ಕಪಟ ನಾಟಕ ಪಾತ್ರಧಾರಿಯ ಹಾಡುಗಳ ಹಂಗಾಮಾ!


Team Udayavani, Nov 4, 2019, 12:29 PM IST

4-November-6

ಯಾವುದೇ ಸಿನಿಮಾ ಆರಂಭಿಕವಾಗಿ ಪ್ರೇಕ್ಷಕರ ನಡುವಲ್ಲೊಂದು ಚರ್ಚೆ ಹುಟ್ಟು ಹಾಕಿ ಪ್ರೇಕ್ಷಕರ ಗಮನವನ್ನು ತನ್ನತ್ತ ಸೆಳೆದುಕೊಳ್ಳೋದೇ ಹಾಡುಗಳ ಮೂಲಕ. ಆದರೆ ಕಥೆಗೆ ಪೂರಕವಾಗಿ ಅಂಥಾ ಮೋಡಿ ಮಾಡೋದು ಬಲು ತ್ರಾಸದಾಯಕ ಕೆಲಸ. ಆದರೆ ಅದರಲ್ಲಿ ಕಪಟ ನಾಟಕ ಪಾತ್ರಧಾರಿ ಚಿತ್ರದ ಸಂಗೀತ ನಿರ್ದೇಶಕ ಆದಿಲ್ ನದಾಫ್ ಗೆದ್ದಿದ್ದಾರೆ. ಒಂದೇ ಸಲಕ್ಕೆ ಭಿನ್ನವಾಸ ಸಂಗೀತದ ಪಟ್ಟುಗಳೊಂದಿಗೆ ಕಿವಿ ಸೋಕಿ ನೇರವಾಗಿ ಮನಸಿಗಿಳಿಯೋ ಹಾಡುಗಳನ್ನು ಸೃಷ್ಟಿಸುವ ಮೂಲಕ ನದಾಫ್ ಕನ್ನಡ ಚಿತ್ರರಂಗದ ಭರವಸೆಯ ಸಂಗೀತ ನಿರ್ದೇಶಕರಾಗಿಯೂ ನೆಲೆ ಕಂಡುಕೊಂಡಿದ್ದಾರೆ.

ಕ್ರಿಶ್ ನಿರ್ದೇಶನದ ಕಪಟ ನಾಟಕ ಪಾತ್ರಧಾರಿ ಸಖತ್ ಸೌಂಡ್ ಮಾಡಿದ್ದೇ ಹಾಡುಗಳ ಮೂಲಕ. ಆರಂಭದಲ್ಲಿ ಆಡಿಯೋ ಬಿಡುಗಡೆಯಾಗಿ ಆ ನಂತರದಲ್ಲಿ ಲಿರಿಕಲ್ ವೀಡಿಯೋ ಸಾಂಗುಗಳು ಹೊರ ಬಂದಿದ್ದೇ ಕಪಟ ನಾಟಕ ಪಾತ್ರಧಾರಿ ರಾಗಗಳ ಮೂಲಕವೇ ಎಲ್ಲರನ್ನೂ ಪರವಶಗೊಳಿಸಿ ಬಿಟ್ಟಿದ್ದ. ಕಥೆಗೆ ಪೂರಕವಾದ ಸಾಹಿತ್ಯ ಮತ್ತು ಸಂಗೀತದ ಮೂಲಕ ಈ ಹಾಡುಗಳು ಸೃಷ್ಟಿಸಿರೋ ಹಂಗಾಮಾ ಈ ವರ್ಷದ ದಾಖಲೆಯೂ ಹೌದು. ಮಾಮೂಲಿ ಜಾಡನ್ನು ಮೀರಿಕೊಂಡಂತಿರೋ ಈ ಸಿನಿಮಾ ಹಾಡುಗಳೆಲ್ಲವೂ ಒಂದನ್ನೊಂದು ಮೀರಿಸುವಂತೆ ದೊಡ್ಡ ಮಟ್ಟದಲ್ಲಿಯೇ ಹಿಟ್ ಆಗಿವೆ.

ಹಸಿದಾ ಶಿಖನೂ ಬೇಟೆಯಾಡಿದೆ ಎಂಬ ಹಾಡಂತೂ ಉತ್ಕೃಷ್ಟ ಸಾಹಿತ್ಯ ಮತ್ತು ಅದಕ್ಕೆ ತಕ್ಕುದಾದ ಸಾಹಿತ್ಯದಿಂದ ಸಂಗೀತ ಪ್ರೇಮಿಗಳನ್ನು ಚಕಿತಗೊಳಿಸಿದೆ. ಇನ್ನು `ಯಾಕೆ ಅಂತ ಗೊತ್ತಿಲ್ಲ ಕಂಡ್ರಿ ನನ್ನನ್ನು ನೋಡಿ ನಕ್ಬಿಟ್ಲು ಸುಂದ್ರಿ ಎಂಬ ಹಾಡಂತೂ ಎಲ್ಲರ ಬಾಯಲ್ಲೂ ನಲಿದಾಡುತ್ತಿದೆ. ಹೀಗೆ ಹಾಡುಗಳು ತಾನೇ ತಾನಾಗಿ ಸರ್ವವ್ಯಾಪಿಯಾಗಿ ಬಿಟ್ಟರೆ ಯಾವ ಸಿನಿಮಾಗಳಿಗೇ ಆದರೂ ಗೆಲುವೆಂಬುದು ಸಲೀಸು. ಈ ನಿಟ್ಟಿನಲ್ಲಿ ನೋಡೋದಾದರೆ ಅದಕ್ಕೆ ತಕ್ಕುದಾದ ಕಂಟೆಂಟು ಹೊಂದಿರೋ ಕಪಟ ನಾಟಕ ಪಾತ್ರಧಾರಿಯ ಗೆಲುವು ನಿಶ್ಚಿತವೆಂಬಂತಿದೆ. ಬಾಲು ನಾಗೇಂದ್ರ ಮತ್ತು ಸಂಗೀತಾ ಭಟ್ ಜೋಡಿ ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ಫೇಮಸ್ ಆಗಿ ಬಿಟ್ಟಿದೆ. ಈ ಗೆಲುವಿನ ಆಟ ಇದೇ ನವೆಂಬರ್ ಎಂಟನೇ ತಾರೀಕಿನಿಂದ ಶುಭಾರಂಭವಾಗಲಿದೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.