ಡೇ-ನೈಟ್‌ ಪಂದ್ಯಕ್ಕೆ ಬಾಂಗ್ಲಾ ಪ್ರಧಾನಿ ಅತಿಥಿ; ಮೋದಿ ಗೈರು

ಪಂದ್ಯ ಉದ್ಘಾಟಿಸಲಿರುವ ಶೇಖ್‌ ಹಸೀನಾ

Team Udayavani, Oct 31, 2019, 5:28 AM IST

hasina

ಕೋಲ್ಕತಾ: ಕೋಲ್ಕತಾದ ಈಡನ್‌ ಗಾರ್ಡನ್ಸ್‌ನಲ್ಲಿ ನಡೆಯ ಲಿರುವ ಭಾರತ- ಬಾಂಗ್ಲಾ ನಡುವಿನ ಟೆಸ್ಟ್‌ ಪಂದ್ಯವನ್ನು ಬಾಂಗ್ಲಾ ಪ್ರಧಾನಿ ಶೇಖ್‌ ಹಸೀನಾ ಉದ್ಘಾಟಿ ಸಲಿದ್ದಾರೆ. ಅವರು ಬಂಗಾಲ ಕ್ರಿಕೆಟ್‌ ಮಂಡಳಿ (ಕ್ಯಾಬ್‌) ನೀಡಿದ ಆಹ್ವಾನ ವನ್ನು ಸ್ವೀಕರಿಸಿದ್ದಾಗಿ ಬಾಂಗ್ಲಾ ಕ್ರಿಕೆಟ್‌ ಮಂಡಳಿ ತಿಳಿಸಿದೆ.

ಪ. ಬಂಗಾಲದ ಸಿಎಂ ಮಮತಾ ಬ್ಯಾನರ್ಜಿ ಅವರಿಗೂ ಆಹ್ವಾನ ನೀಡಲಾಗಿದೆ. ಆದರೆ “ಕ್ಯಾಬ್‌’ ಮೂಲಗಳ ಪ್ರಕಾರ ಭಾರತದ ಪ್ರಧಾನಿ ಮೋದಿ ಅವರಿಗೆ ಈಡನ್‌ಗೆ ಆಗಮಿಸಲು ಸಾಧ್ಯವಾಗದು.

ಶೇಖ್‌ ಹಸೀನಾ ಪಂದ್ಯದ ಮೊದಲ ದಿನ ಬೆಳಗ್ಗೆ 7 ಗಂಟೆಗೆ ಕೋಲ್ಕತಾಕ್ಕೆ ಆಗಮಿಸಲಿದ್ದು, ಪಂದ್ಯ ವನ್ನು ಉದ್ಘಾಟಿಸಿ, ಸ್ವಲ್ಪ ಹೊತ್ತು ವೀಕ್ಷಿಸಿದ ಬಳಿಕ ಅದೇ ವಿಮಾನದಲ್ಲಿ ಢಾಕಾಕ್ಕೆ ವಾಪಸಾಗಲಿದ್ದಾರೆ ಎಂದು ಮಾಧ್ಯಮ ಕಾರ್ಯದರ್ಶಿ ಇಹ್ಸಾನುಲ್‌ ಕರೀಂ ಹೇಳಿದ್ದಾರೆ.

“ಗಂಗೂಲಿ ನನಗೆ ಆಹ್ವಾನ ನೀಡಿದ್ದಾರೆ. ಅವರೀಗ ಬಿಸಿಸಿಐ ನೂತನ ಅಧ್ಯಕ್ಷ. ಒಂದು ಕಾಲದ ಖ್ಯಾತ ಕ್ರಿಕೆಟಿಗ. ಈ ಆಹ್ವಾನವನ್ನು ಸ್ವೀಕರಿಸಿ ಖಂಡಿತ ವಾಗಿಯೂ ಪಂದ್ಯ ಉದ್ಘಾಟಿಸಲು, ವೀಕ್ಷಿಸಲು ಆಗಮಿಸುವುದಾಗಿ ಹೇಳಿದ್ದೇನೆ’ ಎಂಬುದಾಗಿ ಹಸೀನಾ ಢಾಕಾದಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.