ಶಾಲಾ ಕಟ್ಟಡ ಶಿಥಿಲ: ತೆರವಿಗೆ ಮನವಿ
Team Udayavani, Nov 1, 2019, 4:53 PM IST
ಮಾಗಡಿ: ತಾಲೂಕಿನ ಗವಿನಾಗ ಮಂಗಲದ ಸರ್ಕಾರಿ ಶಾಲೆ ಒಂದು ಭಾಗ ಕುಸಿದಿದ್ದು ಕಟ್ಟಡ ತೆರವು ಮಾಡದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಓದುವವಿದ್ಯಾರ್ಥಿಗಳು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ.
ಶಿಥಿಲವಾಗಿರುವ ಕಟ್ಟಡದಲ್ಲಿ ಈಗವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿಲ್ಲ ಆದರೆ ಶಿಥಿಲವಾದ ಕಟ್ಟಡದ ಹತ್ತಿರವೇ ಓಡಾಡಬೇಕಾಗಿದ್ದು ಈಗ ಮಳೆಗಾಲ ಕೂಡ ಹೆಚ್ಚಾಗಿದ್ದು, ಒಂದು ವೇಳೆ ವಿದ್ಯಾರ್ಥಿಗಳು ಇರುವ ಸಮಯದಲ್ಲಿ ಕಟ್ಟಡವೇನಾದರೂ ಕುಸಿದು ಬಿದ್ದರೆ ಪ್ರಾಣ ಹಾನಿ ಸಂಭವಿಸುವ ಸಾಧ್ಯತೆಗಳು ಹೆಚ್ಚಾಗುತ್ತದೆ. ಈ ಬಗ್ಗೆ ಬಿಇಒ ರವರಿಗೆ ಮನ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ಶಿಥಿಲವಾಗಿರುವಕಟ್ಟಡವನ್ನು ನೆಲಸಮಗೊಳಿಸುವಂತೆ
ಎಷ್ಟೇ ಮನವಿ ಮಾಡಿದ್ದರು ಪ್ರಯೋಜನವಾಗಿಲ್ಲ. ಮಕ್ಕಳ ಪ್ರಾಣದ ಜತೆ ಅಧಿಕಾರಿಗಳು ಆಟವಾಡುತ್ತಿದ್ದು, ಪ್ರಾಣ ಹಾನಿಯಾಗುವ ಮೊದಲು ಶಿಥಿಲ ಕಟ್ಟಡವನ್ನು ನೆಲಸಮಗೊಳಿಸಬೇಕು ಎಂದು ಎಸ್ ಡಿಎಂಸಿ ಉಪಾಧ್ಯಕ್ಷೆ ಲಕ್ಷ್ಮಿ ನರಸಿಂಹಯ್ಯ ಗ್ರಾಪಂ ಸದಸ್ಯೆ ಪುಟ್ಟಲಕ್ಷ್ಮಮ್ಮ, ಶಿವಣ್ಣ, ಗ್ರಾಮಸ್ಥರಾದ ದೊಡ್ಡಸಿದ್ದಯ್ಯ, ಹೇಮಂತ್ ಕುಮಾರ್ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು
Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ