ತಲೆನೋವಾ? ತಲೆ ಕೆಡಿಸ್ಕೋಬೇಡಿ…


Team Udayavani, Oct 30, 2019, 3:56 AM IST

r-5

ಬೆಳಗ್ಗೆದ್ದರೆ ಮನೆಕೆಲಸ, ಮಕ್ಕಳ ಕಿರಿಕಿರಿ, ಗಂಡನ ಗಡಿಬಿಡಿ, ಆಫೀಸಿನಲ್ಲಿ ಬಾಸ್‌ ಕೊಡುವ ಟಾಸ್ಕ್ಗಳು. ಇವನ್ನೆಲ್ಲ ಮುಗಿಸಿ ಮತ್ತೆ ಸಂಜೆ ಬಂದಾಗ ಅದೇ ಮನೆಗೆಲಸ… ಔದ್ಯೋಗಿಕ ಮಹಿಳೆಯ ಒತ್ತಡದ ಬದುಕು ಅನೇಕ ಸಲ ತಲೆಚಿಟ್ಟು ಹಿಡಿಸುವಂತೆ ಮಾಡುತ್ತದೆ. ತಲೆನೋವನ್ನು ಸೃಷ್ಟಿಸುತ್ತದೆ. ಆಗಿಂದಾಗ್ಗೆ ಬರುವ ಈ ತಲೆನೋವನ್ನು ಸುಲಭದಲ್ಲಿ ಓಡಿಸುವುದು ಹೇಗೆ? ಹತ್ತೇ ನಿಮಿಷದಲ್ಲಿ ಮೊದಲಿನಂತಾಗುವುದು ಹೇಗೆ?

-ಮೂರ್ನಾಲ್ಕು ಹನಿ ಲವಂಗದ ಎಣ್ಣೆಗೆ, ಒಂದೂವರೆ ಚಮಚ ಕೊಬ್ಬರಿ ಎಣ್ಣೆಯನ್ನು ಬೆರೆಸಿಕೊಂಡು, ಹಣೆಗೆ ಚೆನ್ನಾಗಿ ಮಸಾಜ್‌ ಮಾಡಿಕೊಳ್ಳಬೇಕು. ಹತ್ತೇ ನಿಮಿಷದಲ್ಲಿ ತಲೆನೋವು ಓಡಿಹೋಗುತ್ತದೆ.

-ಅಡಿಕೆ-ವೀಳ್ಯದೆಲೆಯನ್ನು ಚೆನ್ನಾಗಿ ಜಜ್ಜಿ ಪೇಸ್ಟ್‌ ಮಾಡಿ, ಅದನ್ನು ಹಣೆಗೆ ಹಚ್ಚಿಕೊಂಡರೆ, ಆರಾಮದಾಯಕ ಅನುಭವವಾಗುತ್ತದೆ. ವಿಕ್ಸ್‌ , ಝಂಡೂಬಾಮ್‌ನಂತೆ ತಲೆನೋವನ್ನು ಹೀರಿಕೊಳ್ಳುವ ಶಕ್ತಿ ಈ ಪೇಸ್ಟ್‌ಗಿರುತ್ತದೆ.

-ಎರಡು ಹನಿ ಪುದೀನ ಎಣ್ಣೆಗೆ, ತುಸು ಬಾದಾಮಿ ಎಣ್ಣೆಯನ್ನು ಮಿಕ್ಸ್‌ ಮಾಡಿ, ಹಣೆಗೆ ಚೆನ್ನಾಗಿ ಹಚ್ಚಿಕೊಂಡರೆ ರಿಲ್ಯಾಕ್ಸ್‌ ಸಿಗುತ್ತದೆ. ತಲೆ ಹಗುರವಾದಂತೆ ಅನ್ನಿಸುತ್ತದೆ.

-ತುಳಸಿ ಎಲೆಗಳನ್ನು ಚೆನ್ನಾಗಿ ಕುದಿಸಿ, ಆ ನೀರಿಗೆ ಜೇನುತುಪ್ಪ ಬೆರೆಸಿ, ಕುಡಿದರೆ ಮೆದುಳಿಗೆ ರಕ್ತಸಂಚಾರ ಸುಗಮಗೊಂಡು, ತಲೆನೋವು ನಿವಾರಣೆಯಾಗುತ್ತದೆ.

-ನಿಶ್ಶಬ್ದ ಜಾಗದಲ್ಲಿ ಕುಳಿತು, ಹತ್ತಿಪ್ಪತ್ತು ನಿಮಿಷ “ಕೋಳಿನಿದ್ರೆ’ ಮಾಡಿದರೂ ತಲೆನೋವು ನಿವಾರಣೆಯಾಗುತ್ತದೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.