ಮತ್ತೆ ಎದುರಾಗಿದೆ ಚಂಡಮಾರುತ ಭೀತಿ


Team Udayavani, Oct 31, 2019, 4:15 AM IST

e-23

ಸಾಂದರ್ಭಿಕ ಚಿತ್ರ

ಮಂಗಳೂರು: ಕರಾವಳಿ ಭಾಗದಲ್ಲಿ ಯಾವಾಗಲೂ ಯಥೇಚ್ಛವಾಗಿ ಮಳೆ ಸುರಿಯುತ್ತಿದೆ. ಅದರಲ್ಲಿಯೂ ಚಂಡಮಾರುತ ಪರಿಣಾಮ ಬಿದ್ದರೆ ಗುಡುಗು ಸಹಿತ ಭಾರೀ ಮಳೆಯಾಗುತ್ತದೆ. ಕರಾವಳಿ ಭಾಗಕ್ಕೆ ಕಳೆದ ವರ್ಷದಂತೆ ಈ ವರ್ಷವೂ ಮೂರು ಚಂಡಮಾರುತ ಪರಿಣಾಮ ಬೀರಿದ್ದವು. ಈಗ ಮತ್ತೂಮ್ಮೆ ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಅದರ ಸಾಂದ್ರತೆ ಜಾಸ್ತಿಯಾದರೆ, ಕರಾವಳಿಗೆ ಮತ್ತೂಂದು ಚಂಡಮಾರುತ ಪರಿಣಾಮ ಬೀರುವ ಸಾಧ್ಯತೆ ಇದೆ.

ಆರು ಚಂಡಮಾರುತ
ಕಳೆದ ಎರಡು ವರ್ಷಗಳಲ್ಲಿ ಒಟ್ಟಾರೆ ಆರು ಚಂಡಮಾರುತಗಳು ಕರಾವಳಿಯಲ್ಲಿ ಪ್ರಭಾವ ಬೀರಿದ್ದವು. ಕಳೆದ ಡಿಸೆಂಬರ್‌ನಿಂದ ಮೇ ವರೆಗೆ ರಾಜ್ಯದ ಪಾಲಿಗೆ ಒಟ್ಟು ಮೂರು ಪ್ರಬಲ ಚಂಡಮಾರುತ ಪರಿಣಾಮಗಳು ಬೀರಿವೆ. ಡಿಸೆಂಬರ್‌ ಕೊನೆಯಲ್ಲಿ “ಓಖೀ’ ಚಂಡಮಾರುತ ದಕ್ಷಿಣ ಭಾರತದ ಕರಾವಳಿಗೆ ಅಪ್ಪಳಿಸಿತ್ತು. ನಿರಂತರ ಮಳೆ, ಗಾಳಿ ಪರಿಣಾಮ ಕರಾವಳಿ ಭಾಗದಲ್ಲಿ ಸಾಕಷ್ಟು ಬೆಳೆನಾಶ ಹಾಗೂ ಪ್ರಾಣ ಹಾನಿಯಾಗಿತ್ತು.

ಮೇ ತಿಂಗಳಲ್ಲಿ “ಸಾಗರ್‌’ ಚಂಡಮಾರುತದ ಪರಿಣಾಮ ಕರಾವಳಿ ತೀರದಲ್ಲಿ ಗಾಳಿ, ಮಳೆಯಾಗಿತ್ತು. ಬಳಿಕ “ಮೆಕುನು’ ಎಂಬ ಪ್ರಬಲ ಚಂಡಮಾರುತ ಅರಬಿ ಸಮುದ್ರದಲ್ಲಿ ಸೃಷ್ಟಿಯಾಗಿ ಒಮಾನ್‌ ದೇಶದಲ್ಲಿ ಸಾಕಷ್ಟು ನಷ್ಟ-ಹಾನಿಯುಂಟು ಮಾಡಿತ್ತು.

ಈ ಬಾರಿ ಎಪ್ರಿಲ್‌ ಕೊನೆಯಲ್ಲಿ (ಪೂರ್ವ ಮುಂಗಾರು) ಬಂಗಾಲ ಕೊಲ್ಲಿಯಲ್ಲಿ ರೂಪು ಗೊಂಡ “ಫೋನಿ’ ಎಂಬ ಚಂಡ ಮಾರುತದ ಪರಿಣಾಮ ಕರಾವಳಿಯಲ್ಲಿ ಉತ್ತಮ ಮಳೆಯಾಗಿತ್ತು. ಬಳಿಕ ಜೂನ್‌ ತಿಂಗಳಲ್ಲಿ “ವಾಯು’ ಚಂಡಮಾರುತ ಕರಾವಳಿ ಭಾಗಕ್ಕೆ ಪರಿಣಾಮ ಬೀರಿತ್ತು. ಕೆಲ ದಿನಗಳ ಹಿಂದೆ “ಕ್ಯಾರ್‌’ ಎಂಬ ಚಂಡಮಾರುತ ಪರಿಣಾಮ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗಿತ್ತು.

ಚಂಡಮಾರುತದ ಪರಿಣಾಮದಿಂದ ಕಳೆದ ವರ್ಷ ಕರಾವಳಿಯಲ್ಲಿ ಪೂರ್ವ ಮುಂಗಾರು ಉತ್ತಮವಾಗಿತ್ತು. ವಾಡಿಕೆ ಮಳೆ ಪ್ರಮಾಣದಲ್ಲಿ ಶೇ. 87ರಷ್ಟು ಹೆಚ್ಚಳವಾಗಿದ್ದರೆ ಈ ವರ್ಷ ಶೇ. 75ರಷ್ಟು ಕಡಿಮೆ ಇತ್ತು. ಮುಂಗಾರು ಋತುವಿನಲ್ಲಿ ಈ ವರ್ಷ ಶೇ. 22ರಷ್ಟು ಹೆಚ್ಚಳವಾಗಿತ್ತು. ಕಳೆದ ವರ್ಷ ಹಿಂಗಾರು ಮಳೆ ಶೇ. 31ರಷ್ಟು ಕಡಿಮೆಯಾಗಿದ್ದರೆ ಈ ವರ್ಷ ಈಗಾಗಲೇ ವಾಡಿಕೆ ಗುರಿ ತಲುಪಿದೆ.

ಲಕ್ಷದ್ವೀಪ-ಕೇರಳ ನಡುವೆ ಅರಬಿ ಸಮುದ್ರದಲ್ಲಿ ನಿಮ್ನ ಒತ್ತಡ ಸೃಷ್ಟಿಯಾಗಿದ್ದು, ಮುಂದಿನ ದಿನಗಳಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದೆ. ಪರಿಣಾಮ ಮುಂದಿನ ಎರಡು ದಿನ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಬಹುದು.
– ಸುನಿಲ್‌ ಗವಾಸ್ಕರ್‌, ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ

ಟಾಪ್ ನ್ಯೂಸ್

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.