ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಆಗ್ರಹ


Team Udayavani, Oct 29, 2019, 4:22 PM IST

hasan-tdy-2

ಆಲೂರು: ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು.ಗ್ರಾಮೀಣ ಭಾಗಗಳ ರಸ್ತೆ ಅಭಿವೃದ್ಧಿಗೆಂದು ಬಿಡುಗಡೆಯಾದ ಸರ್ಕಾರದ ಅನುದಾನವನ್ನು ಕಲ್ಲುಕ್ವಾರಿಗಳಿಗೆ ಹೋಗುವ ರಸ್ತೆಗೆ ಬಳಕೆ ಮಾಡಿಕೊಂಡು ಹಣವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಎಂದು ತಾಲೂಕು ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಹೊನ್ನವಳ್ಳಿ ಗಣೇಶ್‌ ಆರೋಪಿಸಿದರು.

ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಳ್ಳಿಗಳ ಅಭಿವೃದ್ಧಿಗೆ ಬಳಸಬೇಕಾದ ಅನುದಾನವನ್ನು ಕೆಲ ರಾಜಕೀಯ ಮುಖಂಡರು ಖಾಸಗಿ ಕಲ್ಲುಕ್ವಾರಿಗಳಿಗೆ ಹೋಗುವ ಮುಖ್ಯ ರಸ್ತೆಗಳ ಅಭಿವೃದ್ಧಿಗೆ ಬಳಸಿಕೊಂಡು ಕಾಂಕ್ರೀಟ್‌ ರಸ್ತೆಗಳನ್ನು ನಿರ್ಮಿಸುತ್ತ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಈ ಬಗ್ಗೆ ಸೂಕ್ತ ತನಿಖೆಯಾಗಬೇಕಿದೆ.

ಶಿಷ್ಟಾಚಾರ ಉಲ್ಲಂಘನೆ: ಮಗ್ಗೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹೆಮ್ಮಿಗೆ ಹಾಗೂ ಹೊನ್ನವಳ್ಳಿ ಗ್ರಾಮ ಗಳಿಗೆ ಹೋಗುವ ರಸ್ತೆಗಳ ಅಭಿವೃದ್ಧಿಗೆಂದು ಕಾವೇರಿ ನೀರಾವರಿ ನಿಗಮದಿಂದ ಸುಮಾರು 1 ಕೋಟಿ ರೂ. ಅನುದಾನ ಪಡೆದು ಕಾಂಕ್ರೀಟ್‌ ರಸ್ತೆ ನಿರ್ಮಿ ಸಲಾಗಿದೆ. ಆದರೆ ಈ ಕಾಮಗಾರಿಗೆ ಚಾಲನೆ ನೀಡಲು ಮತ್ತು ಪೂರ್ಣ ಗೊಂಡ ರಸ್ತೆ ಉದ್ಘಾಟನಾ ಸಮಾರಂಭಕ್ಕೆ ಲೋಕಸಭಾ ಸದಸ್ಯರನ್ನಾಗಲಿ, ವಿಧಾನ ಸಭಾ ಸದಸ್ಯರನ್ನಾಗಲಿ, ಜಿಲ್ಲಾ ಪಂಚಾಯಿತಿ ಸದಸ್ಯರನ್ನು ಆಹ್ವಾನಿಸದೇ ಶಿಷ್ಟ ಚಾರ ಉಲ್ಲಂಘಿಸಿ ತಮಗೆ ಬೇಕಾದ ಕೆಲ ಪಕ್ಷದ ಮುಖಂಡರನ್ನು ಕರೆಸಿಕೊಂಡು ರಸ್ತೆ ಉದ್ಘಾಟನೆ ನಡೆಸಿರುವ ಹಾಸನ ಜಿಲ್ಲಾ ಹೇಮಾವತಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಅಭಿಯಂತರರು ಚುನಾಯಿತ ಜನಪ್ರತಿನಿಧಿಗಳನ್ನು ಅವಮಾನಿಸಿದ್ದಾರೆ. ಅವರ ಈ ನಡೆ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮತ್ತು ಸರ್ಕಾರಕ್ಕೆ ಮನವಿ ಸಲ್ಲಿತ್ತೇನೆ ಎಂದರು.

ಅನುದಾನ ಸ್ಥಗಿತ- ಅಭಿವೃದ್ಧಿ ಕುಂಠಿತ: ಮಗ್ಗೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಕಡಬಗಾಲ, ಹೊಳೆಕೊಪ್ಪಲು, ಕೆರೆಕೊ  ಪ್ಪಲು, ಚಟ್ನಹಳ್ಳಿ, ಮೇರೆ, ಗಂಜಿಗೆರೆ, ಗಿರಿಘಟ್ಟ, ಬಸವನಹಳ್ಳಿ, ತಿಪ್ಪನಹಳ್ಳಿ, ಕಾಗ  ನೂರು, ಕಾಗನೂರು ಹೊಸಳ್ಳಿ, ಹೆಮ್ಮಿಗೆ ಇನ್ನೂ ಮುಂತಾದ ಹಳ್ಳಿಗಳಲ್ಲಿ ರಸ್ತೆ, ಚರ್ಚ್‌, ಮಸೀದಿ, ದೇವಸ್ಥಾನಗಳ ಅಭಿವೃದ್ಧಿ ಕಾಮಗಾರಿಗಳಿಗೆ 3 ವರ್ಷ ಗಳಿಂದ ಹಣವನ್ನು ಬಿಡುಗಡೆ ಮಾಡದೇ ಕೆಲ ಗುತ್ತಿಗೆದಾರರು ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಿದ್ದಾರೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮ ಮಂಡಳಿಯ ಮುಖ್ಯ ಎಂಜಿನಿಯರ್‌ ಗಮನಹರಿಸಬೇಕಾಗಿದೆ ಎಂದರು.

ಕಾಡಾನೆ ಹಾವಳಿ ನಿಯಂತ್ರಿಸಿ: ಒಂದೆಡೆ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈತರು ಬೆಳೆನಷ್ಟ ಅನುಭವಿಸಿದ್ದಾರೆ.ಮತ್ತೂಂದೆಡೆ ಕಾಡಾನೆಗಳು ಹಾಗೂ ಮಂಗಗಳ ಹಾವಳಿಂದ ರೈತರು ತೀವ್ರ ನಷ್ಟನುಭವಿಸುತ್ತಿದ್ದಾರೆ. ಕೂಡಲೇ ತಾಲೂಕು ರೈತರಿಗೆ ಸೂಕ್ತ ರೀತಿಯಲ್ಲಿ ಪರಿಹಾರ ಒದಗಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಣತೂರು ಗ್ರಾಪಂ ಅಧ್ಯಕ್ಷ ರವಿ, ಪಟ್ಟಣ ಪಂಚಾಯಿತಿ ಮಾಜಿ ಸದಸ್ಯರಾದ ರಾಜಶೇಖರ್‌, ನಾರಾಯಣ್‌ ಕಾಂಗ್ರೆಸ್‌ ಮುಖಂಡ ಸರ್ವರ್‌ ಪಾಷ ಹಾಜರಿದ್ದರು.

ಟಾಪ್ ನ್ಯೂಸ್

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

11

Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.