2050ರ ವೇಳೆಗೆ ಮುಂಬಯಿ, ಕೋಲ್ಕತಾ ನಗರಗಳೇ ಇರಲ್ಲ!

ಹವಾಮಾನ ಬದಲಾವಣೆ ಎಫೆಕ್ಟ್: ಏರುತ್ತಿರುವ ಸಮುದ್ರ ಮಟ್ಟ

Team Udayavani, Oct 30, 2019, 4:18 PM IST

mumbai

ಜಗತ್ತಿನ ಹಲವು ಪ್ರಮುಖ ನಗರಗಳಿಗೆ ಸಂಚಕಾರ

ಹೊಸದಿಲ್ಲಿ: ತಾಪಮಾನ ಬದಲಾವಣೆ ಮತ್ತು ಏರುತ್ತಿರುವ ಸಮುದ್ರ ಮಟ್ಟದಿಂದಾಗಿ ಮುಂಬಯಿ, ಕೋಲ್ಕತಾ ಸೇರಿದಂತೆ ಜಗತ್ತಿನ ಹಲವು ನಗರಗಳು 2050ರ ವೇಳೆಗೆ ನಾಶವಾಗಲಿದೆ ಎಂದು ಸಂಶೋಧನೆಯೊಂದು ಹೇಳಿದೆ.

ಜಗತ್ತಿನ ಮೂರನೇ ಒಂದು ಭಾಗದಷ್ಟು ಜನರಿಗೆ ಇದರಿಂದ ಸಮಸ್ಯೆಯಾಗಲಿದೆ. ಗರಿಷ್ಠ ಪ್ರಮಾಣದಲ್ಲಿ ಚೀನ, ಭಾರತ, ಬಾಂಗ್ಲಾದೇಶ, ವಿಯೆಟ್ನಾಂ, ಇಂಡೋನೇಷ್ಯಾ, ಥೈಲೆಂಡ್‌ ದೇಶಗಳ ಜನರು ಇದರಿಂದ ಸಂಕಷ್ಟ ಪಡಲಿದ್ದಾರೆ ಎಂದು ಸಂಶೋಧನೆ ಹೇಳಿದೆ.

ಅಮೆರಿಕದ ನ್ಯೂಜೆರ್ಸಿ ಮೂಲಕ ಕ್ಲೈಮೇಟ್‌ ಸೆಂಟ್ರಲ್‌ ಸಂಸ್ಥೆ ಈ ಸಮೀಕ್ಷೆ ನಡೆಸಿದ್ದು, ನಾಶವಾಗಲಿರುವ ನಗರಗಳ ಬಗ್ಗೆ ಬೆಳಕು ಚೆಲ್ಲಿದೆ. ಸಮುದ್ರವು ನಗರಗಳನ್ನು ಆಪೋಷನ ತೆಗೆದುಕೊಳ್ಳುವುದರಿಂದ ಸುಮಾರು 1.50 ಕೋಟಿ ಮಂದಿ ನೆಲೆ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದೆ.

ಇದಲ್ಲದೆ ಸದ್ಯ ಜಗತ್ತಿನಾದ್ಯಂತ 3 ಕೋಟಿ ಮಂದಿ ಪ್ರವಾಹ ಪೀಡಿತ ಪ್ರದೇಶದಲ್ಲಿ ವಾಸಿಸುತ್ತಿದ್ದು, ವರ್ಷದಲ್ಲಿ ಒಂದು ಬಾರಿಯಾದರೂ ಸಮಸ್ಯೆ ಅನುಭವಿಸುತ್ತಾರೆ ಎಂದು ಹೇಳಿದೆ. ಸರಕಾರಗಳು ತಾಪಮಾನ ಬದಲಾವಣೆ ಹಿನ್ನೆಲೆಯಲ್ಲಿ ಹಲವು ಉಪಕ್ರಮಗಳನ್ನು ಕಂಡುಕೊಂಡರೂ ಅದು ಪ್ರಯೋಜನವಾಗುತ್ತಿಲ್ಲ ಎಂದಿದೆ. ಈ ಮೊದಲು ಸಮುದ್ರ ಮಟ್ಟ ಏರಿಕೆಯಿಂದ 80 ಲಕ್ಷ ಮಂದಿಗೆ ಸಮಸ್ಯೆಯಾಗಲಿದೆ ಎಂದು ಹೇಳಲಾಗಿತ್ತು.

ಸಂಶೋಧನೆ ವರದಿ ಪ್ರಕಾರ ದಕ್ಷಿಣ ವಿಯೆಟ್ನಾಂ ಮುಳುಗಲಿದೆ ಮತ್ತು ಥೈಲೆಂಡ್‌ನ‌ ಶೇ.10ರಷ್ಟು ಭೂಮಿ ಮುಳುಗಲಿದೆ. ಶಾಂಘೈಗೆ ಕೂಡ ಮುಳುಗುವ ಭೀತಿ ಹೊಂದಿದೆ.

ಕಳೆದ ತಿಂಗಳಷ್ಟೇ ಹವಾಮಾನ ಬದಲಾವಣೆ ಕುರಿತ ಅಂತರ್‌ ಸರಕಾರಿ ಸಮಿತಿಯೊಂದು ಜಾಗತಿಕವಾಗಿ ಸಮುದ್ರ ಮಟ್ಟ ಏರುತ್ತಿರುವ ಬಗ್ಗೆ ಎಚ್ಚರಿಸಿತ್ತು. ಆ ಪ್ರಕಾರ ವಿಶ್ವದಲ್ಲಿ ಇಂಗಾಲ ಹೊರಸೂಸುವಿಕೆಯನ್ನು ಕಡಿಮೆಗೊಳಿಸದೇ ಇದ್ದಲ್ಲಿ 2100ರ ವೇಳೆಗೆ 1 ಮೀ. ಸಮುದ್ರ ಏರಲಿದೆ ಎಂದು ಹೇಳಲಾಗಿತ್ತು. ಇದರಿಂದ ನೂರಾರು ನಗರಗಳು ಮುಳುಗಲಿವೆ ಎಂದು ಹೇಳಿತ್ತು.

ಇದಷ್ಟೇ ಅಲ್ಲದೇ ಕೇವಲ 50 ಸೆ.ಮೀ. ನಷ್ಟು ಸಮುದ್ರ ಮಟ್ಟ ಏರಿದರೂ ಹಲವು ಪ್ರಮುಖ ಬಂದರು ನಗರಿಗಳು ಮುಳುಗಲಿದ್ದು 1.50 ಕೋಟಿ ಮಂದಿಗೆ ಇದರಿಂದ ಸಮಸ್ಯೆಯಾಗಲಿದೆ ಎಂದು ವಿಶ್ವಸಂಸ್ಥೆ ವರದಿಯೊಂದು ಹೇಳಿತ್ತು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.