ಮಹಾರಾಷ್ಟ್ರದಂತೆ ಇಲ್ಲೂ ಅನರ್ಹರಿಗೆ ತಕ್ಕ ಪಾಠ: ಸಿದ್ದು


Team Udayavani, Oct 31, 2019, 3:07 AM IST

siddaramaiah

ಜಮಖಂಡಿ: ಮಹಾರಾಷ್ಟ್ರದಲ್ಲಿ ಪಕ್ಷಕ್ಕೆ ದ್ರೋಹ ಮಾಡಿದ ರೆಬಲ್‌ಗ‌ಳಿಗೆ ಅಲ್ಲಿನ ಜನ ತಕ್ಕ ಪಾಠ ಕಲಿಸಿದ್ದಾರೆ. ಅದೇ ರೀತಿ ಕರ್ನಾಟಕದಲ್ಲೂ ಉಪಚುನಾವಣೆಯಲ್ಲಿ ಅನರ್ಹ ಶಾಸಕರಿಗೆ ಜನ ತಕ್ಕ ಉತ್ತರ ಕೊಡಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಕಳೆದ ಚುನಾವಣೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗಲಿಲ್ಲ. ನಮ್ಮ ಶಾಸಕರನ್ನು ರಾಜೀನಾಮೆ ಕೊಡಿಸಿ ಯಡಿಯೂರಪ್ಪ ಹಿಂಬಾಗಿಲಿನಿಂದ ಸಿಎಂ ಆಗಿದ್ದಾರೆ. ಗೋಕಾಕ್‌, ಅಥಣಿ, ಕಾಗವಾಡ ಸೇರಿದಂತೆ 15 ಕ್ಷೇತ್ರಗಳಲ್ಲೂ ನಾವು ಗೆದ್ದೇ ಗೆಲ್ಲುತ್ತೇವೆ.

ಆಗ ಯಡಿಯೂರಪ್ಪ ರಾಜೀನಾಮೆ ಕೊಡಬೇಕಾಗುತ್ತದೆ. ಮಾಜಿ ಸಿಎಂ ಕುಮಾರಸ್ವಾಮಿ, ಯಡಿಯೂರಪ್ಪ ಸರ್ಕಾರ ಬೀಳಿಸಲು ಬಿಡಲ್ಲ ಅಂತಿದ್ದಾರೆ. ಅವರು ಉಳಿಸಿಕೊಳ್ಳಲಿ. ನಾನು ಮತ್ತೆ ಮುಖ್ಯಮಂತ್ರಿ ಆಗಬೇಕೆಂದು ಕನಸು ಕಾಣುತ್ತಿಲ್ಲ ಎಂದರು.

ಸಮಾಜದ ಎಲ್ಲ ವರ್ಗದ ಜನರಿಗೆ ನಾನು ಹಲವು ಯೋಜನೆ ಕೊಟ್ಟೆ. ಆದರೆ, ಬಿಜೆಪಿಯವರು ಮನೆ, ಮನೆಗೆ ಹೋಗಿ ಸುಳ್ಳು ಹೇಳಿದರು. ನಮ್ಮ ಕಾರ್ಯಕರ್ತರು ಸತ್ಯವನ್ನೂ ಹೇಳಲಿಲ್ಲ. ಬಿಜೆಪಿಯವರ ಸುಳ್ಳಿನ ಪ್ರಚಾರದಿಂದಲೇ ನಾವು ಅಧಿಕಾರಕ್ಕೆ ಬರಲಾಗಲಿಲ್ಲ ಎಂದರು.

ಬಿಎಸ್‌ವೈ ಭವಿಷ್ಯ ಕಲಿತಿದ್ದಾರಾ?: “ಸಿದ್ದರಾಮಯ್ಯ ಕಾಯಂ ವಿರೋಧ ಪಕ್ಷದ ನಾಯಕರಾಗಿರುತ್ತಾರೆ ಎನ್ನುವ ಯಡಿಯೂರಪ್ಪ ಪುರೋಹಿತರಾ? ಅವರು ಭವಿಷ್ಯ ಹೇಳುತ್ತಾರಾ? ಭವಿಷ್ಯ ಕಲಿತಿದ್ದಾರಾ? ಪಂಚಾಂಗ ಓದುತ್ತಾರಾ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

“ಪ್ರವಾಹ ಪರಿಹಾರ ವಿಷಯದಲ್ಲಿ ನಾನು ಸುಳ್ಳು ಹೇಳಿಲ್ಲ. ಯಡಿಯೂರಪ್ಪ ಅವರೇ ಸುಳ್ಳು ಹೇಳುತ್ತಿದ್ದಾರೆ. ನಾನು ಸತ್ಯವನ್ನೇ ಹೇಳಿದ್ದೇನೆ. ಬಿಎಸ್‌ವೈಯನ್ನು ನೋಡಿದರೆ ನನಗೆ ಪಾಪ ಅನಿಸುತ್ತದೆ. ಬಿಎಸ್‌ವೈಗೆ ಮೋದಿ ಸಹಾಯ ಮಾಡುತ್ತಿಲ್ಲ. ಪ್ರವಾಹದಿಂದ 38 ಸಾವಿರ ಕೋಟಿ ರೂ.ಹಾನಿಯಾದರೆ, 1,200 ಕೋಟಿ ಕೊಟ್ಟಿದ್ದಾರೆ’ ಎಂದರು.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-wewwqewq

Bantwal: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.