25ವರ್ಷ ಜೈಲುಶಿಕ್ಷೆ ಪೂರ್ಣಗೊಳಿಸಿ; ಯಾದವ್ ಪೆರೋಲ್ ಅರ್ಜಿ ವಜಾಗೊಳಿಸಿದ ಸುಪ್ರೀಂ
Team Udayavani, Nov 4, 2019, 12:04 PM IST
ನವದೆಹಲಿ: 2002ರ ನಿತೀಶ್ ಕಠಾರ ಕೊಲೆ ಪ್ರಕರಣದಲ್ಲಿ ದೋಷಿಯಾಗಿರುವ ವಿಕಾಸ್ ಯಾದವ್ ಸಲ್ಲಿಸಿರುವ ಪೆರೋಲ್ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದ್ದು, ಮೊದಲು 25 ವರ್ಷ ಜೈಲುಶಿಕ್ಷೆ ಪೂರ್ಣಗೊಳಿಸುವಂತೆ ತಾಕೀತು ಮಾಡಿದೆ.
ಉತ್ತರ ಪ್ರದೇಶದ ರಾಜಕಾರಣಿ ಡಿಪಿ ಯಾದವ್ ಪುತ್ರ ವಿಕಾಸ್ ಯಾದವ್, ತನ್ನ ಸಹೋದರಿ ಭಾರ್ತಿ ಯಾದವ್ ಜತೆ ಸಂಬಂಧ ಹೊಂದಿದ್ದ ಆರೋಪದಲ್ಲಿ ನಿತೀಶ್ ಕಠಾರ ನನ್ನು ಹತ್ಯೆಗೈದಿದ್ದ. ಈ ಪ್ರಕರಣದಲ್ಲಿ ಸಂಬಂಧಿ ವಿಶಾಲ್ ಯಾದವ್ ಕೂಡಾ ಜೈಲುಶಿಕ್ಷೆ ಅನುಭವಿಸುತ್ತಿದ್ದಾನೆ.
ತನ್ನ ಕಕ್ಷಿದಾರ ವಿಕಾಸ್ ಯಾದವ್ ಸುಮಾರು ಹದಿನೇಳು ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಿದ್ದಾರೆ. ಹೀಗಾಗಿ ಪೆರೋಲ್ ಮೇಲೆ ಹೊರ ಹೋಗುವುದು ಅವರ ಮೂಲಭೂತ ಹಕ್ಕಾಗಿದೆ ಎಂದು ವಕೀಲರು ವಾದ ಮಂಡಿಸಿದ್ದರು. ನೀವು ದೋಷಿಯಾಗಿದ್ದೀರಿ..ಇದರಲ್ಲಿ ಮೂಲಭೂತ ಹಕ್ಕಿನ ಪ್ರಶ್ನೆ ಎಲ್ಲಿ ಬರುತ್ತದೆ ಎಂದು ಸುಪ್ರೀಂಕೋರ್ಟ್ ಯಾದವ್ ಪರ ವಕೀಲರಿಗೆ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್