ಬೆಳ್ಳಂದೂರು ಕೆರೆಯ ರೀತಿ ಬದಲಾದ ಮಂದಾರ ತ್ಯಾಜ್ಯದ ಪ್ರದೇಶ!


Team Udayavani, Oct 29, 2019, 4:49 PM IST

belandoor

ಮಹಾನಗರ: ಬೆಂಗಳೂರಿನ ಬೆಳ್ಳಂದೂರು ಕೆರೆ ನೊರೆಯಿಂದ ತುಂಬಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೇ, ಈಗ ಇಂತಹುದೇ ಪರಿಸ್ಥಿತಿ ಮಂಗಳೂರಿನ ಮಂದಾರದಲ್ಲಿ ಸೃಷ್ಟಿಯಾಗಿದೆ!

ಹಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ತ್ಯಾಜ್ಯ ನೀರು ಹರಿದು ಸ್ಥಳೀಯ ತೋಡಿನ ಮೂಲಕ ನದಿ ಸೇರುತ್ತಿದೆ. ಇದು ನೀರಿನಲ್ಲಿ ನೊರೆಯಾಗಿ ವ್ಯಾಪಿಸಿದೆ. ತ್ಯಾಜ್ಯದಿಂದ ಹೊರಬರುವ ನೊರೆ ನೀರು ಹತ್ತಿರದ ತೋಡು, ತೋಟದ ಮಧ್ಯೆ ಹರಿಯುತ್ತಿದ್ದು, ವಾಸನೆ ಅಧಿಕವಾಗಿದೆ. ಇದರಿಂದ ನೊರೆ ನೀರು ಸೃಷ್ಟಿಯಾಗಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ವಿಷಜಂತುಗಳ ಹಾವಳಿ
ಸೊಳ್ಳೆ, ವಿಷಜಂತುಗಳು ಕೂಡ ಈಗ ಮಂದಾರ ವ್ಯಾಪ್ತಿಯಲ್ಲಿ ತುಂಬಿಕೊಂಡಿದ್ದು, ಆರೋಗ್ಯ ಇಲಾಖೆಯವರು ಮಾತ್ರ ಕಾಟಾಚಾರಕ್ಕೆ ಎಂಬಂತೆ ಬಂದು ಹೋಗುತ್ತಿದ್ದಾರೆ ವಿನಹ ಸ್ಥಳೀಯರ ಸಮಸ್ಯೆ ಸವಾಲುಗಳ ಬಗ್ಗೆ ಯಾವುದೇ ಗಮನಹರಿಸುತ್ತಿಲ್ಲ ಎಂದು ಸ್ಥಳೀಯರು ನೋವು ತೋಡಿಕೊಳ್ಳುತ್ತಿದ್ದಾರೆ.

ಪಚ್ಚನಾಡಿ ತ್ಯಾಜ್ಯ ರಾಶಿಯು ಜರಿದು ಮಂದಾರದ ಜನವಸತಿ ಪ್ರದೇಶದತ್ತ ಬಂದು ಸಾವಿರಾರು ತೆಂಗು-ಕಂಗು-ಅಡಿಕೆ ಮರಗಳು ತ್ಯಾಜ್ಯದ ರಾಶಿಯಲ್ಲಿ ಬಂಧಿಯಾಗುವ ಜತೆಗೆ, ನಾಗ ಕ್ಷೇತ್ರ ಸೇರಿದಂತೆ ದೈವ ಸಾನ್ನಿಧ್ಯಗಳು ಕೂಡ ತ್ಯಾಜ್ಯದೊಳಗೆ ಹುದುಗಿಹೋಗಿವೆ.

ಜತೆಗೆ ಒಂದೆರಡು ಮನೆಗಳನ್ನು ತ್ಯಾಜ್ಯರಾಶಿಯು ಆಪೋಶನ ತೆಗೆದುಕೊಂಡಿದ್ದು, ಇನ್ನಷ್ಟು ಮನೆಗಳು ಆತಂಕದಲ್ಲಿವೆ. ಸ್ಥಳೀಯ ಹಲವು ಕುಟುಂಬದವರನ್ನು ಈಗಾಗಲೇ ತೆರವು ಮಾಡಲಾಗಿದ್ದು, ಗೃಹ ಮಂಡಳಿಯ ಕಟ್ಟಡದಲ್ಲಿ ವಾಸ್ತವ್ಯ ವ್ಯವಸ್ಥೆ ಮಾಡಲಾಗಿದೆ.ಆಡಳಿತ ನಡೆಸುವ ಮಹಾನಗರ ಪಾಲಿಕೆ ಅವರ ಗೋಳನ್ನು ಕೇಳುತ್ತಲೇ ಇಲ್ಲ ಎಂಬ ದೂರು ವ್ಯಕ್ತವಾಗಿದೆ.

ಜನಪ್ರತಿನಿಧಿಗಳು- ಅಧಿಕಾರಿಗಳ ಮೌನ!
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ವೀರಪ್ಪ ಮೊಲಿ, ಹಾಲಿ ಆರೋಗ್ಯ ಸಚಿವ ಶ್ರೀರಾಮುಲು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಶಾಸಕರಾದ ಯು.ಟಿ. ಖಾದರ್‌, ಡಾ| ಭರತ್‌ ಶೆಟ್ಟಿ ವೈ., ವೇದವ್ಯಾಸ ಕಾಮತ್‌, ಉಮಾನಾಥ ಕೋಟ್ಯಾನ್‌, ರಾಜೇಶ್‌ ನಾೖಕ್‌, ವಿ.ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮಾಜಿ ಸಚಿವರಾದ ಬಿ. ರಮಾನಾಥ ರೈ, ಮೊದಿನ್‌ ಬಾವಾ ಮತ್ತಿತರರು ಮಂದಾರ ತ್ಯಾಜ್ಯ ತುಂಬಿದ ಪ್ರದೇಶಕ್ಕೆ ಭೇಟಿ ನೀಡಿದ್ದರೂ ಇನ್ನೂ ಕೂಡ ಇಲ್ಲಿನ ನಿರ್ವಸಿತರಿಗೆ ಪರಿಹಾರವೇ ದೊರಕಿಲ್ಲ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಥಳಕ್ಕೆ ಇನ್ನೂ ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಟಾಪ್ ನ್ಯೂಸ್

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.