ಸಿನಿಮಾ ಇಷ್ಟವಾಗದಿದ್ದರೆ ಕಾಸ್ ವಾಪಾಸ್

ಸೈಬರ್‌ ಕ್ರೈಮ್‌ ಸುತ್ತ ಮತ್ತೂಂದು ಚಿತ್ರ

Team Udayavani, Nov 1, 2019, 5:14 AM IST

27

ಸೈಬರ್‌ ಕ್ರೈಮ್‌ ಕುರಿತಾಗಿ ಈಗಾಗಲೇ ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳು ಬಂದಿವೆ. ಸೈಬರ್‌ ಜಗತ್ತಿನಲ್ಲಿ ನಡೆಯುವ ಅಪರಾಧ, ಅದರಿಂದಾಗುವ ಮಾನಸಿಕ ತೊಂದರೆಗಳ ಸುತ್ತ ಇಂತಹ ಸಿನಿಮಾಗಳು ಸಾಗುತ್ತವೆ. ಈ ವಾರ ಬಿಡುಗಡೆಯಾಗುತ್ತಿರುವ “ಸಿ++’ ಎಂಬ ಹೊಸಬರ ಸಿನಿಮಾ ಕೂಡಾ ಇದೇ ಜಾನರ್‌ಗೆ ಸೇರಿದೆ. ಈ ಚಿತ್ರದಲ್ಲಿ ಸೈಬರ್‌ನ ಮತ್ತೂಂದು ಮುಖ, ಅದರಲ್ಲಿ ಅತಿಯಾಗಿ ತಲ್ಲೀನರಾದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬ ಅಂಶವನ್ನು ಹೇಳಲಾಗಿದೆಯಂತೆ. ಸುರೇಶ್‌ ಲಿಯಾನ್‌ ರೇ ಈ ಚಿತ್ರದ ನಿರ್ದೇಶನ, ನಿರ್ಮಾಣದ ಜೊತೆಗೆ ಮುಖ್ಯಪಾತ್ರ ಕೂಡಾ ಮಾಡಿದ್ದಾರೆ.ಅವರಿಲ್ಲಿ ಹಾರ್ಡ್‌ವೇರ್‌ ಇಂಜಿನಿಯರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ. ಟೆಕ್ಕಿಯೊಬ್ಬ ಅಮಾಯಕ ರೀತಿಯಲ್ಲಿ ಅಪರಾಧದ ಸುಳಿಯಲ್ಲಿ ಸಿಲುಕುತ್ತಾನೆ. ಅಲ್ಲಿನ ವಾತವರಣದಿಂದ ಕಷ್ಟಪಟ್ಟು ಹೇಗೆ ಹೊರಗೆ ಬರುತ್ತಾನೆ. ಅಂತಹ ಅಪರಾಧವಾದರೂ ಏನು ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗಿದೆಯಂತೆ.

ಕ್ರೈಮ್‌ ಹಿನ್ನೆಲೆಯ ಚಿತ್ರವನ್ನು ಇಷ್ಟಪಡುವವರು ನಾತ್ರ ಚಿತ್ರಮಂದಿರಕ್ಕೆ ಬರಬೇಕು ಎನ್ನುವ ನಿರ್ದೇಶಕರು, ಒಂದು ವೇಳೆ ಸಿನಿಮಾ ಇಷ್ಟವಾಗದಿದ್ದರೆ ಟಿಕೆಟ್‌ ಹಣವನ್ನು ಹಿಂದಿರುಗಿಸುವುದಾಗಿ ಹೇಳುತ್ತದೆ ಚಿತ್ರತಂಡ. ಚಿತ್ರದಲ್ಲಿ ನಾಗೇಂದ್ರ ಅರಸ್‌ ಸಂಕಲನ ಜೊತೆಗೆ ಸಣ್ಣ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಉಳಿದಂತೆ ರಾಜ್‌, ಆದರ್ಶ ಸಂಜೀವ್‌, ರಾಘವೇಂದ್ರ, ಪ್ರವೀಣ್‌ ಬಾಬು ನಟಿಸಿದ್ದಾರೆ. ಚಿತ್ರಕ್ಕೆ ಸಂದೀಪ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.