ಸುರಪುರ ಸೀತಾಫಲಕ್ಕೆ ಡಿಮ್ಯಾಂಡ್‌

ಬೆಟ್ಟಗುಡ್ಡಗಳಲ್ಲೇ ಹೆಚ್ಚಾಗಿ ಬೆಳೆಯುತ್ತೆಅರಣ್ಯ ಇಲಾಖೆಯವರು 2 ವರ್ಷಕ್ಕೊಮ್ಮೆ ಟೆಂಡರ್‌ ಕರೆಯುತ್ತಾರೆ

Team Udayavani, Oct 30, 2019, 10:55 AM IST

27-October-39

ಸಿದ್ದಯ್ಯ ಪಾಟೀಲ
ಸುರಪುರ: ತಾಲೂಕಿನ ಬಹುತೇಕ ಬೆಟ್ಟಗುಡ್ಡ ಪ್ರದೇಶಗಳಲ್ಲಿ ಬೆಳೆದ ಸೀತಾಫಲ ಹಣ್ಣಿಗೆ ರಾಜ್ಯ ಸೇರಿದಂತೆ ನೆರೆ ರಾಜ್ಯಗಳಲ್ಲೂ ಭಾರೀ ಬೇಡಿಕೆ ಬಂದಿದೆ.

ಮಳೆ ಪ್ರಮಾಣ ಕಳೆದ ಮೂರ್‍ನಾಲ್ಕು ವರ್ಷಗಳಿಂದ ಕಡಿಮೆ ಆಗಿದ್ದರಿಂದ ಇಳುವರಿ ಕಡಿಮೆಯಾಗಿತ್ತು. ಪ್ರಸಕ್ತ ಸಾಲಿನಲ್ಲಿ ಸಾಕಷ್ಟು ಮಳೆಯಾಗಿದ್ದರಿಂದ ಉತ್ತಮ ಇಳುವರಿ ಬಂದಿದೆ. 2 ವರ್ಷಕ್ಕೊಮ್ಮೆ ಟೆಂಡರ್‌: ಈ ಹಣ್ಣು ಬೆಟ್ಟಗುಡ್ಡಗಳಲ್ಲಿ ಬೆಳೆಯುವುದರಿಂದ ಇದು ಅರಣ್ಯ ಇಲಾಖೆಗೆ ಒಳಪಡುತ್ತಿದ್ದು, ಅರಣ್ಯ ಇಲಾಖೆಯವರು 2 ವರ್ಷಕ್ಕೊಮ್ಮೆ ಟೆಂಡರ್‌ ಕರೆಯುತ್ತಾರೆ. ಕಳೆದ ಬಾರಿ 2017-18ನೇ ಸಾಲಿಗೆ 4 ಲಕ್ಷ ರೂ.ಗಳಿಗೆ ಗುತ್ತಿಗೆ ನೀಡಲಾಗಿತ್ತು. ಪ್ರಸ್ತಕ ವರ್ಷ 2019-20ನೇ ಸಾಲಿಗೆ 3.55 ಲಕ್ಷ ರೂ.ಗಳಿಗೆ ಟೆಂಡರ್‌ ಆಗಿದೆ.

ಇಲ್ಲೇ ಹೆಚ್ಚು ಬೆಳೆಯುತ್ತೆ: ಸಾಮಾನ್ಯವಾಗಿ ಸೆಪ್ಟೆಂಬರ್‌ ತಿಂಗಳಲ್ಲಿ ಬರುವ ಈ ಸೀತಾಫಲ ಅಕ್ಟೋಬರ್‌ ಹಾಗೂ ನವೆಂಬರ್‌ ತಿಂಗಳಲ್ಲೂ ದೊರೆಯುತ್ತದೆ. ತಾಲೂಕಿನ ಕುಂಬಾರಾಪೇಟ, ತಳವಾರಗೇರಾ, ವಾಗಣಾಗೇರಿ, ಜಾಲಿಬೆಂಚಿ, ಮಾಚಗುಂಡಾಳ, ದೇವರ ಗೋನಾಲ, ಟಿ.ಬೊಮ್ಮನಳ್ಳಿ, ಸಿದ್ದಾಪುರ, ವಾರಿ ಸಿದ್ದಾಪುರ, ಹಸನಾಪುರ, ರತ್ತಾಳ, ದೇವಿಕೇರಿ, ಲಕ್ಷ್ಮೀಪುರ, ಬಿಜಾಸ್ಪೂರ ಸೇರಿದಂತೆ ನಗರದ ಸುತ್ತಮುತ್ತಲಿನ ಬೆಟ್ಟಗುಡ್ಡಗಳ ಪ್ರದೇಶದಲ್ಲಿ ಸೀತಾಫಲ ಹೆಚ್ಚಾಗಿ ಬೆಳೆಯುತ್ತಿದೆ.

ಪ್ರತಿದಿನ ಸರಬರಾಜು: ಪ್ರತಿ ದಿನಕ್ಕೆ 2ರಿಂದ 3 ಕ್ವಿಂಟಲ್‌ ಸೀತಾಫಲವನ್ನು ಹೈದ್ರಾಬಾದ್‌, ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ಸರಬರಾಜು ಮಾಡಲಾಗುತ್ತಿದೆ.

ವಿವಿಧ ದರ ನಿಗದಿ: ಈ ಹಿಂದೆ 200 ರಿಂದ 300 ರೂ. ಗೆ ನೂರು ಸೀತಾಫಲ ಸಿಗುತ್ತಿದ್ದವು. ಆದರೀಗ ಬೆಲೆ ಗಗನಕ್ಕೇರಿದೆ. 20 ಸೀತಾಫಲಕ್ಕೆ 100 ರೂಪಾಯಿ ದರದಂತೆ ಮಾರುತ್ತಿದ್ದಾರೆ. ಒಂದು ಹಣ್ಣನ್ನು 10 ರೂ.ಗೆ ಮಾರಲಾಗುತ್ತಿದೆ.

ಸ್ಥಳೀಯವಾಗಿ ಮಾರಾಟ: ನಗರದ ಬಸ್‌ ನಿಲ್ದಾಣ, ಗಾಂಧಿ ವೃತ್ತ, ಅರಮನೆ ಮಾರ್ಗ, ಕೋತಿ ಮಹಲ, ಪಟೇಲ್‌ ವೃತ್ತ, ತರಕಾರಿ ಮಾರುಕಟ್ಟೆ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಸೀತಾಫಲ ಮಾರಲಾಗುತ್ತಿದೆ.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.