಭುಜ ಮತ್ತು ರಟ್ಟೆಯ ಸ್ನಾಯುಗಳು, ಹುರಿಗಟ್ಟುತ್ತವೆ. ಎದೆಯ ಸ್ನಾಯುಗಳಿಗೆ ಈ ವ್ಯಾಯಾಮ ಅತ್ಯುತ್ತಮವಾಗಿದೆ. ಆದರೆ ಈ ವ್ಯಾಯಾಮದ ಸಮಯದಲ್ಲಿ ನಿಮ್ಮ ಸಹಾಯಕ್ಕೆ ಒಬ್ಬರು ಬಳಿ ಇರಲೇ ಬೇಕು, ಏಕೆಂದರೆ ಒಂದು ವೇಳೆ ತ್ರಾಣ ಉಡುಗಿದರೆ ಸರಳಿನಲ್ಲಿರುವ ತೂಕ ಪ್ರಾಣಕ್ಕೇ ಕುತ್ತು ತರಬಲ್ಲದು.

- ಕಾರ್ತಿಕ್‌

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Health

ಮಳೆಗಾಲದ ಆರೋಗ್ಯ ಕಾಪಾಡಿಕೊಳ್ಳೋದು ಹೇಗೆ?

ಪ್ರಾಣಾಯಾಮದಿಂದ ಪ್ರಯೋಜನವುಂಟು…

ಪ್ರಾಣಾಯಾಮದಿಂದ ಪ್ರಯೋಜನವುಂಟು…

neck-pain

ಕತ್ತುನೋವು ನಿರ್ಲಕ್ಷಿಸಿದರೆ ಅಪಾಯ

beauty-tips

ಅಲರ್ಜಿ, ಕಲೆನಿವಾರಣೆಗೆ ಮನೆಯಲ್ಲಿಯೆ ಇದೆ ಔಷಧ

Karibevu

ಉತ್ತಮ ಆರೋಗ್ಯಕ್ಕೆ ಕರಿಬೇವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.