ಮಳೆಗೆ ಬೆಳೆ ನೀರು ಪಾಲು: ಪರಿಹಾರಕ್ಕೆ ರೈತರ ಒತ್ತಾಯ


Team Udayavani, Oct 30, 2019, 4:45 PM IST

30-October-23

ಕೂಡ್ಲಿಗಿ: ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ರೈತರ ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದೆ. ಹಾಗಾಗಿ ಉಪಮುಖ್ಯಮಂತ್ರಿಗಳು ಹಾಗೂ ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ ಅವರು ಈ ಕೂಡಲೇ ತ್ವರಿತವಾಗಿ ರೈತರ ನಷ್ಟದ ಅಂದಾಜು ಮಾಡಿ ಪರಿಹಾರ ನೀಡಬೇಕು
ಹಾಗೂ ಮನೆಯನ್ನು ಕಳೆದುಕೊಂಡವರಿಗೆ ಮನೆಯನ್ನು ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಹುಚ್ಚವ್ವನಹಳ್ಳಿ ಮಂಜುನಾಥ ಬಣದ ಬಳ್ಳಾರಿ ಜಿಲ್ಲಾ ಅಧ್ಯಕ್ಷ ದೇವರಮನಿ ಮಹೇಶ ಅವರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ರೈತರು ಸಾಲ ಮಾಡಿ ಜೋಳ, ಮೆಕ್ಕೆಜೋಳ, ಸಜ್ಜೆ, ಮಿಡಿಸೌತೆ, ಮೆಣಸಿನಕಾಯಿ, ಪಪ್ಪಾಯಿ, ಈರುಳ್ಳಿ, ಟೊಮಟೋ ಮುಂತಾದ ಬೆಳೆಗಳನ್ನು ಬೆಳೆದಿದ್ದರು. ಅಲ್ಪಸ್ವಲ್ಪ ಮಳೆಗೆ ಫಸಲು ಬಂದಿತ್ತು. ಆದರೆ ಫಸಲು ಬರುವ ಸಮಯದಲ್ಲಿ ಚಂಡಮಾರುತ ಮಳೆಗೆ ಎಲ್ಲ ಬೆಳೆಗಳು ನೆಲಸಮವಾಗಿ ಕೊಳೆತು ಫಸಲು ರೈತರ ಕೈಗೆ ಬರದೇ ರೈತರ ಬದುಕೀಗ ಅತಂತ್ರ ಪರಿಸ್ಥಿತಿಯಾಗಿದೆ.

ಸರ್ಕಾರ ಪ್ರತಿ ಎಕರೆಗೆ 50 ಸಾವಿರ ಪರಿಹಾರವನ್ನು ನೀಡಬೇಕು. ಮಳೆಯಿಂದ ಸಂಪೂರ್ಣ ಮನೆಯನ್ನು ಕಳೆದುಕೊಂಡ ಸಂತ್ರಸ್ತರಿಗೆ ಒಂದು ಮನೆಗೆ 10 ಲಕ್ಷ ರೂ. ಪರಿಹಾರ ನೀಡಬೇಕೆಂದು ದೇವರಮನಿ ಮಹೇಶ್‌ ಈ ಸಂದರ್ಭದಲ್ಲಿ ಸರ್ಕಾರವನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತಸಂಘಟನೆಯ ಕೂಡ್ಲಿಗಿ ತಾಲೂಕು ಪ್ರಧಾನ ಕಾರ್ಯದರ್ಶಿ ಎನ್‌. ಪಕ್ಕೀರಪ್ಪ, ಜಿಲ್ಲಾ ಉಪಾಧ್ಯಕ್ಷ ಎಂ. ಪ್ರಕಾಶ, ಎಂ. ಸೋಮಣ್ಣ, ತಾಲೂಕು ರೈತ ಸಂಘದ ಗೌರವಾಧ್ಯಕ್ಷ ವೀರಭದ್ರಪ್ಪ, ಸಂಡೂರು ತಾಲೂಕು ಅಧ್ಯಕ್ಷ ಡಿ. ಹನುಮಂತಪ್ಪ, ಹಸಿರು ಸೇನೆ ಕೂಡ್ಲಿಗಿ ಪಟ್ಟಣ ಅಧ್ಯಕ್ಷ ಮೌಲಾ ಹುಸೇನ್‌, ಖಜಾಂಚಿ ರಾಜಸಾಬ್‌, ರೈತ ಮುಖಂಡರಾದ ಬೊಪ್ಪಲಾಪುರ ಪರುಸಪ್ಪ, ಎಸ್‌. ಬೊಮ್ಮಪ್ಪ, ಎ.ಷಣ್ಮುಖಪ್ಪ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.