ಅವ್ಯವಸ್ಥೆ ಆಗರ ಕಲಾದಗಿ ಗ್ರಂಥಾಲಯ


Team Udayavani, Oct 30, 2019, 12:04 PM IST

bk-tdy-3

ಕಲಾದಗಿ: ಗ್ರಾಮದ ಗ್ರಂಥಾಲಯ ಅವ್ಯವಸ್ಥೆ ಆಗರವಾಗಿದೆ. ಗ್ರಾಮದ ಜನತೆಗೆ ಬೆಳಕಿನ ಜ್ಞಾನ ನೀಡುತ್ತಿರುವ ಗ್ರಂಥಾಲಯ ಬೆಳಕಿಲ್ಲದೆ ಕತ್ತಲಲ್ಲಿ ಸೊರಗುತ್ತಿದೆ. ಜಿಲ್ಲೆಯಲ್ಲಿಯೇ ಅತೀ ದೊಡ್ಡ ಗ್ರಾಮ ಪಂಚಾಯತ ಹೆಗ್ಗಳಿಕೆಗೆ ಪಾತ್ರವಾಗಿರುವ ಕಲಾದಗಿ ಗ್ರಾಪಂನ ಗ್ರಂಥಾಲಯದಲ್ಲಿ ಬೆಳಕಿಲ್ಲ. ಕುಳಿತುಕೊಳ್ಳಲು ವ್ಯವಸ್ಥಿತ ಖುರ್ಚಿಗಳಿಲ್ಲ. ವ್ಯವಸ್ಥಿತ ಟೇಬಲ್‌ಗ‌ಳಿಲ್ಲದೆ ಗ್ರಂಥಾಲಯ ಕಾರ್ಯ ನಿರ್ವಹಿಸುತ್ತಿದೆ.

ಕಲಾದಗಿಯಲ್ಲಿ 12 ವಾರ್ಡ್‌ಗಳಿದ್ದು, 35 ಗ್ರಾಪಂ ಸದಸ್ಯರಿದ್ದಾರೆ. ಗ್ರಾಮದಲ್ಲಿ 201ರ ಜನಗಣತಿ ಪ್ರಕಾರ ಒಟ್ಟು 13,676 ಜನರಿದ್ದಾರೆ. ಈಗ 20 ಸಾವಿರ ಗಡಿ ದಾಟಿದೆ. 20 ಸಾವಿರ ಜನಸಂಖ್ಯೆಗೆ ಅನುಗುಣವಾಗಿ ಇರಬೇಕಾದ ಗ್ರಂಥಾಲಯ ಮೂಲಭೂತ ಸೌಲಭ್ಯವಿಲ್ಲದೆ ಓದುಗರು ತೊಂದರೆ ಅನುಭವಿಸುತ್ತಿದ್ದಾರೆ.

ಎರಡೇ ಪತ್ರಿಕೆ: ದಿನಕ್ಕೆ ನೂರಾರು ಸಂಖ್ಯೆಯಲ್ಲಿ ಓದುಗರು ಬರುವ ಗ್ರಂಥಾಲಯಕ್ಕೆ ಎರಡೇ ದಿನ ಪತ್ರಿಕೆ ಸೌಲಭ್ಯವಿದೆ. ಗ್ರಾಮದ ಬಸ್‌ ನಿಲ್ದಾಣದ ಬಳಿಯಿರುವ ಗ್ರಂಥಾಲಯ ಗೋಡವಾನ್‌ ತರಹ ಕಾಣಿಸುತ್ತಿದೆ. ದ್ವಾರ ಬಾಗಿಲಲ್ಲಿ ದ್ವಿಚಕ್ರ ವಾಹನ ನಿಲುಗಡೆ ಸ್ಥಳವಾಗಿ ಪರಿಣಮಿಸಿದೆ.

ಗೋಡೆ ಬಿರುಕು: ಗ್ರಂಥಾಲಯದ ಗೋಡೆಗಳು ಅಲ್ಲಲ್ಲಿಬಿರುಕು ಬಿಟ್ಟಿದೆ. ಮಳೆ ಬಂದರೆ ನೀರು ಸೋರುತ್ತದೆ. ಕುರ್ಚಿಗಳು ಒದ್ದೆಯಾಗಿ ಓದುಗರು ನಿಂತು ಇಲ್ಲವೇ ಬೇರೆಡೆ ಕುಳಿತು ಓದುವಂತಾಗಿದೆ.

ವ್ಯವಸ್ಥಿತ ರ್ಯಾಕ್‌ಗಳಿಲ್ಲ: ಪುಸ್ತಕ ಇಡಲು ರ್ಯಾಕ್‌ಗಳಿಲ್ಲ. ಹೀಗಾಗಿ ಯಾವ ಪುಸ್ತಕಗಳಿವೆ ಎಂಬುದು ಓದುಗರಿಗೆ ಗೊತ್ತಾಗುತ್ತಿಲ್ಲ. ಪುಸ್ತಕಗಳನ್ನೆಲ್ಲ ಟ್ರಿಜೋರಿಯಲ್ಲಿಇಡಲಾಗಿದ್ದು, ಓದುಗರಿಗೆ ಪುಸ್ತಕಗಳಿಲ್ಲ ಎಂದು ನಿರಾಸೆಯಾಗುತ್ತಿದೆ. ಗ್ರಂಥಾಲಯದ ಒಳಕೋಣೆ

ಅವ್ಯವಸ್ಥೆಯಿಂದ ಕೂಡಿದ್ದು, ಮುರುಕಲು ಕುರ್ಚಿ, ನಿರುಪಯುಕ್ತ ವಸ್ತುಗಳಿವೆ. ಕೋಣೆಯಲ್ಲಿ ಹೆಗ್ಗಣ ಮಣ್ಣು ಕೆದರುತ್ತಿದ್ದು, ಜ್ಞಾನ ಭಂಡಾರದಲ್ಲಿ ಮಣ್ಣಿನ ಗುಂಪೆಗಳಿವೆ.

ಗ್ರಂಥಾಲಯದಲ್ಲಿ ಅನೇಕ ವರ್ಷದಿಂದ ಬೆಳಕಿನ ವ್ಯವಸ್ಥೆಯೇ ಇಲ್ಲ. ಪರಸಿ ನೆಲಹಾಸು ಮಾಡಿಸುವಂತೆ ಮೇಲಧಿ ಕಾರಿಗಳಿಗೆ ತಿಳಿಸಲಾಗಿದೆ. ಗಂಗವ್ವ ಚಂದ್ರಶೇಖರ ಪೂಜಾರಿ (ಲಾಯನ್ನವರ್‌), ಕಲಾದಗಿ ಗ್ರಂಥಾಲಯ ಮೇಲ್ವಿಚಾರಕಿ

 

-ಚಂದ್ರಶೇಖರ ಆರ್‌.ಎಚ್‌.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.