ಶಾಸಕರು ಅತೃಪ್ತರಾಗೋಕೆ ಸಿದ್ದರಾಮಯ್ಯ ಕಾರಣ : ಸೋಮಣ್ಣ ವಾಗ್ದಾಳಿ


Team Udayavani, Nov 4, 2019, 1:30 PM IST

news-tdy-5

ಬೆಳಗಾವಿ: ನಾವೇನು 17 ಜನ ಶಾಸಕರಿಗೆ ರಾಜೀನಾಮೆ ಕೊಡಿ. ನಮ್ಮ ಪಕ್ಷಕ್ಕೆ ಬನ್ನಿ ಎಂದು ಆಹ್ವಾನ ನೀಡಿದ್ದೆವಾ ಅಥವಾ ಅರ್ಜಿ ಹಾಕಿದ್ದೇವಾ? ಎಲ್ಲವೂ ಮಾಡಿದ್ದು ಅವರೇ ಎಂದು  ವಸತಿ ಸಚಿವ ಸೋಮಣ್ಣ  ಹೇಳಿದರು.

ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು 17 ಜನರಲ್ಲಿ 14 ಜನ ಸಿದ್ದರಾಮಯ್ಯ ಫೋಟೋ ಹಾಕೊಂಡು ಗೆದ್ದವರು. ನಾವು ಯಾರನ್ನು ಕರೆದಿರಲಿಲ್ಲ, ಅರ್ಜಿ ಹಾಕಿಲ್ಲ ಎಂದು ವಸತಿ ಸಚಿವ ಸೋಮಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಇರುವ ಗೊಂದಲದಿಂದ ಅವರೆಲ್ಲಾ ರಾಜೀನಾಮೆ ಕೊಟ್ಟಿದ್ದಾರೆ ಎಂದ ಅವರು ಸಂಬಂಧ ಅಂದ್ರೆ ಏನು ನಾವೇನು ನೆಂಟಸ್ಥಿಕೆ ಮಾಡಬೇಕೇ?. ವಿಶ್ವಾಸ, ಪ್ರೀತಿ ಇದೆ.ಶಾಸಕರು ಅತೃಪ್ತರಾಗೋಕೆ ಸಿದ್ದರಾಮಯ್ಯ ಕಾರಣ. ಸಿದ್ದರಾಮಯ್ಯ ಅವರು  ಸೋನಿಯಾ ಗಾಂಧಿ ತೃಪ್ತಿ ಪಡಿಸಲು ಈ ಕೆಲಸ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು. ಅತೃಪ್ತರ ಪರ ಬಿ ಎಸ್ ವೈ ಹೇಳಿಕೆ ವಿಚಾರ ಪ್ರಸ್ತಾಪಿಸಿದ ಅವರು ಸಿಎಂ ಯಡಿಯೂರಪ್ಪ ದೊಡ್ಡತನ ಪ್ರದರ್ಶನ ಮಾಡಿದ್ದಾರೆ‌ ಎಂದರು.

ನೆರೆ ಪರಿಹಾರ ಹಾಗೂ ಸಂತ್ರಸ್ತರ ವಿಚಾರದಲ್ಲಿ ಮಾತಾನಾಡಿದ ಅವರು ವಿಪಕ್ಷ ಸಿದ್ದರಾಮಯ್ಯ ಯಾರಿಯಾಗಿ ಈ ರೀತಿ ಹೇಳಿಕೆ ಕೊಡ್ತಾರೆ ಗೊತ್ತಿಲ್ಲ. ಸಿದ್ದರಾಮಯ್ಯ ಮಾತಿಗೆ ಅವರ ಪಕ್ಷದ ನಾಯಕರು ಯಾವ ರೀತಿ ಸ್ಪಂದಿಸಿದ್ದಾರೆ ಗೊತ್ತಿದೆ ಎಂದು ವಸತಿ ಸಚಿವ ಸೋಮಣ್ಣ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಸಿದ್ದರಾಮಯ್ಯ ಆಗಿರೋದು ತುಂಬ ಒಳ್ಳೆಯದು. ಅವರ ಕಾಲದಲ್ಲಿ 5 ವರ್ಷ ಬರೀ ಬರಗಾಲ ಇತ್ತು. ಇವತ್ತು ರಾಜ್ಯದಲ್ಲಿ ಅತಿವೃಷ್ಠಿ ಇದೆ. ಸಿದ್ದರಾಮಯ್ಯ, ಬಿ ಎಸ್ ವೈ ಆಡಳಿತದಲ್ಲಿ ತುಂಬ ವ್ಯತ್ಯಾಸವಿದೆ. ಬಿ ಎಸ್ ವೈ ಜನರ ಬಳಿ ಹೋಗಿ ಸಮಸ್ಯೆ ಕೇಳುತ್ತಾರೆ. ಸಿದ್ದರಾಮಯ್ಯ ನಾಯಕರ ಬಳಿ ಹೋಗ್ತಾರೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಯಾರದೋ ಮನೆಯಲ್ಲಿ ಕುಳಿತು ಏನೆನೋ ಮಾತನಾಡುತ್ತಾರೆ ನೆರೆ ವಿಚಾರದಲ್ಲಿ ಗೋಲಮಾಲ್, ಮದ್ಯವರ್ತಿಗಳ ಹಾವಳಿ ಇಲ್ಲ ಎಂದ ಅವರು ರಾಜ್ಯದಲ್ಲಿ ಪ್ರವಾಹದಲ್ಲಿ ಪರಿಸ್ಥಿತಿ ಪ್ರಕೃತಿಯೋ ಯಡಿಯೂರಪ್ಪ ಅವರ ದುರಾದೃಷ್ಟವೋ ಪ್ರವಾಹ ಬಂದಿದೆ.ಯಡಿಯೂರಪ್ಪ ಕಾಲದಲ್ಲಿ ಪ್ರವಾಹ ಆದ್ರೆ ಎಲ್ಲ ಬಡವರಿಗೆ ಪರಿಹಾರ ತಲುಪುತ್ತದೆ ಅಂತ ಆಗಿದೆ ಎಂದರು.

ಟಾಪ್ ನ್ಯೂಸ್

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.