ದೀಪಾವಳಿಗೆ ತಾಂಡಾ ಮಕ್ಕಳಿಂದ ಹೂವು ಸಂಗ್ರಹ


Team Udayavani, Oct 30, 2019, 4:21 PM IST

tk-tdy-1

ಚಿಕ್ಕನಾಯಕನಹಳ್ಳಿ: ತಾಲೂಕಿನ ಆಲದಕಟ್ಟೆ ಲಂಬಾಣಿ ತಾಂಡಾ ಸೇರಿದಂತೆ ಹಲವಾರು ಲಂಬಾಣಿ ತಾಂಡಾ ಗಳಲ್ಲಿ ದೀಪಾವಳಿ ಬೆಳಕಿನ ಹಬ್ಬವನ್ನು ಸಾಂಪ್ರದಾಯಿಕ ವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು. ಲಂಬಾಣಿ ತಾಂಡಾಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ ಅಮಾವಾಸ್ಯೆಯಂದು ಹಿರಿಯರಿಗೆ ಪೂಜೆ ಸಲ್ಲಿಸು ವುದು ವಾಡಿಕೆ. ಅದರಂತೆ, ಹಿರಿಯರಿಗೆ ಇಷ್ಟವಾದ ಕುರಿ, ಕೋಳಿ ಮೇಕೆ ಮಾಂಸದ ಅಡುಗೆ ತಯಾರಿಸಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಜಯರಾಜ್‌ ಆಲದಕಟ್ಟೆ ಮಾತನಾಡಿ, ಪೂಜೆ ಸಲ್ಲಿಸಿದ ರಾತ್ರಿ ಮಹಿಳೆಯರು ಲಂಬಾಣಿ ಉಡುಗೆ ತೊಟ್ಟು ದೀಪ ಹಿಡಿದು ಮನೆ ಮನೆಗಳಿಗೆ ಹೋಗಿ ಹಾಡುಗಳನ್ನು ಹಾಡಿ, ಮನೆಗೆ ಒಳ್ಳೆಯದಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ.

ಮನೆಯಲ್ಲಿನ ಹಿರಿಯರು ದೀಪ ಹಿಡಿದು ಬಂದಿರುವ ಮಹಿಳೆಯರಿಗೆ, ಯುವತಿಯರಿಗೆ ಹಣ ನೀಡಿ ಕಳುಹಿಸುತ್ತಾರೆ. ಮರುದಿನ ಊರಿನ ಯುವತಿಯರು ತಮ್ಮ ಹೊಲ ಅಥವಾ ಹತ್ತಿರದ ತೋಟ, ಕಾಡುಗಳಿಗೆ ತೆರಳಿ, ರಾಗಿ, ನವಣೆ ಜೋಳ, ಹೂ ಸಂಗ್ರಹಿಸಿ ಪ್ರತಿ ಮನೆ ಮುಂದೆ ಹಾಡುಗಳನ್ನು ಹೇಳುತ್ತಾ ರಂಗೋಲಿ, ಹಾಕಿ ಸಗಣಿ ಯಲ್ಲಿ ಬೆನಕನನ್ನು ಮನೆ ಬಾಗಿಲಿನಲ್ಲಿ ಪ್ರತಿಷ್ಠಾಪಿಸುತ್ತಾರೆ. ಮನೆ ಬಾಗಿಲನ್ನು ತಂಗಟಿ ಹೂವಿನಿಂದ ಸಿಂಗರಿಸುತ್ತಾರೆ.

ನಂತರ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ಅಡುಗೆ ತಯಾರಿಸುತ್ತಾರೆ. ಸಂಜೆ ಊರಿನ ಗ್ರಾಮಸ್ಥರೆಲ್ಲ ದೇವಾಲಯದ ಬಳಿ ಸೇರಿ ಸಿಹಿ ಅಡುಗೆ ಸವಿದು ಹಬ್ಬ ಆಚರಿಸುತ್ತಾರೆ. ಲಂಬಾಣಿ ಸಂಪ್ರದಾಯದಲ್ಲಿ ದೀಪಾವಳಿ ವಿಜೃಂಭಣೆಯ ಹಬ್ಬವಾಗಿದೆ. ಹಿರಿಯರ ಪೂಜೆ ಈ ಹಬ್ಬದ ವಿಶೇಷವಾಗಿದೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.