ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನ ಕೈ ಕಾರ್ಯಕರ್ತರ ಮಾರಾಮಾರಿ
Team Udayavani, Oct 30, 2019, 10:55 PM IST
ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿ ಕಾಂಗ್ರೆಸ್ನ ಅಧಿಕೃತ ಅಭ್ಯರ್ಥಿಗಳ ಹೆಸರು ಘೋಷಣೆಯಾಗುತ್ತಿದ್ದಂತೆ ಮೊದಿನ್ ಬಾವಾ ಅವರ ಬೆಂಬಲಿಗರು ಹಾಗೂ ಗುಲ್ಜಾರ್ಬಾನು ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿ ಬಾವಾ ಅವರ ಮೇಲೆ ಹಲ್ಲೆ ನಡೆಯಿತು.