ನವೆಂಬರ್ ತಿಂಗಳು ವಾಹನ ಚಾಲಕರ ಪಾಲಿಗೆ ಹಬ್ಬ
Team Udayavani, Nov 3, 2019, 4:57 PM IST
ಕನಕಪುರ: ನವೆಂಬರ್ ತಿಂಗಳು ವಾಹನ ಚಾಲಕರ ಪಾಲಿಕೆ ಹಬ್ಬವಿದ್ದಂತೆ. ರಾಜ್ಯಾದ್ಯಂತ ಸರಕು ಸಾಗಣೆ, ಖಾಸಗಿ ಮತ್ತು ಸರ್ಕಾರಿ ಬಸ್, ಆಟೋ ಸೇರಿದಂತೆ ಎಲ್ಲಾ ಚಾಲಕರು ನವೆಂಬರ್ ತಿಂಗಳನ್ನು ಹಬ್ಬದಂತೆ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುತ್ತಾರೆ.
ನಗರದ ಮೇಗಳ ಬೀದಿಯ ಆರ್ ಇಎಸ್ಶಿಕ್ಷಣ ಸಂಸ್ಥೆಯ ಸ್ಥಾಪಕ ಎಸ್. ಕರಿಯಪ್ಪ ಆಟೋ ಚಾಲಕರ ಸಂಘದ ವತಿಯಿಂದ ಪ್ರತಿವರ್ಷ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುತ್ತಾ ಬಂದಿದ್ದು, ಈ ವರ್ಷವು ಸಹ ಅರ್ಥಪೂರ್ಣವಾಗಿ ಕರ್ನಾಟಕರಾಜೋತ್ಸವವನ್ನು ಆಚರಿಸಿದರು. ಕರ್ನಾಟಕ ರಾಜ್ಯೋತ್ಸವದಲ್ಲಿ ಶಾಲಾ ಮಕ್ಕಳಿಂದ ಧ್ವಜಾರೋಹಣ ಮಾಡಿಸುವುದರ ಮೂಲಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಿ, ಅನ್ನದಾನ ಮಾಡಿ ಕನ್ನಡದ ಮೇಲಿನ ಅಭಿಮಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ನಾಗಣ್ಣ, ಉಪಾಧ್ಯಕ್ಷ ಮುತ್ತುರಾಜು, ಖಜಾಂಚಿ ರಘು, ಉಮೇಶ್, ರಮೇಶ್, ಕಾಂತ, ನಾಗೇಶ್, ಮುತ್ತಣ್ಣ, ಗೋಪಾಲ ಸೇರಿದಂತೆ ಅನೇಕ ಚಾಲಕರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್