ಕೆರೆಗೆ ಈಜಲು ಹೋದ ಯುವಕ ಸಾವು
Team Udayavani, Oct 29, 2019, 12:09 PM IST
ಬಾಗಲಕೋಟೆ: ಈಚೆಗೆ ಸುರಿದ ಮಳೆಯಿಂದ ತುಂಬಿದ್ದ ಗ್ರಾಮದ ಕೆರೆಯಲ್ಲಿ ಈಜಲು ಹೋದ ಯುವಕ ಮೃತಪಟ್ಟ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲ್ಲೊಳ್ಳಿಯಲ್ಲಿ ಮಂಗಳವಾರ ಸಂಭವಿಸಿದೆ.
ಮೃತಪಟ್ಟ ಯುವಕನನ್ನು ಗ್ರಾಮದ ರವಿ ಮಾರುತಿ ಭಜಂತ್ರಿ (21) ಎಂದು ಗುರುತಿಸಲಾಗಿದೆ.
ಯುವಕ ರವಿ, ಸೊಂಟಕ್ಕೆ ಡಬ್ಬಿ ಕಟ್ಟಿಕೊಂಡು ಕೆರೆಯಲ್ಲಿ ಈಜುತಿತ್ತ. ಕೆರೆಯ ಮಧ್ಯೆ ಹೋದಾಗ ಡಬ್ಬಿಯ ಹಗ್ಗ ಬಿಚ್ಚಿದ್ದು, ಇದರಿಂದ ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ದೀಪಾವಳಿ ಪಾಡ್ಯದಂದು ಮನೆಯಲ್ಲಿ ಪೂಜೆಯಲ್ಲಿ ತೊಡಗಿದ್ದ ಗ್ರಾಮಸ್ಥರು, ಘಟನೆ ಸುದ್ದಿ ತಿಳಿದು, ಕೆರೆಯತ್ತ ಧಾವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?